• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಷರದಾಸೋಹ ಯೋಜನೆ ವಿದ್ಯಾರ್ಥಿಗಳ ಹಾಜರಾತಿಗೆ ಪೂರಕ

Mar 30 2024, 12:55 AM IST
ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಕ್ಷರದಾಸೋಹ ಯೋಜನೆಯಲ್ಲಿ ವಿಶೇಷ ಭೋಜನ ಏರ್ಪಡಿಸಲಾಗಿತ್ತು.

ಜಾತಿ, ಧರ್ಮ ನೋಡದೇ ಯೋಜನೆ ರೂಪಿಸಿದ ಮೋದಿ: ಎನ್.ಎಸ್. ಹೆಗಡೆ

Mar 29 2024, 12:47 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಪಡಿಸಿ ಜನತೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಬಡತನ ನಿವಾರಣೆಗೆ ಗ್ಯಾರಂಟಿ ಯೋಜನೆ ಕ್ರಾಂತಿಕಾರಕ ಕ್ರಮ

Mar 29 2024, 12:45 AM IST
ಜಾತಿ ಜಾತಿ ಮಧ್ಯೆ ಜಗಳ ಹಚ್ಚುವುದು ಜಾಣತನವಲ್ಲ. ಪ್ರೀತಿ, ವಿಶ್ವಾದಿಂದ ಬೆಳೆಸುವುದು ದೊಡ್ಡತನ. ಅದೇ ರೀತಿ ದೇಶ ಕಟ್ಟುವುದು ದೊಡ್ಡತನ. ಭಾವನೆಗಳ ಮೇಲೆ ರಾಜಕೀಯ ಮಾಡುವವರಿಗೆ ಈ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಿ

ರೈತ ವಿದ್ಯಾನಿಧಿಯಂತಹ ಯೋಜನೆ ಬಂದ್ ಮಾಡಿದ್ದು ಕಾಂಗ್ರೆಸ್ ಸಾಧನೆ-ಬಸವರಾಜ ಬೊಮ್ಮಾಯಿ

Mar 27 2024, 01:03 AM IST
ಬಾಳಂಬೀಡ ಏತ ನೀರಾವರಿಗೆ ಉಳಿದ ಶೇ.೧೦ರಷ್ಟು ಕೆಲಸ ಮಾಡದೇ ಯೋಜನೆಯಿಂದ ನೀರು ಹರಿಸಲು ಇವರಿಂದ ಆಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹರಿಹಾಯ್ದರು.

ಉಚಿತ ಯೋಜನೆ ಘೋಷಿಸುವ ಮುನ್ನ ಆರ್ಥಿಕ ಸ್ಥಿತಿ ಅರಿವಿರಬೇಕು: ನಿರ್ಮಲಾ ಸೀತಾರಾಮನ್

Mar 25 2024, 12:53 AM IST
ರಾಜ್ಯದ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದಿಂದ ಹಣ ಬಂದಿಲ್ಲ ಎಂದು ಆಧಾರ ರಹಿತವಾಗಿ ಆರೋಪಿಸುತ್ತಿದೆ. ಆದರೆ ನಾವು ರಾಜ್ಯಕ್ಕೆ ನೀಡಬೇಕಾದ ಸಂಪೂರ್ಣ ಹಣ ನೀಡಲಾಗಿದೆ. ಈ ಸಂಬಂಧ ಆಡಿಟ್ ಪತ್ರ ನಮಗೆ ತಲುಪಿದೆ. ಅದನ್ನು ಬಿಡುಗಡೆ ಮಾಡುತ್ತೇವೆ. ಆ ದಾಖಲೆ ನಮಗೆ ತಲುಪದ ಕಾರಣ ಅದನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ

ಮೇಕೆದಾಟು ಯೋಜನೆ ಪ್ರಕೃತಿಗೆ ವಿರುದ್ಧ: ಐಐಸ್ಸಿ ವಿಜ್ಞಾನಿ ರಾಮಚಂದ್ರರಾವ್‌ ಅಭಿಪ್ರಾಯ

Mar 24 2024, 01:33 AM IST
ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಠಾನಗೊಂಡರೆ 100 ಟಿಎಂಸಿ ನೀರು ಇಂಗಿಸುವ 5 ಸಾವಿರ ಹೆಕ್ಟೆರ್ ಕಾಡು ನಾಶವಾಗಲಿದೆ ಎಂದು ಭಾರತೀಯ ವಿಜ್ಞಾನ ಮಂದಿರದ ಪರಿಸರ ವಿಜ್ಞಾನಿ ಡಾ। ಟಿ.ವಿ.ರಾಮಚಂದ್ರರಾವ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಬಗ್ಗೆ ಸ್ಪಷ್ಟನೆ ನೀಡಲಿ: ಪ್ರಗತಿ ಪರ ಸಂಘಟನೆಗಳು

Mar 22 2024, 01:02 AM IST
ಐಎನ್.ಡಿಐಎ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಡಿಎಂಕೆ ಪಕ್ಷದ ಈ ನಡೆ ತೀವ್ರ ಬೇಸರ ತರಿಸಿದ್ದು, ಒಂದೆಡೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ನೃತ್ಯ ಮಾಡಿಕೊಂಡು ಮೇಕೆದಾಟು ಪಾದಯಾತ್ರೆ ಮೂಲಕ ಅಧಿಕಾರಕ್ಕೆ ಬಂದು ಈಗ ಮೇಕೆದಾಟು ಯೋಜನೆಯನ್ನು ಸಂಪೂರ್ಣವಾಗಿ ಮರೆತಿರುವುದು ದುರಂತವೇ ಸರಿ.

ಗ್ಯಾರಂಟಿ ಯೋಜನೆ ಸಮರ್ಪಕ ಜಾರಿಗೆ ಸಮಿತಿ: ಉಲ್ಲಾಸ

Mar 21 2024, 01:07 AM IST
ಬಜೆಟ್‌ನಲ್ಲಿ ಪ್ರಸ್ತಾಪಿಸಿದ ಅನೇಕ ಯೋಜನೆಗಳ ಅನುಷ್ಠಾನದ ಕುರಿತಾಗಿಯೂ ಗಂಭೀರ ನಿಗಾ ವಹಿಸಿ, ಅಗತ್ಯವಿರುವ ಸಲಹೆ- ಸೂಚನೆಯನ್ನು ಸರ್ಕಾರದ ಗಮನಕ್ಕೆ ಶೀಘ್ರವಾಗಿ ತರಲಾಗುವುದು.

ಕುಡಿಯುವ ನೀರು ಯೋಜನೆ ಕಾಮಗಾರಿಗಳ ಆರಂಭಿಸಿ

Mar 20 2024, 01:24 AM IST
ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಭದ್ರಾವತಿಯಲ್ಲಿ ಮನವಿ ಸಲ್ಲಿಸಲಾಯಿತು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ: ನೂತನ ಕಚೇರಿ ಉದ್ಘಾಟನೆ

Mar 19 2024, 12:57 AM IST
ಶಹಾಪುರ ತಾಪಂ ಕಚೇರಿಯಲ್ಲಿ ತಾಲೂಕು ‌ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved