• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಡ್ಲುಪೇಟೆಯ ನೂರತ್ತು ಕೆರೆ, ಕಟ್ಟೆಗಳ ಯೋಜನೆ ಅನುದಾನಕ್ಕೆ ಸಿಎಂ ಒಪ್ಪಿಗೆ: ಶಾಸಕ ಗಣೇಶ್‌ ಪ್ರಸಾದ್‌

Aug 15 2024, 01:48 AM IST
ತಾಲೂಕಿನ ನೂರತ್ತು ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಭರವಸೆ ಸಿಕ್ಕಿದೆ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಕಮರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಗಂಗೆಗೆ ಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು.

ಟ್ಯಾಕ್ಸಿ ಯೋಜನೆ ಬಾಕಿ ಅನುದಾನ ವಾಪಸ್‌ಗೆ ಸರ್ಕಾರ ಸೂಚನೆ

Aug 15 2024, 01:46 AM IST
೨೦೦೯-೧೦ ರಿಂದ ೨೦೧೯-೨೦ರವರೆಗೆ ಪರಿಶಿಷ್ಟಜಾತಿ, ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ನಿಗದಿಪಡಿಸಿದ್ದ ಅನುದಾನದಲ್ಲಿ ಬಾಲಿ ಉಳಿದಿರುವ ಅನುದಾನವನ್ನು ಕೆಟಿಐಎಲ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಪತ್ರ ಬರೆದಿದ್ದಾರೆ.

ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ಬಂದ್ ಮಾಡುವುದಿಲ್ಲ: ಎಸ್.ಆರ್. ಪಾಟೀಲ

Aug 15 2024, 01:45 AM IST
ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ಬಂದ್ ಮಾಡುವುದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ತಿಳಿಸಿದರು.

ದೇಶ ಸೇವೆಗೆ ಅಗ್ನಿವೀರ ಯೋಜನೆ ಸುವರ್ಣಾಕಾಶ: ಡಿಸಿ ಅತುಲ್

Aug 14 2024, 01:03 AM IST
ದೇಶ ಸೇವೆ ಮಾಡಬೇಕು ಎನ್ನುವ ಯುವಕರಿಗೆ ಅಗ್ನಿವೀರ ಯೋಜನೆ ಒಂದು ಸುವರ್ಣಾವಕಾಶವಾಗಿದೆ

ದ.ಕ. ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ ‘ಹರ್ ಘರ್ ತಿರಂಗಾ’ಗೆ ಸಂಸದ ಚಾಲನೆ

Aug 14 2024, 01:00 AM IST
ಸ್ವಾಂತ್ರ್ಯ ದಿನಾಚರಣೆ ಯುವ ಸಮುದಾಯಕ್ಕೆ ಆಗಸ್ಟ್ 15 ಸ್ಫೂರ್ತಿ ಮತ್ತು ದೇಶಪ್ರೇಮ ಮೂಡಿಸುವ ಹಬ್ಬವಾಗಬೇಕೆಂದು ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಬಾತಿ ಗುಡ್ಡದಲ್ಲಿ ನಿವೇಶನ ಯೋಜನೆ ಅವೈಜ್ಞಾನಿಕ

Aug 14 2024, 12:49 AM IST
ಬಡವರಿಗೆ ನಿವೇಶನ ಮಂಜೂರು ಮಾಡಲು ತಾಲೂಕಿನ ದೊಡ್ಡ ಬಾತಿ ಗ್ರಾಮದ ಕಸಬಾ ಹೋಬಳಿ ರಿ.ಸ.ನಂ. 240ರ ಬಳಿ ರಿ.ಸ.ನಂ. 300ರಲ್ಲಿ 5 ಎಕರೆ ಹಾಗೂ ರಿ.ಸ.ನಂ. 301ರಲ್ಲಿ 1 ಎಕರೆ ಜಮೀನನ್ನು ನಿವೇಶನ ಮಾಡಲು ಆದೇಶಿಸಲಾಗಿದೆ. ಇದನ್ನು ಜಿಲ್ಲಾಡಳಿತ ತಕ್ಷಣ ಹಿಂಪಡೆದು, ಬೇರೆ ಸ್ಥಳದಲ್ಲಿ ಬಡವರಿಗೆ ಸೂರು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಜಿ.ಶ್ರೀಕಾಂತ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಕೆಜಿಎಫ್‌: ₹25 ಕೋಟಿ ವೆಚ್ಚದ ವಸತಿ ಯೋಜನೆ ಸಿದ್ಧ

Aug 14 2024, 12:45 AM IST
ಬೇತಮಂಗಲ ಹೋಬಳಿಯ ಗುಟ್ಟಹಳ್ಳಿ ಮತ್ತು ಗರುಡ್ರಾದ್ರಿಹಳ್ಳಿ ಸರ್ವೇ ನಂಬರ್‌ಗಳಲ್ಲಿ ವಸತಿ ಯೋಜನೆಗೆ ೨೬ ಎಕರೆ ಭೂಮಿ ರೈತರಿಂದ ವಶಪಡಿಸಿಕೊಂಡು, ಶೇ.೫೦-೫೦ರ ಅನುಪಾಥದಲ್ಲಿ ನಿವೇಶನ ಹಂಚಿಕೆ ಮಾಡಲಾಗುವುದು,

ಆಣೂರು, ಬುಡಪನಹಳ್ಳಿ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆಗಳ ತುಂಬಿಸಲು ಆಗ್ರಹ

Aug 13 2024, 01:05 AM IST
ಆಣೂರು ಮತ್ತು ಬುಡಪನಹಳ್ಳಿ ನೀರಾವರಿ ಯೋಜನೆಗೆ ಸಂಬಂಧಪಟ್ಟ ಎಲ್ಲಾ ಕೆರೆಗಳನ್ನುಸಮರ್ಪಕವಾಗಿ ತುಂಬಿಸುವಂತೆ ಕೆಲವೆಡೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ ತಮ್ಮ ಜಮೀನುಗಳಿಗೆ ನೀರು ಹಾಯಿಸಿಕೊಳ್ಳುತ್ತಿದ್ದು ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸದಸ್ಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮನವಿ ಸಲ್ಲಿಸಿದರು.

ನರೇಗಾ ಯೋಜನೆ ಸಮರ್ಪಕ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Aug 13 2024, 12:48 AM IST
ದೇವದುರ್ಗ ಪಟ್ಟಣದ ತಾಪಂ ಕಚೇರಿ ಎದುರು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘಟನೆ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ನೀರಾವರಿ ಯೋಜನೆ ಪೂರ್ಣಗೊಳಿಸಿ ಶಾಶ್ವತ ಹೆಸರು ಗಳಿಸಿ

Aug 11 2024, 01:35 AM IST
ಶಾಸಕ ಎಚ್.ಕೆ. ಸುರೇಶ್‌ರವರು ತಮ್ಮ ಹೆಸರು ತಾಲೂಕಿನಲ್ಲಿ ಶಾಶ್ವತವಾಗಿ ಉಳಿಯಬೇಕೆಂದರೆ ನೀರಾವರಿ ಯೋಜನೆಯ ಕೆಲಸಗಳನ್ನು ಸಂಪೂರ್ಣವಾಗಿ ಮಾಡಿಸಬೇಕು ಎಂದು ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಏತ ನೀರಾವರಿ ಯೋಜನೆ ಮೂಲಕ ಮಾದಿಹಳ್ಳಿ-ಹಳೇಬೀಡು ಹೋಬಳಿ ಕೆರೆಗಳನ್ನು ತುಂಬಿಸಲು ತಾಲೂಕಿನ ಹಾಲ್ತೊರೆ ಗ್ರಾಮದಲ್ಲಿರುವ ಮೋಟಾರ್ ಪಂಪ್‌ಸೆಟ್‌ನಿಂದ ನೀರು ಹರಿಸಲು ಚಾಲನೆ ನೀಡಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved