• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಜೆ ದಿನಗಳು ಮಕ್ಕಳಿಗೆ ಶಿಕ್ಷೆಯಾಗದಿರಲಿ

Apr 12 2024, 01:03 AM IST
ಇಂದು ಬಹುತೇಕ ಅಜ್ಜ-ಅಜ್ಜಿ ಇಲ್ಲದ ಮನೆಗಳೇ ಹೆಚ್ಚಿವೆ. ಇಂಥದರಲ್ಲಿ ನಿಜವಾದ ಮಕ್ಕಳ ಕಾಳಜಿಯೊಂದಿಗೆ ನಡೆಸುವ ಮಕ್ಕಳ ಬೇಸಿಗೆ ಶಿಬಿರಗಳು ಅವಶ್ಯವಾಗಿ ಬೇಕಾಗುತ್ತದೆ.

ಜೂ.4ರ ಬಳಿಕ ಮೋದಿಗೆ ರಜೆ, ಇದು ಜನರ ಗ್ಯಾರಂಟಿ: ಜೈರಾಂ

Apr 08 2024, 01:03 AM IST
‘ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಕಾಣುತ್ತಿದೆ’ ಎಂಬ ಹಾಗೂ ‘ಮೋದಿ ಗ್ಯಾರಂಟಿ ನೋಡಿ ಇಂಡಿಯಾ ಕೂಟಕ್ಕೆ ನಡುಕ ಶುರುವಾಗಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ‘ನಮ್ಮ ಗ್ಯಾರಂಟಿ ಯೋಜನೆ ನೋಡಿ ಮೋದಿ ತತ್ತರಿಸಿ ಹೋಗಿದ್ದಾರೆ.

ರಜೆ ದಿನಗಳಲ್ಲಿ ಪರೀಕ್ಷೆ ನಡೆಸಲು ಭೋಜೇಗೌಡ ಸಲಹೆ

Mar 26 2024, 01:04 AM IST
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದೀಗ ಆರಂಭಗೊಂಡಿದೆ. ಶಿಕ್ಷಕರ ಮೇಲಿನ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ 5, 8 ಮತ್ತು 9 ನೇ ತರಗತಿಗಳ ಪರೀಕ್ಷೆಗಳನ್ನು ರಜೆ ದಿನಗಳಲ್ಲಿ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್‌.ಎಲ್‌. ಭೋಜೇಗೌಡ ಸಲಹೆ ನೀಡಿದ್ದಾರೆ.

10 ದಿನದೊಳಗೆ ವೇತನ ನೀಡದಿದ್ದರೆ ಸಾಮೂಹಿಕ ರಜೆ: 108 ಆಂಬ್ಯುಲೆನ್ಸ್‌ ಸಿಬ್ಬಂದಿ

Mar 24 2024, 01:31 AM IST
ಆರೋಗ್ಯ ಕವಚ-108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ಕಳೆದ 5 ವರ್ಷಗಳಿಂದಲೂ 3-4 ತಿಂಗಳಿಗೊಮ್ಮೆ ವೇತನ ನೀಡುತ್ತಿದ್ದು, ಕಳೆದ ಡಿಸೆಂಬರ್ 2023ರಿಂದ ಈವರೆಗೆ ವೇತನವೇ ನೀಡಿಲ್ಲ. ಇದರಿಂದ ಸಿಬ್ಬಂದಿ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ರಕ್ಷಾ ಕವಚ-108 ನೌಕರರ ಸಂಘದ ಜಿಲ್ಲಾ ಘಟಕ ದಾವಣಗೆರೆಯಲ್ಲಿ ದೂರಿದೆ.

ಒಂದೂ ರಜೆ ಪಡೆಯದ ಪ್ರಧಾನ ಸೇವಕ ಮೋದಿ: ಚಕ್ರವರ್ತಿ ಸೂಲಿಬೆಲೆ

Mar 22 2024, 01:00 AM IST
ಚಿಕ್ಕೋಡಿ ನಗರದ ಕಿವಡ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ವಾಗ್ಮಿ, ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಕಳೆದ ಹತ್ತು ವರ್ಷಗಳಲ್ಲಿ ಒಂದು ದಿನವೂ ರಜೆ ಪಡೆಯದೆ ಕೆಲಸ ಮಾಡಿದ ಅಪರೂಪದ ಪ್ರಧಾನ ಸೇವಕ ನರೇಂದ್ರ ಮೋದಿ ಎಂದು ಹೇಳಿದರು.

ಸಾಲುಸಾಲು ರಜೆ: ಖಾಸಗಿ ಬಸ್‌ಗಳ ಸುಲಿಗೆ ಶುರು

Mar 07 2024, 01:51 AM IST
ಶಿವರಾತ್ರಿ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳು ಬಂದಿವೆ. ಇದರ ಬೆನ್ನಲ್ಲೇ ಖಾಸಗಿ ಬಸ್‌ಗಳಿಂದ ಪ್ರಯಾಣಿಕರ ಸುಲಿಗೆ ಆರಂಭವಾಗಿದೆ.

ಇಂದು ಸಾಮೂಹಿಕ ರಜೆ ಹಾಕಿ ಬಿಬಿಎಂಪಿ ನೌಕರರ ಪ್ರತಿಭಟನೆ

Mar 01 2024, 02:17 AM IST
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ನೌಕರರು ಇಂದು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದ ಆಡಳಿತ ಯಂತ್ರ ಸ್ಥಗಿತವಾಗುವ ಸಾಧ್ಯತೆಯಿದೆ.

ಕೊರಟಗೆರೆ: ಕೆಂಪೇಗೌಡರ ಜಯಂತಿಯಂದು ಸರ್ಕಾರಿ ರಜೆ ಘೋಷಿಸಿ

Feb 23 2024, 01:47 AM IST
ಕಳೆದ ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಣೆ ಮಾಡಿ, ಸರ್ಕಾರಿ ರಜೆ ಘೋಷಣೆ ಮಾಡಿ, ಪ್ರತಿ ಸರ್ಕಾರಿ ಕಚೇರಿ ಶಾಲಾ ಕಾಲೇಜುಗಳಲ್ಲಿ ಫೋಟೋ ಇಟ್ಟು ಜಯಂತಿ ಆಚರಣೆ ಮಾಡುವಂತೆ ಆದೇಶ ಹೊರಡಿಸಿತ್ತು. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರ ಕೆಂಪೇಗೌಡ ಅವರ ಜಯಂತಿಯನ್ನು ನಿರ್ಲಕ್ಷ್ಯಿಸಿದೆ ಎಂದು ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಯುವ ಪಡೆ ರಾಜ್ಯಾಧ್ಯಕ್ಷ ದೇವರಾಜ್ ಗೌಡ ತಿಳಿಸಿದ್ದಾರೆ.

ಕಚೇರಿ ಸಮಯಕ್ಕೆ ಹಾಜರಾಗದಿದ್ದರೆ ರಜೆ ಎಂದು ಪರಿಗಣಿಸಿ

Feb 21 2024, 02:04 AM IST
ಕೆಲ ತಿಂಗಳಿನಿಂದ ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತದ ಉದಾಸೀನ ಕಾರ್ಯ ವೈಖರಿ ಕಂಡ ನೂತನ ಮೇಯರ್ ಸವಿತಾ ಕಾಂಬಳೆ ಮಂಗಳವಾರ ಎಲ್ಲ ವಲಯ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಚಳಿ ಬಿಡಿಸಿದರು.

ಸಾಲು ಸಾಲು ರಜೆ, ಉತ್ತರ ಕನ್ನಡ ಪ್ರವಾಸಿ ತಾಣಕ್ಕೆ ಲಗ್ಗೆ ಇಟ್ಟ ಜನರು

Jan 29 2024, 01:33 AM IST
ರಜೆ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಮೂರು ದಿನಗಳಿಂದ ಜನ ಜಂಗುಳಿ ಉಂಟಾಗಿದೆ. ಅದರಲ್ಲೂ ಮುರ್ಡೇಶ್ವರ, ಗೋಕರ್ಣ ಹಾಗೂ ದಾಂಡೇಲಿ, ಜೋಯಿಡಾ ತುಂಬಿ ತುಳುಕಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved