• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಲವೇ ರೈತರಿಂದಾಗಿ ಭದ್ರಾ ಮೇಲ್ದಂಡೆ ಇಡೀ ಯೋಜನೆ ನನೆಗುದಿಗೆ: ಡಿಸಿಎಂ ಡಿ.ಕೆ.‌ಶಿವಕುಮಾರ್

Mar 04 2024, 01:18 AM IST
ಭದ್ರಾ ಮೇಲ್ದಂಡೆ ಯೋಜನಾ ಸ್ಥಳಕ್ಕೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ರೈತರೊಂದಿಗೆ ಚರ್ಚೆ ನಡೆಸಿ ಯೋಜನೆಯ ಯಶಸ್ವಿಗೆ ಸಹಕರಿಸಲು ಉಪ ಮುಖ್ಯಮಂತ್ರಿ ಡಿ.ಕೆ.‌ಶಿವಕುಮಾರ್ ಮನವಿ ಮಾಡಿದರು.

ದೇಶದ ಪ್ರತಿ ಮನೆಗೂ ನೀರು ನೀಡಲು ಜಲಜೀವನ್‌ ಯೋಜನೆ: ಸಂಸದ ಪ್ರಜ್ವಲ್‌ ರೇವಣ್ಣ

Mar 04 2024, 01:16 AM IST
ದೇಶದ ಪ್ರತಿ ಮನೆಗೂ ನೀರು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ಆಲೂರಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು

ಸರ್ಕಾರಗಳ ಯೋಜನೆ ತಲುಪಿಸುವಲ್ಲಿ ಪಂಚಾಯ್ತಿ ಪ್ರತಿನಿಧಿಗಳ ಪಾತ್ರ ಮಹತ್ವದ್ದು

Mar 03 2024, 01:36 AM IST
ಗ್ರಾಮ ಸ್ವರಾಜ್ಯ ಪ್ರತಿಷ್ಠಾನದ ಉದ್ಘಾಟನೆ ನೆರವೇರಿಸಲಾಯಿತು. ಮೂರಕ್ಕಿಂತ ಅಧಿಕ ಬಾರಿ ಜಿ.ಪಂ. ಹಾಗೂ ತಾಲೂಕು ಪಂಚಾಯತ್‌ ಸದಸ್ಯರಾಗಿ ಆಯ್ಕೆಯಾದವರು, ಆರು ಹಾಗೂ ಅದಕ್ಕಿಂತ ಹೆಚ್ಚು ಬಾರಿ ಚುನಾಯಿತರಾದ ಗ್ರಾ.ಪಂ. ಸದಸ್ಯರಿಗೆ ಗೌರವಾಭಿನಂದನೆ ಸಲ್ಲಿಸಲಾಯಿತು.

ಮಣಿಪಾಲದಲ್ಲಿ 10 ಕೋಟಿ ರು. ಒಳಚರಂಡಿ ಯೋಜನೆ: ಯಶ್ಪಾಲ್ ಸುವರ್ಣ

Mar 03 2024, 01:33 AM IST
ಉಡುಪಿ ನಗರ ಸಭೆಯ ಎಸ್.ಎಫ್.ಸಿ. ನಿಧಿಯಿಂದ 70 ಲಕ್ಷ ರು. ವೆಚ್ಚದಲ್ಲಿ ಮಂಜೂರಾದ ಮಣಿಪಾಲ ಇಂಡಸ್ಟ್ರಿಯಲ್ ಏರಿಯಾ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಕೇಂದ್ರದ ಯೋಜನೆ ಮತದಾರರ ಮನ, ಮನೆ ತಲುಪಿಸಿ

Mar 02 2024, 01:50 AM IST
ಕೇಂದ್ರ ಸರಕಾರವು ಜಾರಿಗೆ ತಂದಿರುವ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಮತದಾರರ ಮುಂದೆ ಹೇಳಿ, ಅವರಿಂದ ಬಿಜೆಪಿಗೆ ಮತ ಹಾಕಿಸುವ ಕೆಲಸ ಮಾಡುವಂತೆ ಫಲಾನುಭವಿಗಳ ಅಭಿಯಾನದ ಜಿಲ್ಲಾ ಸಂಚಾಲಕ ಅರವಿಂದ ಪಾಟೀಲ ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಶೀಘ್ರ ಪೂರ್ಣಗೊಳಿಸಿ: ಹಣಮಂತ ನಿರಾಣಿ

Mar 02 2024, 01:49 AM IST
ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಯನ್ನು ಎರಡು ಹಂತಗಳಲ್ಲಿ ಮಾಡಲು ರಾಜ್ಯ ಸರ್ಕಾರ ಹೊರಟಿರುವುದು ವಿಳಂಬಕ್ಕೆ ಕಾರಣವಾಗಲಿದೆ. ಒಂದೇ ಹಂತದಲ್ಲಿ ಈ ಯೋಜನೆ ಪೂರ್ಣಗೊಳಿಸಬೇಕು ಪರಿಷತ್‌ ಸದನದಲ್ಲಿ ವಿಪ ಸದಸ್ಯ ಹಣಮಂತ ಆರ್. ನಿರಾಣಿ ಆಗ್ರಹಿಸಿದ್ದಾರೆ.

ರೋಣದಲ್ಲಿ ಇಂದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ

Mar 02 2024, 01:48 AM IST
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಾ. 2ರಂದು ಬೆಳಗ್ಗೆ 11 ಗಂಟೆಗೆ ರೋಣ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಆರೋಗ್ಯ ಸೇವೆ ಒದಗಿಸಲು ಆಯುಷ್ಮಾನ ಭಾರತ ಯೋಜನೆ

Mar 01 2024, 02:20 AM IST
ಸಮಾಜದಲ್ಲಿ ಕಟ್ಟಕಡೆಯ ಮನುಷ್ಯನಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ ಭಾರತ ಯೋಜನೆ ತಂದಿದ್ದಾರೆ. ಅವರ ಯೋಜನೆಗೆ ಸಹಕಾರ ನೀಡುವ ಉದ್ದೇಶದಿಂದ ಕವಟಗಿಮಠ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ಹೊಸ ಯೋಜನೆ ಮತ್ತು ಹಳೆ ಯೋಜನೆ

Mar 01 2024, 02:19 AM IST
ಬಿಬಿಎಂಪಿಯು 2024-15ನೇ ಸಾಲಿನಲ್ಲಿ ಮಂಡಿರುವ ಬಜೆಟ್‌ನಲ್ಲಿ ಹಲವು ಹೊಸ ಯೋಜನೆಗಳನ್ನು ಘೋಷಿಸಲಾಗಿದೆ.

ಮಂಗಳೂರಿನ ಮೂರು ಯೋಜನೆ ಅನಾವರಣಗೊಳಿಸಿದ ಪ್ರಧಾನಿ

Feb 29 2024, 02:03 AM IST
ಕರ್ನಾಟಕದಿಂದ ನವ ಮಂಗಳೂರು ಬಂದರು ಪ್ರಾಧಿಕಾರದ ಅಡಿಯಲ್ಲಿ 136 ಕೋಟಿ ರು. ಮೊತ್ತದ ಮೂರು ಮಹತ್ವದ ಯೋಜನೆಗಳನ್ನು ಇದೇ ಸಂದರ್ಭ ಪ್ರಧಾನಿ ಅನಾವರಣಗೊಳಿಸಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved