• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲು ಸಾಲು ರಜೆ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬೇಕು 18 ಗಂಟೆ

Jan 28 2024, 01:16 AM IST
ಶುಕ್ರವಾರ ಒಂದೇ ದಿನ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 71,000 ಜನರಿಂದ ತಿಮ್ಮಪ್ಪನ ದರ್ಶನವಾಗಿದೆ. ಜೊತೆಗೆ 3.37 ಕೋಟಿ ರು. ಹುಂಡಿ ಕಾಣಿಕೆ ಸಂಗ್ರಹವಾಗಿದೆ.

ಸಾಲು, ಸಾಲು ರಜೆ: ಹಂಪಿಗೆ ಪ್ರವಾಸಿಗರ ದಂಡು

Jan 28 2024, 01:16 AM IST
ಜ. 26, 27 ಹಾಗೂ 28 ಮೂರು ದಿನಗಳು ರಜೆ ಇರುವುದರಿಂದ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಪ್ರವಾಸಿಗರು ಹಂಪಿಯ ಕಡೆ ಮುಖ ಮಾಡಿದ್ದಾರೆ.

ರಾಮಲಲ್ಲಾ ಪ್ರತಿಷ್ಠೆಯಂದು ರಜೆ ನೀಡದ್ದಕ್ಕೆ ಆಕ್ಷೇಪ

Jan 25 2024, 02:03 AM IST
ವಾಟ್ಸಪ್ ಗ್ರೂಪ್‌ನಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ವೇಳೆ ರಜಾ ನೀಡದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕುದಿದು ಹೋಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿ, ವಾಯ್ಸ್ ಮೆಸೇಜನ್ನು ವಾಟ್ಸಪ್‌ ಗ್ರೂಪ್‌ಗೆ ಹರಿಯಬಿಟ್ಟಿದ್ದ ಹಿನ್ನೆಲೆಯಲ್ಲಿ 2 ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳಿಬ್ಬರನ್ನು ಪೋಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಇಂದು ರಜೆ ಇಲ್ಲ, ದೇಗುಲಗಳಲ್ಲಿ ವಿಶೇಷ ಪೂಜೆ: ಸಿಎಂ

Jan 22 2024, 02:18 AM IST
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಮವಾರ ಸರ್ಕಾರಿ ರಜೆ ಘೋಷಿಸಬೇಕೆಂಬ ಪ್ರತಿಪಕ್ಷ ನಾಯಕರ ಆಗ್ರಹವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ರಜೆ ಘೋಷಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಾಣಪ್ರತಿಷ್ಠಾಪನೆ ದಿನ ಅರ್ಧ ದಿನ ರಜೆ ಘೋಷಣೆ ಹಿಂಪಡೆದ ದೆಹಲಿ ಏಮ್ಸ್‌

Jan 22 2024, 02:17 AM IST
ಭಾರೀ ಆಕ್ರೋಶ ವ್ಯಕ್ತವಾದ ಬಳಿಕ ದೆಹಲಿ ಏಮ್ಸ್‌ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ಪ್ರಯುಕ್ತ ಘೋಷಿಸಿದ್ದ ರಜೆಯ ಆದೇಶವನ್ನು ಹಿಂಪಡೆದಿದ್ದು, ಆಸ್ಪತ್ರೆ ಎಂದಿನಂತೆ ಕಾರ್ಯನಿರ್ವಹಿಸಲಿದೆ.

ಕಾಂಗ್ರೆಸ್‌ ಆಡಳಿತದ ಹಿಮಾಚಲದಲ್ಲಿ ಇಂದು ಸಾರ್ವಜನಿಕ ರಜೆ ಘೋಷಣೆ

Jan 22 2024, 02:17 AM IST
ಹಿಮಾಚಲ ಪ್ರದೇಶದಲ್ಲಿ ರಾಮಮಂದಿರ ಉದ್ಘಾಟನೆಯ ಪ್ರಯುಕ್ತ ರಾಜ್ಯ ಸರ್ಕಾರದಿಂದ ಸಂಪೂರ್ಣ ದಿನ ರಜೆ ಘೋಷಿಸಲಾಗಿದೆ. ಮನೆಗಳಲ್ಲಿ ದೀಪ ಬೆಳಗಳಲೂ ಸಿಎಂ ಸುಖು ಕರೆ ನೀಡಿದ್ದಾರೆ.

ಶ್ರೀರಾಮ ರಜೆ ಕೇಳಿಲ್ಲ ಎಂದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

Jan 22 2024, 02:17 AM IST

ಶ್ರೀರಾಮ, ಈಶ್ವರ, ವೆಂಕಟೇಶ್ವರ ಇವರ್ಯಾರು ರಜೆ ಕೇಳಿಲ್ಲ. ಕಷ್ಟಪಟ್ಟು ದುಡಿಮೆ ಮಾಡಿ ಒಳ್ಳೆಯದಾಗುತ್ತೆ ಎಂದಿದ್ದಾರೆ. ಬಹುಶಃ ಅಶೋಕ್ ಅವರಿಗೆ ರಜೆ ಬೇಕಿತ್ತು ಅಂತ ಕಾಣಿಸುತ್ತೆ ಅದಕ್ಕಾಗಿ ಹೇಳಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಲೇವಡಿ ಮಾಡಿದರು.

ಇಂದು ರಜೆ ಮಾಡಿ ರಾಮೋತ್ಸವದಲ್ಲಿ ಭಾಗವಹಿಸಿ: ಯಶ್ಪಾಲ್‌ ಕರೆ

Jan 22 2024, 02:16 AM IST
ರಜೆ ನೀಡದ ಸಿದ್ದರಾಮಯ್ಯ ಸರ್ಕಾರ ಹಿಂದು ವಿರೋಧಿ ಧೋರಣೆ ಹೊಂದಿದೆ, ರಜೆ ಘೋಷಣೆ ಮಾಡದೆ ಹಿಂದುಗಳ ಭಾವನೆ ಜೊತೆ ಚೆಲ್ಲಾಟ ಆಡುತ್ತಿದೆ, ದೇಶದ ಹಲವಾರು ರಾಜ್ಯಗಳು ರಜೆ ಘೋಷಿಸಿದರೂ ಕರ್ನಾಟಕ ರಜೆ ನೀಡಿಲ್ಲ ಎಂದು ಯಶ್ಪಾಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನ ಬಗ್ಗೆ ಶ್ರದ್ಧೆ ಇಲ್ಲದವರು ರಜೆ ಕೊಟ್ಟಿಲ್ಲ: ಪ್ರತಾಪ್‌ ಸಿಂಹ ಟಾಂಗ್‌

Jan 22 2024, 02:16 AM IST
ಇಡೀ ದೇಶದಲ್ಲಿ ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. ಜನತೆ ಭಕ್ತಿಭಾವದಿಂದ ಆ ಕ್ಷಣವನ್ನು ಎದುರು ನೋಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ. ಇವರಿಗೆ ರಾಮಭಕ್ತಿಗಿಂತ ಓಟಿನ ರಾಜಕಾರಣ ಮುಖ್ಯ ಆಗಿದೆ ಎಂದು ಪ್ರತಾಪ್‌ಸಿಂಹ ಆರೋಪಿಸಿದರು.

ಇಂದು ರಜೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

Jan 22 2024, 02:15 AM IST
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಮವಾರ ರಜೆ ಘೋಷಿಸದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ಸರ್ಕಾರ ರಾಮ ವಿರೋಧಿ, ಹಿಂದೂ ವಿರೋಧಿ ನೀತಿ ತಾಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved