• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಧರ್ಮಸ್ಥಳ ಕ್ಷೇತ್ರದ ಯೋಜನೆ ಸಂಕಷ್ಟದಲ್ಲಿರುವವರಿಗೆ ಸಂಜೀವಿನಿಯಂತೆ: ಮಲ್ಲಿಕಾರ್ಜುನ್

Aug 11 2024, 01:32 AM IST
ಗ್ರಾಮೀಣ ವಿದ್ಯಾರ್ಥಿಗಳ ನೆರವಿಗಾಗಿ ಸುಜ್ಞಾನ ನಿಧಿ ಶಿಷ್ಯ ವೇತನ ಯೋಜನೆ ಮೂಲಕ ತಾಲೂಕಿನ 209 ವಿದ್ಯಾರ್ಥಿಗಳಿಗೆ 52,28,000 ರು. ಮಂಜೂರಾಗಿ ಪತ್ರ ವಿತರಿಸಲಾಗುತ್ತಿದೆ. ಆರೋಗ್ಯ ರಕ್ಷಾ ಯೋಜನೆಯಡಿ ತಾಲೂಕಿನ 174 ಜನರಿಗೆ ಆರೋಗ್ಯ ವಿಮೆ ಮಂಜೂರಾಗಿ 20,70,114 ರು. ವಿಮೆ ಹಣದ ಚೆಕ್ ಅರ್ಹ ಫಲಾನುಭವಿಗಳಿಗೆ ನೀಡಲಾಗುತ್ತಿದೆ

ಬೆಂಗಳೂರಿಗೆ ಶರಾವತಿ ನೀರು ತರಲು ಸಮೀಕ್ಷೆ: ಕುಡಿಯುವ ನೀರು ಪೂರೈಸುವ ಯೋಜನೆ - ₹ 73 ಲಕ್ಷಕ್ಕೆ ಟೆಂಡರ್‌

Aug 11 2024, 01:30 AM IST
ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ನಂತರ ಸಮುದ್ರಕ್ಕೆ ಹರಿದು ಹೋಗುವ ಸುಮಾರು 40 ಟಿಎಂಸಿ ನೀರನ್ನು ಬಳಸಿಕೊಂಡು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರ ಮುಂದಾಗಿದೆ.

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ 34ನೇ ವರ್ಷಕ್ಕೆ ಪದಾರ್ಪಣೆ

Aug 10 2024, 01:40 AM IST
ಈ ಯೋಜನೆಯಡಿ ಪ್ರತಿ ವರ್ಷ ರಾಜ್ಯಮಟ್ಟದ ‘ಅಂಚೆ- ಕುಂಚ’ ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ.

ಕರಾಟೆ ತರಬೇತಿ ಯೋಜನೆ ಪುನಾರಂಭಿಸಲು ಒತ್ತಾಯಿಸಿ ಪ್ರತಿಭಟನೆ

Aug 09 2024, 12:45 AM IST
ರಾಜ್ಯದ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಯ ಕೌಶಲ್ಯದ ಹಿನ್ನೆಲೆಯಲ್ಲಿ ಕರಾಟೆ ತರಬೇತಿ ನೀಡಬೇಕು.

ಯುವನಿಧಿ ಯೋಜನೆ ಸಮರ್ಪಕವಾಗಿ ಜಾರಿಯಾಗಲಿ

Aug 09 2024, 12:34 AM IST
ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಪರಿಶೀಲನೆ ಸಭೆ ನಡೆಯಿತು. ಯುವನಿಧಿ ಯೋಜನೆಯ ಕುರಿತು ಇದು ಯುವಕರ ಉಜ್ವಲ ಭವಿಷ್ಯಕ್ಕಾಗಿ ಜಾರಿಗೆ ತಂದ ಯೋಜನೆ.ಇದಾಗಿದೆ ಎಂದು ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಹೇಳಿದರು.

ಶೋಷಿತ ವರ್ಗಕ್ಕೆ ಕ್ರಾಂತಿಕಾರಿ ಯೋಜನೆ ಜಾರಿ: ಸಚಿವ ಎಚ್‌.ಕೆ. ಪಾಟೀಲ್‌

Aug 08 2024, 01:31 AM IST
ಸಾಮಾಜಿಕ ನ್ಯಾಯದ ವ್ಯವಸ್ಥೆಯಡಿಯಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದು ವಿರೋಧ ಪಕ್ಷಗಳಿಗೆ ಬೇಕಿಲ್ಲ. ಅನಗತ್ಯ ಗೊಂದಲಗಳನ್ನು ಸೃಷ್ಟಿಸಿ, ಅರಾಜಕತೆ ಉಂಟುಮಾಡುತ್ತಿದೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ಆರೋಪಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಡಿಎಂಕೆಯವರನ್ನು ಒಪ್ಪಿಸಿ : ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Aug 08 2024, 01:30 AM IST
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಇಲ್ಲಿನ ಕಾಂಗ್ರೆಸ್ ಸರ್ಕಾರವೂ ಸಹಕಾರ ನೀಡಬೇಕು. ಕೇಂದ್ರವೇ ಎಲ್ಲವನ್ನೂ ಮಾಡಲಾಗದು. ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿ ಒಪ್ಪಿಸಿದಲ್ಲಿ ನಾನು ಪ್ರಧಾನಿಯವರ ಬಳಿ ಮಾತನಾಡಿ ಒಪ್ಪಿಸುತ್ತೇನೆ ಎಂದಿದ್ದೆ. ಅದಕ್ಕೆ ಈಗಲೂ ಬದ್ಧನಾಗಿದ್ದೇನೆ.

ಮತ್ಸ್ಯ ಸಂಪದ ಯೋಜನೆ ಸಮಗ್ರ ಅನುಷ್ಠಾನಕ್ಕೆ ಕಾರ್ಯಾಗಾರ: ಶಾಸಕ ಯಶ್ಪಾಲ್

Aug 07 2024, 01:44 AM IST
ಉಡುಪಿ ಜಿಲ್ಲೆಯ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಆಡಳಿತ ನಿರ್ವಹಣಾ ತರಬೇತಿ ಶಿಬಿರ ನಡೆಯಿತು.

ಮಾತೃವಂದನಾ ಯೋಜನೆ: ಯಾದಗಿರಿ ಜಿಲ್ಲೆ ಉತ್ತಮ ಸಾಧನೆ

Aug 07 2024, 01:12 AM IST
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸದುಪಯೋಗವನ್ನು ಜಿಲ್ಲೆಯ ಗರ್ಭಿಣಿಯರು ಸದ್ಬಳಿಕೆ ಮಾಡಿಕೊಂಡಿದೆ. 2024-25ನೇ ಸಾಲಿನ ಮೊದಲ ಪ್ರಸವ ಗರ್ಭಿಣಿ ನೋಂದಣಿ ಸಾಧನೆಯಲ್ಲಿ ರಾಜ್ಯದಲ್ಲೇ 2ನೇ ಸ್ಥಾನ ಹಾಗೂ 2ನೇ ಬಾಣಂತಿಯ ಹೆಣ್ಣು ಮಗು ಜನಿಸಿದ ಫಲಾನುಭವಿಗಳ ನೋಂದಣಿ ಸಾಧನೆಯಲ್ಲಿ ರಾಜ್ಯಕ್ಕೆ 1ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ಹೇಳಿದರು.

ಗ್ಯಾರಂಟಿ ಯೋಜನೆ ಸಫಲತೆಗೆ ಕೈಜೋಡಿಸಿ

Aug 07 2024, 01:06 AM IST
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು. ಈ ಮೂಲಕ ಸರ್ಕಾರ ಆಶಯ ಈಡೇರಿಸಬೇಕಾಗಿದೆ ಎಂದು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ವಿನಾಯಕ ಕುರುಬರ ಹೇಳಿದರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved