• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂರು ವರ್ಷಗಳಲ್ಲಿ ಯೋಜನೆ ಪೂರ್ಣ: ತಿಮ್ಮಾಪೂರ

Sep 18 2025, 01:12 AM IST
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಭೂಸ್ವಾಧೀನಕ್ಕೆ ಸೂಕ್ತ ಬೆಲೆ ಘೋಷಿಸುವ ಮೂಲಕ ಸಿಎಂ ಸಿದ್ದರಾಮಯ್ಯನವರು ನುಡಿದಂತೆ ನಡೆದು ರೈತರ ಹಿತ ಕಾಪಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಪರಂಪರಾಗತ ಜ್ಞಾನ ಉಳಿಸಲು ಪಿಎಂ ವಿಶ್ವಕರ್ಮ ಯೋಜನೆ: ಯಶ್ಪಾಲ್‌

Sep 18 2025, 01:10 AM IST
ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ವಿಶ್ವಕರ್ಮ ಜಯಂತಿ 2025 ನೆರವೇರಿತು.

ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಹಲವು ಯೋಜನೆ: ಸಂತೋಷ್‌ ಎಸ್. ಲಾಡ್

Sep 18 2025, 01:10 AM IST
ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಹಲವು ಯೋಜನೆ ಜಾರಿಗೊಳಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌. ಲಾಡ್‌ ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ: ರೈತರಿಗೆ ಭರ್ಜರಿ ಪರಿಹಾರ

Sep 17 2025, 02:07 AM IST
ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಗಾಗಿ ಸ್ವಾಧೀನಗೊಂಡ ಭೂಮಿಗೆ ಕೊನೆಗೂ ಪರಿಹಾರ ನಿಗದಿ ಮಾಡಿ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದ್ದು, ಮುಳುಗಡೆಯಾಗುವ 75,563 ಎಕರೆ ಪ್ರದೇಶದಲ್ಲಿ ಪ್ರತಿ ಎಕರೆ ನೀರಾವರಿ ಭೂಮಿಗೆ 40 ಲಕ್ಷ ರು. ಹಾಗೂ ಒಣ ಭೂಮಿಗೆ 30 ಲಕ್ಷ ರು. ಪರಿಹಾರ ನೀಡಲು ತೀರ್ಮಾನಿಸಲಾಗಿದೆ.

ಬ್ಯಾರೀಸ್ ಗ್ಲೋಬಲ್‌ನ ಚೊಚ್ಚಲ ಯೋಜನೆ ‘ಬ್ಯಾರೀಸ್ ವಫಿರಾ’ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ

Sep 17 2025, 01:07 AM IST
‘ಬ್ಯಾರೀಸ್ ವಫಿರಾ: ಅಬಂಡೆನ್ಸ್ ಆಫ್ ನೇಚರ್ ಅಂಡ್‌ ಲಕ್ಸುರಿಯಸ್ ಲಿವಿಂಗ್’ (ಹೇರಳವಾದ ಪ್ರಕೃತಿ ಮತ್ತು ಐಷಾರಾಮಿ ಜೀವನ) ಎಂಬ ವಸತಿ ಯೋಜನೆಯು ‘ಪರಿಸರ ಸ್ನೇಹಿ ವಸತಿ ಯೋಜನೆ ಅಭಿವೃದ್ಧಿ’ ವಿಭಾಗದಲ್ಲಿ ಪ್ರತಿಷ್ಠಿತ ಇಂಟರ್ ನ್ಯಾಷನಲ್‌ ಪ್ರಾಪರ್ಟಿ ಅವಾರ್ಡ್‌ಗೆ ಭಾಜನವಾಗಿದೆ.

ವಸತಿ ಯೋಜನೆ ಅವ್ಯವಹಾರದ ಕಿಂಗ್‌ಪಿನ್ ಬಂಧನ

Sep 17 2025, 01:05 AM IST
ಪ್ರಧಾನ ಮಂತ್ರಿ ಆವಾಸ್ ವಸತಿ ಯೋಜನೆ ಅವ್ಯವಹಾರದ ಪ್ರಮುಖ ಆರೋಪಿ ರಾಜೇಶ್‌ರನ್ನು ಪೊಲೀಸರು ನಗರದ ಖಾಸಗಿ ಲಾಡ್ಜ್‌ನಲ್ಲಿ ಬಂಧಿಸಿದ್ದಾರೆ. ತಾಪಂ ಇ.ಒ ಸೇರಿದಂತೆ ಉನ್ನತ ಅಧಿಕಾರಿಗಳ ಪಾಸ್‌ವರ್ಡ್‌ಗಳನ್ನು ದುರುಪಯೋಗ ಮಾಡಿಕೊಂಡು ಸಕಲೇಶಪುರ ಸೇರಿದಂತೆ 347 ಜನರ ಖಾತೆಗೆ ತಲಾ 30 ಸಾವಿರ ರು. ಹಣ ವರ್ಗಾಯಿಸಿದ್ದ ಆರೋಪ ಈತನ ಮೇಲೆ ಇದೆ. ಜೊತೆಗೆ, ತಾಲೂಕಿನ ಬಾಣಾವರ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಕುಮಾರಸ್ವಾಮಿ ಜತೆಗೂಡಿ ಫಲಾನುಭವಿಗಳನ್ನು ವಂಚಿಸಿ ಹಣ ಲಪಟಾಯಿಸಿದ್ದ ಪ್ರಕರಣವು ಸಕಲೇಶಪುರ ಠಾಣೆಯಲ್ಲಿ ದಾಖಲಾಗಿತ್ತು. ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ರಾಜೇಶ್ ಸಿಕ್ಕಿಬಿದ್ದಿದ್ದಾನೆ.

ಬಿಜೆಪಿ ಅಧಿಕಾರಕ್ಕೆ ಬಂದಾಕ್ಷಣ ಬಿಡದಿ ಟೌನ್ ಶಿಪ್ ಯೋಜನೆ ರದ್ದು

Sep 17 2025, 01:05 AM IST
ರಾಮನಗರ: ಜನರಿಗೆ ಕೂಪನ್ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಮನೆ ಹಾಳು ಕಾಂಗ್ರೆಸ್ ಸರ್ಕಾರ ಇನ್ನು ಎರಡು ವರ್ಷಗಳಷ್ಟೇ ಇರಲಿದೆ. ನಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಸಂಚಲನ ಸೃಷ್ಟಿಸಿದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ?

Sep 15 2025, 01:01 AM IST
ಶರಾವತಿ ನದಿಗೆ ಲಿಂಗನಮಕ್ಕಿ ಹಾಗೂ ಗೇರುಸೊಪ್ಪದಲ್ಲಿ ಈಗಾಗಲೇ ವಿದ್ಯುತ್‌ ಉತ್ಪಾದನೆಗಾಗಿ ಭಾರಿ ಪ್ರತಿಭಟನೆಯ ನಡುವೆಯೇ ಜಲಾಶಯ ನಿರ್ಮಿಸಲಾಗಿದೆ.

ಬುಡಕಟ್ಟು ಜನರಿಗಾಗಿ ಕೇಂದ್ರದಿಂದ ಆದಿಕರ್ಮಯೋಗಿ ಯೋಜನೆ ಜಾರಿ

Sep 15 2025, 01:00 AM IST
ತರಬೇತಿ ಕಾರ್ಯಗಾರದಲ್ಲಿ ಎಚ್.ಎ.ನಾಸಿರುದ್ದೀನ್ ಹೇಳಿಕೆ

ಕಾರ್ಮಿಕರ ‘ವಿವಾಹ ನೆರವು ಯೋಜನೆ’ಯಲ್ಲಿ ಗೋಲ್‌ಮಾಲ್‌

Sep 14 2025, 01:04 AM IST
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ‘ವಿವಾಹ ನೆರವು ಯೋಜನೆ’ಯಡಿ ನೋಂದಾಯಿತ ಕಾರ್ಮಿಕರ ಮಕ್ಕಳ ಮದುವೆ ವೆಚ್ಚ ಭರಿಸಲು ನೀಡುವ ಸಹಾಯಧನ ದುರ್ಬಳಕೆಯಾಗಿರುವುದು ಮಹಾಲೆಕ್ಕ ಪರಿಶೋಧಕರ ವರದಿಯಲ್ಲಿ (ಸಿಎಜಿ) ಬೆಳಕಿಗೆ ಬಂದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved