• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ-ಜೆಡಿಎಸ್‌ಗೆ ತಕ್ಕ ಉತ್ತರ ನೀಡಿ: ಪಿ.ಎಂ.ನರೇಂದ್ರಸ್ವಾಮಿ

Apr 20 2024, 01:00 AM IST
ಕ್ಷೇತ್ರದಲ್ಲಿ ಐದು ವರ್ಷಗಳ ಬಳಿಕ ಅಭಿವೃದ್ಧಿ ನಾಗಲೋಟ ಆರಂಭವಾಗಿದೆ. ಬರಗಾಲದಲ್ಲಿ ನೆರವಾಗಿರುವ ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ ಮತ್ತು ಜೆಡಿಎಸ್‌ಗೆ ಮತದಾರರು ತಕ್ಕ ಉತ್ತರ ನೀಡಬೇಕು. ಸರಳ ಮತ್ತು ಪ್ರಾಮಾಣಿಕ ವ್ಯಕ್ತಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ.

ಸಮರ್ಪಕವಾಗಿ ಜಾರಿಯಾಗದ ಗ್ಯಾರಂಟಿ ಯೋಜನೆ: ಕಾಗೇರಿ

Apr 19 2024, 01:08 AM IST
ಅಲ್ಪಸಂಖ್ಯಾತರು ಸಹ ಬಿಜೆಪಿಯನ್ನು ಬೆಂಬಲಿಸಿ ರಾಷ್ಟ್ರಭಕ್ತಿಯನ್ನು ಮೆರೆಯಬೇಕು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.

ನಮ್ಮ ಅವಧಿಯಲ್ಲೇ ಮೇಕೆದಾಟು ಯೋಜನೆ ಆರಂಭ: ಡಿಕೆಶಿ

Apr 18 2024, 02:24 AM IST

  ರಾಹುಲ್ ಗಾಂಧಿ  ಕಾಲ್ಗುಣ ಬಹಳ ಶಕ್ತಿ ಶಾಲಿಯಾಗಿದೆ. ನಿಮ್ಮ ಸಮಸ್ಯೆಗಳನ್ನ ಕೇಳಲು ಅಂದು ಪಾದಯಾತ್ರೆ ಮಾಡಿದ್ದರು. ಮಂಡ್ಯ ಗೆದ್ರೆ ಇಂಡಿಯಾ ಗೆಲ್ಲುತ್ತೇನೆ ಎಂಬ ವಿಶ್ವಾಸದೊಂದಿಗೆ ಇಂದು ಇಲ್ಲಿಗೆ ಬಂದಿದ್ದಾರೆ.

ಬಡವರಿಗೆ ನೆರವಾದ ಗ್ಯಾರಂಟಿ ಯೋಜನೆ

Apr 17 2024, 01:21 AM IST
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರಿಸಿದ್ದಾರೆ. ಅಂಥದ್ದೊಂದು ಐತಿಹಾಸಿಕ ಯೋಜನೆಯನ್ನು ರೂಪಿಸಿ ಬಡವರ ಬೆನ್ನೆಲುಬಾಗಿದ್ದಾರೆ

ರೈತಪರ ಯೋಜನೆ, ಕಾಯ್ದೆ ಜಾರಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಸಚಿವ ಚಲುವರಾಯಸ್ವಾಮಿ

Apr 16 2024, 01:09 AM IST
ದೇಶದ ರೈತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆಗೆಯುವುದು, ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ರೈತಪರ ಹಲವು ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್‌ಗೆ ಮತ ನೀಡಬೇಕು.

ಬಂದರು ನಿರ್ಮಾಣ ಯೋಜನೆ ಕೈಬಿಡಲು ಆಗ್ರಹ

Apr 16 2024, 01:07 AM IST
ಕರಾವಳಿಯ ಉದ್ದಕ್ಕೂ ಪರಿಸರನಾಶ ಮಾಡುವ ಅವೈಜ್ಞಾನಿಕ ಯೋಜನೆಗಳನ್ನು ತರಲು ಹಂತ- ಹಂತವಾಗಿ ಮೀನುಗಾರರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ ಎಂದು ಮುಖಂಡರು ಆರೋಪಿಸಿದರು.

ಕಾಂಗ್ರೆಸ್‌ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲ್ಲ: ಎಚ್ಡಿಕೆ

Apr 16 2024, 01:04 AM IST
ದೊಡ್ಡಬಳ್ಳಾಪುರ: ಬಯಲುಸೀಮೆ ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ವೋಟು ಪಡೆಯುತ್ತಿದೆಯೇ ಹೊರತು ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನ ಕಳೆದ 10 ವರ್ಷಗಳಲ್ಲಿ ಮಾಡಿಲ್ಲ. ಇನ್ನು10 ವರ್ಷವಾದರೂ ಅವರು ಯೋಜನೆಯನ್ನು ಕಾರ್ಯಗತ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದರು.

ಗ್ಯಾರಂಟಿ ಯೋಜನೆ ಕುರಿತ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ

Apr 16 2024, 01:02 AM IST
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಸ್ವಾಭಿಮಾನಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ವಾಗ್ದಾಳಿ ನಡೆಸಿದರು.

ಬೂತ್‌ ಮಟ್ಟದಲ್ಲಿ ಮೋದಿ ಯೋಜನೆ ಮನೆ-ಮನೆಗೆ ಮುಟ್ಟಿಸಿ

Apr 15 2024, 01:20 AM IST
ಬೂತ್‌ ಮಟ್ಟದಲ್ಲಿ ವಾರದ 2 ದಿನ ಮನೆ-ಮನೆಗೆ ತೆರಳಿ ಕೇಂದ್ರ ಸರ್ಕಾರದ ಮಹತ್ವ ಯೋಜನೆಗಳು ಸಕಾರಗೊಂಡಿರುವ ಕುರಿತು ಕರಪತ್ರ ನೀಡಿ ಮೋದಿ ಅವರು ದೇಶಕ್ಕೆ ನೀಡಿದ ಕೊಡುಗೆ ಕುರಿತು ಮತದಾರರಿಗೆ ತಿಳಿಸುವ ಜವಾಬ್ದಾರಿ ನಿಮ್ಮ ಮೇಲಿದೆ.

ಕೇಂದ್ರದಿಂದ ಸಾಕಷ್ಟು ಯೋಜನೆ ತರುವಲ್ಲಿ ಯಶಸ್ವಿ: ಬಿ.ವೈ.ರಾಘವೇಂದ್ರ

Apr 13 2024, 01:02 AM IST
ಸಾಗರ ನಗರ ಮಂಡಲ ವತಿಯಿಂದ ಪ್ರಬುದ್ಧರೊಂದಿಗೆ ಸಂಸದರ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved