• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಉದ್ದೇಶ ಬಡವರ ಪರಿವರ್ತನೆ

Aug 06 2024, 12:38 AM IST
ಬಡವರ ಬದುಕು ಪರಿವರ್ತನೆ ಹಾಗೂ ಸಮಗ್ರ ಅಭಿವೃದ್ಧಿಯೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಉದ್ದೇಶವಾಗಿದೆ ಎಂದು ಯೋಜನೆ ನಿರ್ದೇಶಕ ಲಕ್ಷ್ಮಣ್ ಹೇಳಿದ್ದಾರೆ.

ಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೇ ಯೋಜನೆ ಮಲ್ಲಿಗೆ ಮಾರ್ಗಕ್ಕೆ ಗ್ರಹಣ

Aug 05 2024, 01:30 AM IST
ಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೇ ಯೋಜನೆ (ಬಿಎಸ್‌ಆರ್‌ಪಿ) ‘ಮಲ್ಲಿಗೆ’ ಮಾರ್ಗದ ಕಾಮಗಾರಿ ವಿಳಂಬದಿಂದ ಸಾಗಿದ್ದು, ಮುಂದಿನ ವರ್ಷಾಂತ್ಯಕ್ಕೆ ಯೋಜನೆಯ ಮೊದಲ ಹಂತ ಪೂರ್ಣಗೊಳ್ಳುವುದು ಬಹುತೇಕ ಅನುಮಾನವಾಗಿದೆ.

ರು. 3.50 ಕೋಟಿಯಿಂದ ರು. 20 ಕೋಟಿ ಆದಾಯಕ್ಕೆ ಪಾಲಿಕೆ ಯೋಜನೆ

Aug 05 2024, 12:32 AM IST
. ಪಾಲಿಕೆಯು ತನ್ನ ವ್ಯಾಪ್ತಿಯಲ್ಲಿ 3.40 ಲಕ್ಷಕ್ಕೂ ಹೆಚ್ಚು ಆಸ್ತಿಗಳನ್ನು ಹೊಂದಿದ್ದು, ಆಸ್ತಿ ತೆರಿಗೆಯನ್ನು ಹೊರೆ ಆಗದಂತೆ ಏರಿಸುವುದು ಹಾಗೂ ಪರಿಣಾಮಕಾರಿಯಾಗಿ ಸಂಗ್ರಹಿಸುವುದು ಪಾಲಿಕೆಯ ಪ್ರಮುಖ ಯೋಜನೆ.

ಬಿಸಿಯೂಟ ಯೋಜನೆ ಯಶಸ್ವಿಗೆ ಶಿಕ್ಷಕರ ಪಾತ್ರ ದೊಡ್ಡದು

Aug 04 2024, 01:17 AM IST
ಬಿಸಿಯೂಟ ಯೋಜನೆಯ ಯಶಸ್ವಿಗೆ ಅಧಿಕಾರಿಗಳ ಪಾತ್ರಕ್ಕಿಂತ ಶಿಕ್ಷಕರ ಪಾತ್ರ ದೊಡ್ಡದು ಎಂದು ಹೊನ್ನಾಳಿಯಿಂದ ವರ್ಗಾವಣೆಗೊಂಡ ಅಕ್ಷರ ದಾಸೋಹ ಸಹಾಯಕ ನಿದೇರ್ಶಕ ರುದ್ರಪ್ಪ ಹೇಳಿದರು. ಪಟ್ಟಣದ ಗುರುಭವನದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕರು ಹಾಗೂ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರವಾಹದಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ವಸತಿ ಯೋಜನೆ

Aug 04 2024, 01:16 AM IST
ಪ್ರವಾಹದಿಂದ ಜಿಲ್ಲೆಯಲ್ಲಿ ಸುಮಾರು 600ಕ್ಕೂ ಹೆಚ್ಚು ಜನರು ತೊಂದರೆ ಸಿಲುಕಿದ್ದು, ಕಾಳಜಿ ಕೇಂದ್ರಗಳನ್ನು ತೆರೆದು ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ.

ಕುಟುಂಬ ಯೋಜನೆ ನೀತಿ ಪರಿಚಯಿಸಿದ ಭಾರತ

Aug 04 2024, 01:16 AM IST
ಸಂಸ್ಥೆಯು 149 ದೇಶಗಳಲ್ಲಿ ಪ್ರಮುಖ ಸದಸ್ಯತ್ವ ಪಡೆದಿದೆ. 75 ವರ್ಷಗಳಿಂದ ದೇಶದ 18 ರಾಜ್ಯಗಳಲ್ಲಿ ಲೈಂಗಿಕ ಮತ್ತು ಪ್ರಜನನ ಆರೋಗ್ಯದ ಹಕ್ಕುಗಳ ಮಾಹಿತಿ, ಸೇವೆಗಳನ್ನು ಸಮಾನ ಅವಕಾಶದೊಂದಿಗೆ ನೀಡಲು ಬದ್ಧವಾಗಿದೆ.

ನೂತನ ಪಿಂಚಣಿ ಯೋಜನೆ ರದ್ಧತಿಗೆ ಸರ್ಕಾರ ಬದ್ಧ: ಕೋನರಡ್ಡಿ

Aug 04 2024, 01:15 AM IST
ನೌಕರರಿಗೆ ನೂತನ ಪಿಂಚಣಿ ಯೋಜನೆ ರದ್ಧತಿ ಮತ್ತು ಆರೋಗ್ಯ ಸಂಜೀವಿನಿ ಯೋಜನೆ ಅತ್ಯಂತ ಅಗತ್ಯವಾಗಿದ್ದು ಸರ್ಕಾರ ಜಾರಿಗೊಳಿಸಬೇಕು.

ರೈಲ್ವೆ ಯೋಜನೆ ಜಾರಿಗೆ ಕಾಗೇರಿ ಆಗ್ರಹ

Aug 03 2024, 12:40 AM IST
ಹುಬ್ಬಳ್ಳಿ- ಅಂಕೋಲಾ, ತಾಳಗುಪ್ಪ- ಶಿರಸಿ- ಹುಬ್ಬಳ್ಳಿ, ತಾಳಗುಪ್ಪ- ಹೊನ್ನಾವರ, ಧಾರವಾಡ- ಕಿತ್ತೂರು- ಹುಬ್ಬಳ್ಳಿ ರೈಲ್ವೆ ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಸರ್ಕಾರದ ಯೋಜನೆ ಪಡೆಯಲು ಛಾಯಾಗ್ರಾಹಕರು ಸಂಘಟಿತರಾಗಲಿ-ವಿಜಯ ಜಾಧವ

Aug 03 2024, 12:40 AM IST
ಇಂದಿನ ತಂತ್ರಜ್ಞಾನ ಯುಗದಲ್ಲಿ ಛಾಯಚಿತ್ರ ವೃತ್ತಿಯನ್ನೆ ನಂಬಿಕೊಂಡು ವೃತ್ತಿ ಮಾಡುತ್ತಿರುವ ಛಾಯಾಗ್ರಾಹಕರ ಬದುಕು ತುಂಬಾ ಕಷ್ಟಕರವಾಗಿದೆ. ನಾವು ಮೊದಲು ಸಂಘಟಿತರಾಗಬೇಕಿದೆ, ಅಂದಾಗ ಮಾತ್ರ ಸರ್ಕಾರದ ಮಟ್ಟದಲ್ಲಿ ಹಲವಾರು ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳುವ ಅವಕಾಶ ದೊರೆಯುತ್ತದೆ ಎಂದು ದಾವಣಗೆರೆ ಜಿಲ್ಲಾ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರ್ ಸಂಘದ ಅಧ್ಯಕ್ಷ ವಿಜಯ ಜಾಧವ ಕಿವಿಮಾತು ಹೇಳಿದರು.

ಜೆಜೆಎಂ ಯೋಜನೆ ಕಾಮಗಾರಿ ಮುಕ್ತ ಗ್ರಾಮಗಳಿಗೆ ನೀರು ಪೂರೈಸಬೇಕು

Aug 03 2024, 12:40 AM IST
ಜಲಜೀವನ್ ಮಿಷನ್‌ ಯೋಜನೆ ಕಾಮಗಾರಿ ಮುಕ್ತವಾದ ಗ್ರಾಮಗಳಿಗೆ ನೀರು ಪೂರೈಸಲು, ಶಿಥಿಲವಾದ ಶಾಲೆ, ಅಂಗನವಾಡಿ ಕೇಂದ್ರಗಳು, ಶೌಚಾಲಯ ದುರಸ್ತಿ, ನಿರ್ಮಾಣ ಕಾರ್ಯ ಇನ್ನೊಂದು ತಿಂಗಳಲ್ಲೇ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved