• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆರಿಗೆದಾರರಿಗೆ ಕೇಂದ್ರದ ಯೋಜನೆ ಬಗ್ಗೆ ತಿಳಿಸಿ

Sep 10 2024, 01:40 AM IST
ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ತಲೆದೋರುವ ಹಲವು ಕಾನೂನಾತ್ಮಕ ವಿವಾದ ಬಗೆಹರಿಸಿಕೊಳ್ಳಲು ವಿವಾದ ಪರಿಹಾರ ಆಯೋಗ ಹಲವು ಯೋಜನೆ ಜಾರಿಗೆ ತಂದಿದೆ.

ಕೂಡ್ಲಿಗಿಯನ್ನು ಸುಂದರ ನಗರವಾಗಿಸಲು ಯೋಜನೆ

Sep 10 2024, 01:37 AM IST
ಅತ್ಯಂತ ಹಿಂದುಳಿದ ತಾಲೂಕು ಎನ್ನುವ ಹೆಸರನ್ನು ಅಳಿಸಿ, ಪಟ್ಟಣದಲ್ಲಿ ಸುಸಜ್ಜಿತ ರಸ್ತೆಗಳು, ಕುಡಿಯುವ ನೀರು, ಸ್ವಚ್ಛತೆ.

ರೈತರ ಅಭ್ಯುದಯಕ್ಕಾಗಿ ಏತ ನೀರಾವರಿ ಯೋಜನೆ

Sep 09 2024, 01:40 AM IST
ರೈತರ ಅಭ್ಯುದಯಕ್ಕಾಗಿ ಏತ ನೀರಾವರಿ ಯೋಜನೆ

ಎತ್ತಿನಹೊಳೆ ಯೋಜನೆ : ಕೊರತೆ ನೀಗಿಸಲು ಹೊಸ ಚಿಂತನೆ - ಮುಖ್ಯಮಂತ್ರಿ ಸಿದ್ದರಾಮಯ್ಯ

Sep 07 2024, 01:35 AM IST
ಎತ್ತಿನಹೊಳೆ ಯೋಜನೆಯಲ್ಲಿ ಕೊರತೆ ಬೀಳುತ್ತಿರುವ ನೀರನ್ನು ತಗ್ಗು ಪ್ರದೇಶದ ಹಳ್ಳಗಳಿಂದ ಸಂಗ್ರಹಿಸಿ ಪೂರೈಸಲು ಸರ್ವೆ ಕಾರ್ಯ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2027ರ ವೇಳೆಗೆ ಯೋಜನೆಯ ಎರಡನೇ ಹಂತ ಪೂರ್ಣಗೊಳ್ಳಲಿದ್ದು, ಏಳು ಜಿಲ್ಲೆಗಳಿಗೆ ಕುಡಿಯುವ ನೀರು ತಲುಪಲಿದೆ.

ಪತ್ರಿಕಾ ವಿತರಕರ ಶ್ರೇಯೋಭಿವೃದ್ಧಿಗೆ ಹಲವು ಯೋಜನೆ ಜಾರಿ: ಶಿವಕುಮಾರ್

Sep 07 2024, 01:34 AM IST
ಸೈಕಲ್ ಮತ್ತು ಬೈಕ್‌ಗಳಲ್ಲಿ ದಿನಪತ್ರಿಕೆ ವಿತರಿಸುವ ಸಮಯದಲ್ಲಿ ಅಪಘಾತ ಸಂಭವಿಸಿ ದುರ್ಬಲಗೊಂಡರೆ ಅಂತಹ ದಿನಪತ್ರಿಕೆ ವಿತರಿಕರಿಗೆ ಸರ್ಕಾರ 2 ಲಕ್ಷ ವಿಮೆ ಸೌಲಭ್ಯ ಸೇರಿದಂತೆ ಹಲವು ಸವಲತ್ತು ಅನುಷ್ಠಾನಗೊಳಿಸಿದೆ. ಸರ್ಕಾರದಿಂದ ಸಿಗುವ ವಿವಿಧ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು.

ಎತ್ತಿನಹೊಳೆ ಇಂದು ಲೋಕಾರ್ಪಣೆ : ಬರ ಪೀಡಿತ 7 ಜಿಲ್ಲೆಗಳಿಗೆ ನೀರೊದಗಿಸುವ ಯೋಜನೆ..!

Sep 06 2024, 08:01 AM IST

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿಗೆ ಈ ಯೋಜನೆಯಿಂದ ಅನುಕೂಲ ಆಗಲಿದೆ. 

ಕೇಂದ್ರ ಸರ್ಕಾರದ ಯೋಜನೆ ಸ್ವಚ್ಛ ಭಾರತದಿಂದ ದೇಶದಲ್ಲಿ ಪ್ರತಿ ವರ್ಷ 70000 ಮಕ್ಕಳ ಜೀವ ರಕ್ಷಣೆ

Sep 06 2024, 07:20 AM IST

ಸ್ವಚ್ಛ ಭಾರತ ಯೋಜನೆಯಡಿ ದೇಶಾದ್ಯಂತ ಶೌಚಾಲಯಗಳನ್ನು ನಿರ್ಮಿಸಿದ್ದರಿಂದಾಗಿ ಭಾರತದಲ್ಲಿ ಪ್ರತಿ ವರ್ಷ 60ರಿಂದ 70 ಸಾವಿರದಷ್ಟು 5 ವರ್ಷದೊಳಗಿನ ಮಕ್ಕಳು ಸಾವಿನಿಂದ ಬಚಾವಾಗುತ್ತಿವೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.

ಬೂದು ನೀರು ನಿರ್ವಹಣ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

Sep 06 2024, 01:11 AM IST
ಹನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕ ಎಂಆರ್ ಮಂಜುನಾಥ್ ಬೂದು ನೀರು ನಿರ್ವಹಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಉತ್ತಮ ಕೆಲಸಕ್ಕೆ ಗೃಹಲಕ್ಷ್ಮಿ ಯೋಜನೆ ಹಣ ಸದ್ಬಳಕೆ ಮಾದರಿ ಕಾರ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Sep 06 2024, 01:07 AM IST
ಗ್ರಾಮದ ಮಹಿಳೆಯರೆಲ್ಲ ಸೇರಿ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮಿ ಯೋಜನೆ ಹಣವನ್ನು ನೀಡುತ್ತಿರುವುದು ಖುಷಿ ಆಗಿದೆ.

ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಯೋಜನೆ ತ್ವರಿತ ಜಾರಿಗೆ ಆಗ್ರಹ

Sep 05 2024, 12:36 AM IST
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಪತ್ರಿಕಾ ಏಜೆಂಟರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved