• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಬ್ಬರೂ ಗೖಹ ಆರೋಗ್ಯ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

Aug 03 2025, 01:30 AM IST
ಪ್ರತಿಯೊಬ್ಬರು ಆರೋಗ್ಯ ವಿಚಾರದಲ್ಲಿ ತಾತ್ಸರ ಮಾಡದೆ ಮುಂಜಾಗ್ರತೆ ಕೈಗೊಳ್ಳಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಕಳಸಾ-ಬಂಡೂರಿ ಯೋಜನೆ ಜಾರಿಗಾಗಿ ರಸ್ತೆ ತಡೆ

Aug 02 2025, 12:00 AM IST
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದಲ್ಲದೇ ಈ ಕೂಡಲೇ ಯೋಜನೆ ಅನುಷ್ಠಾನಕ್ಕೆ ಸರ್ಕಾರಗಳು ಕ್ರಮವಹಿಸಬೇಕು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಅಸಹಾಯಕರಿಗೆ ಮಾಸಾಶನ ನೆರವು

Aug 01 2025, 02:15 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಡುಪಿ ಜಿಲ್ಲೆಯ 868 ಅಸಹಾಯಕರಿಗೆ ಮಾಸಾಶನದ ನೆರವು ಹಾಗೂ 779 ವಿಶೇಷ ಚೇತನರಿಗೆ ಉಚಿತ ಸಲಕರಣೆಗಳ ವಿತರಣೆ ಮಾಡಲಾಗಿದೆ

ಪಂಚ ಗ್ಯಾರಂಟಿ ಯೋಜನೆ ಪ್ರತಿ ಮನೆಗೆ ತಲುಪಿಸಲು ಸುಭಾಸ ಮಜ್ಜಗಿ ಸೂಚನೆ

Aug 01 2025, 12:30 AM IST
ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಂದು ಹಳ್ಳಿಯ ಪ್ರತಿ ಕಟ್ಟ ಕಡೆ ವ್ಯಕ್ತಿಗೂ ತಲುಪುವ ಕೆಲಸವಾಗಬೇಕಿದೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾತ್ರಿ ಯೋಜನೆ ಸಾಥ್‌..!

Aug 01 2025, 12:30 AM IST
ಗ್ರಾಮೀಣ ಪ್ರದೇಶದ 400ಕ್ಕೂ ಹೆಚ್ಚು ಶಾಲೆಗಳು ಈಗ ಹೊಸ ನೋಟವನ್ನು ಪಡೆದಿವೆ. ಕಾಂಪೌಂಡ್ ಗೋಡೆಗಳು, ಊಟದ ಸಭಾಂಗಣಗಳು, ಛಾವಣಿಗಳ ದುರಸ್ತಿ, ಹೈಟೆಕ್‌ ಶೌಚಾಲಯಗಳು ಮತ್ತು ಆಟದ ಮೈದಾನಗಳಂತಹ ಸೌಕರ್ಯಗಳನ್ನು ಒದಗಿಸಲು ಖಾತ್ರಿ ಯೋಜನೆ ಕೈ ಜೋಡಿಸಿದೆ.

ಗ್ಯಾರಂಟಿ ಯೋಜನೆ ಎಲ್ಲರಿಗೂ ತಲುಪಲಿ

Aug 01 2025, 12:30 AM IST
ಟೆಂಡರ್ ಮೊತ್ತದ ಆದೇಶ ಪ್ರಕಾರ ನಿಲ್ದಾಣದ ಶೌಚಾಲಯಕ್ಕೆ ಗ್ಯಾರಂಟಿ ಸಮಿತಿಯಿಂದ ದರಪಟ್ಟಿ ಫಲಕ ಹಾಕಲಾಗುವುದು

ರೈತರ ಅನುಕೂಲಕ್ಕೆ ಸಾಲ ನೀಡಲು ಯೋಜನೆ ರೂಪಿಸಿದೆ

Jul 31 2025, 01:03 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಿಜಯಪುರ ಡಿಸಿಸಿ ಬ್ಯಾಂಕ್‌ ₹60 ಸಾವಿರ ಷೇರು ಬಂಡವಾಳದೊಂದಿಗೆ ಆರಂಭವಾಗಿ ಇಂದು ₹13 ಸಾವಿರ ಕೋಟಿ ವಹಿವಾಟು ಹೊಂದಿದೆ. ರೈತರ ಬದುಕು ಹಾಸನಾಗಿಸಲು ಶೂನ್ಯ ಬಡ್ಡಿ ದರ ಸಾಲ, ವ್ಯಾಪಾರ, ಮಹಿಳೆಯರ ಸ್ವಸಹಾಯ ಗುಂಪುಗಳಿಗೆ, ಹೈನುಗಾರಿಕೆ ಹಾಗೂ ರೈತರ ಅನುಕೂಲಕ್ಕಾಗಿ ತೋಟದ ಮನೆ ಕಟ್ಟಡ ನಿರ್ಮಾಣಕ್ಕೆ ಸಾಲ ನೀಡಲು ಯೋಜನೆ ರೂಪಿಸಿದ್ದಾಗಿ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಕಡಲ್ಕೊರೆತ ತಡೆಗೆ 300 ಕೋಟಿ ರು. ಯೋಜನೆ: ಕೃಷ್ಣ ಭೈರೇಗೌಡ

Jul 31 2025, 12:53 AM IST
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿ ಕಡಲ್ಕೊರೆತವನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ವೀಕ್ಷಿಸಿದರು.

ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿ

Jul 31 2025, 12:51 AM IST
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳು ಮೆಣಸು ಅಡಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.

ಕಂಪನಿಗಳು ಉತ್ತರಾಧಿಕಾರಿ ಯೋಜನೆ ರೂಪಿಸಲು ಸಕಾಲ: ಕೋಟಕ್ ಪ್ರೈವೇಟ್ ಬ್ಯಾಂಕಿಂಗ್‌

Jul 31 2025, 12:45 AM IST
ಕೋಟಕ್ ಪ್ರೈವೇಟ್ ಬ್ಯಾಂಕಿಂಗ್‌ ನ ‘ಲೀಡಿಂಗ್ ಲೇಡೀಸ್’ ಎಂಬ ಕಾರ್ಯಕ್ರಮ ನಡೆಯಿತು. ಆ ಕಾರ್ಯಕ್ರಮದಲ್ಲಿ ಉತ್ತರಾಧಿಕಾರಿ ಯೋಜನೆಯ ಮಹತ್ವದ ಕುರಿತು ಸಂವಾದ ನಡೆಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved