• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಫಲಾನುಭವಿಗಳ ಪುತ್ತೂರು ತಾಲೂಕು ಮಟ್ಟದ ಸಮಾವೇಶ

Mar 08 2024, 01:47 AM IST
ರಾಜ್ಯ ಸರ್ಕಾರವು ಪ್ರಚಾರವಿಲ್ಲದೆ ಪ್ರತೀ ಕುಟುಂಬಕ್ಕೆ ತಿಂಗಳಿಗೆ ೫ ಸಾವಿರದಷ್ಟು ನೀಡುತ್ತಿದ್ದೇವೆ. ಬಡವರ ಮತ್ತು ಶ್ರೀಮಂತರ ನಡುವಿನ ಅಂತರ ತಗ್ಗಿಸುವುದು ಗ್ಯಾರಂಟಿ ಯೋಜನೆಯ ಭಾಗವಾಗಿದ್ದು, ಬಡತನ ಕಡಿಮೆಯಾದಾಗ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯವಿದೆ ಎಂದರು.

ಅಭಿವೃದ್ಧಿ ಯೋಜನೆ ಹೆಸರಲ್ಲಿ ಜನರಿಗೆ ಮೋಸ

Mar 08 2024, 01:46 AM IST
ನೆಲಮಂಗಲ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕ್ಷೇತ್ರದ ಶಾಸಕರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿಸಿ ಅಮಾಯಕ ಜನರನ್ನು ಯಾಮಾರಿಸುತ್ತಿದ್ದು ಲೋಕಸಭಾ ಚುನಾವಣೆಯಲ್ಲಿ ಜನರೇ ತಕ್ಕಪಾಠ ಕಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಹೇಳಿದರು.

ಗ್ಯಾರಂಟಿ ಯೋಜನೆ ಜತೆ ಅಭಿವೃದ್ಧಿಗೂ ಒತ್ತು: ಶಾಸಕ ರಾಘವೇಂದ್ರ ಹಿಟ್ನಾಳ

Mar 07 2024, 01:46 AM IST
ಕ್ಷೇತ್ರದ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ಹೆಚ್ಚಿನ ಅನುದಾನವನ್ನು ಸರ್ಕಾರ ನೀಡುತ್ತಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಇದು ಹೆಚ್ಚು ಸಹಕಾರಿಯಾಗುತ್ತಿದೆ.

ಪುನಿತ್ ಹೆಸರಿನಲ್ಲಿ ಹೃದಯಜ್ಯೋತಿ ಯೋಜನೆ

Mar 07 2024, 01:46 AM IST
ಪುನಿತ್ ರಾಜ್‌ಕುಮಾರ್ ಹೃದಯಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದರು, ಹೃದಯ ಸಂಬಂಧಿ ಯಾವ ಮಟ್ಟದಲ್ಲಿ ಇತ್ತು ಎಂಬುದು ತಿಳಿಯದೆ ಪುನಿತ್ ರಾಜ್‌ಕುಮಾರ್ ಮೃತಪಟ್ಟಿದ್ದರು

ಅಂಚೆ ಇಲಾಖೆಯಲ್ಲಿ ಮಹಿಳೆಯರಿಗಾಗಿ ಹಲವು ಯೋಜನೆ: ಡಾ. ಏಂಜಲ್ ರಾಜ್

Mar 06 2024, 02:23 AM IST
ಎಲ್ಲಾ ಅಂಚೆ ಕಚೇರಿಗಳಲ್ಲಿಯೂ ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾ.8 ರವರೆಗೂ ಸುಕನ್ಯಾ ಸಮೃದ್ಧಿ ಮತ್ತು ಮಹಿಳಾ ಸಮ್ಮಾನ್ ಸರ್ಟಿಫಿಕೇಟ್ ಖಾತೆಗಳನ್ನು ಆಧ್ಯತೆಯ ಮೇಲೆ ತೆರೆಯಲಾಗುತ್ತದೆ. ಆದ್ದರಿಂದ ಸಮೀಪದ ಅಂಚೆ ಕಚೇರಿಗಳಲ್ಲಿ ಮಹಿಳೆಯರು ಖಾತೆಗಳನ್ನು ತೆರೆಯಬೇಕು.

ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ಗಳು ರಶ್‌

Mar 06 2024, 02:22 AM IST
2023ರ ಜೂನ್‌ 11ರಂದು ಶಕ್ತಿ ಯೋಜನೆ ಜಾರಿಯಾಗಿದ್ದು, ಈ ಯೋಜನೆ ಜಾರಿಯಾದ ಬಳಿಕ ಬಸ್‌ನಲ್ಲಿ ಪ್ರಯಾಣಿಕರ ಓಡಾಟ ಸಂಖ್ಯೆಯಲ್ಲಿ ಶೇ. 30ರಷ್ಟು ಹೆಚ್ಚಳವಾಗಿದೆ.

ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆ: ಶಾಸಕ ಶ್ರೀನಿವಾಸ ಮಾನೆ

Mar 06 2024, 02:20 AM IST
ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ.

ಮರಿಯಮ್ಮನಹಳ್ಳಿಗೆ ಶೀಘ್ರ ಶಾಶ್ವತ ಕುಡಿವ ನೀರಿನ ಯೋಜನೆ: ಶಾಸಕ ಕೆ. ನೇಮರಾಜ್‌ ನಾಯ್ಕ್‌

Mar 06 2024, 02:20 AM IST
ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ₹27.50 ಕೋಟಿ ವೆಚ್ಚದ ಚೆಕ್ ಡ್ಯಾಂ ಮತ್ತು ಕೆರೆ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಚಾಲನೆ ನೀಡಲಾಗುವುದು.

ಎತ್ತಿನಹೊಳೆ ಯೋಜನೆ ಶೀಘ್ರ ಅನುಷ್ಠಾನವಾಗಲಿ: ನಂಜಾವಧೂತ ಶ್ರೀ

Mar 06 2024, 02:18 AM IST
ಸರ್ಕಾರ ಶೀಘ್ರವಾಗಿ ಎತ್ತಿನಹೊಳೆ ಯೋಜನೆ ಅನುಷ್ಠಾನ ಮಾಡಬೇಕು ಮತ್ತು ರೈತರಿಗೆ ಪರಿಹಾರ ತಾರತಮ್ಯ ಪರಿಹರಿಸಬೇಕು ಎಂದು ಪಟ್ಟನಾಯಕನಹಳ್ಳಿಯ ಶ್ರೀ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದರು.

ಶ್ರೀಅಮ್ಮಾಜೇಶ್ವರಿ ಯೋಜನೆ 24 ತಿಂಗಳಲ್ಲಿ ಪೂರ್ಣ

Mar 05 2024, 01:33 AM IST
ತಾಲೂಕಿನ ಪೂರ್ವ ಭಾಗದ 12 ಹಳ್ಳಿಗಳ ರೈತರ ಬಹುದಿನಗಳ ಬೇಡಿಕೆಯಾಗಿದ್ದ ಶ್ರೀಅಮ್ಮಾಜೇಶ್ವರಿ ಕೊಟ್ಟಲಗಿ ಏತ ನೀರಾವರಿ ಯೋಜನೆಗೆ ಬಜೆಟ್ ಪೂರ್ವದಲ್ಲಿ ಆಡಳಿತಾತ್ಮಕ ಮತ್ತು ಆರ್ಥಿಕ ಇಲಾಖೆಯಿಂದ ಮಂಜೂರಾತಿ ಪಡೆದುಕೊಳ್ಳಲಾಗಿದೆ. ₹1486 ಕೋಟಿ ಅನುದಾನ ಮೀಸಲಿಟ್ಟ ಈ ಯೋಜನೆಯನ್ನು ಬರುವ ಎರಡು ವರ್ಷದಲ್ಲಿ ಪೂರ್ಣಗೊಳಿಸುವ ಮೂಲಕ ಈ ಭಾಗದ ಸುಮಾರು 70 ಸಾವಿರ ಎಕರೆ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದು ಮಾಜಿ ಡಿಸಿಎಂ ಶಾಸಕ ಲಕ್ಷ್ಮಣ ಸವದಿ ಹೇಳಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved