• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

22ರಂದು ಕರ್ನಾಟಕದಲ್ಲೂ ರಜೆ ಘೋಷಿಸಿಸಬೇಕು: ಈಶ್ವರಪ್ಪ

Jan 20 2024, 02:00 AM IST
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶ್ರೀ ರಾಮನ ಪ್ರತಿಷ್ಠಾಪನೆ ಹಿನ್ನೆಲೆ ಜ.22ರಂದು ಹಲವು ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಅದರಂತೆ ಕರ್ನಾಟಕದಲ್ಲೂ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಜಾತ್ಯತೀತರಾಗಿದ್ದರೆ 22ರಂದು ರಜೆ ಘೋಷಿಸಲಿ: ಯತ್ನಾಳ್‌

Jan 19 2024, 01:50 AM IST
ನಾನು ಸೈಲೆಂಟ್ ಆಗಿಲ್ಲ, ಪಕ್ಷದ ವರಿಷ್ಟರು ಕರೆದಾಗ ಹೋಗಿ ನನ್ನ ಭಾವನೆ ಹೇಳಿದ್ದೇನೆ. ಸದ್ಯಕ್ಕೆ ನಮ್ಮ ಮುಂದೆ ಮೋದಿ ಮತ್ತೋಮ್ಮೆ ಪ್ರಧಾನಿ ಆಗಬೇಕು ಎನ್ನುವ ಗುರಿ ಇದೆ. ಆಗದಿದ್ದರೆ ಇಂಡಿಯಾ ಅಲಯನ್ಸ್ ಕೈಗೆ ದೇಶ ಸಿಕ್ಕರೆ ಹೇಗೆ ಎಂಬ ಆತಂಕ ಇದೆ ಎಂದು ಯತ್ನಾಳ್‌ ಹೇಳಿದ್ದಾರೆ.

ಸಾಲುಸಾಲು ರಜೆ ಹಿನ್ನೆಲೆ: ಬಸ್‌ ನಿಲ್ದಾಣಗಳು ರಶ್‌

Jan 13 2024, 01:31 AM IST
ಜನರಿಗೆ ಸಾಲು ಸಾಲು ರಜೆ ಇರುವ ಕಾರಣ ಜನರು, ಬೆಂಗಳೂರು ಬಿಟ್ಟು ಹೊರ ಹೋಗುತ್ತಿದ್ದಾರೆ.

ಗೀತಾ ಜಯಂತಿ, ಕೃಷ್ಣಾಷ್ಟಮಿಗೆ ಸಾರ್ವತ್ರಿಕ ರಜೆ ನೀಡಿ: ಉಡುಪಿ ಪುತ್ತಿಗೆಶ್ರೀ

Jan 07 2024, 01:30 AM IST
ಗೀತಾ ಜಯಂತಿ ಹಾಗೂ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು ಮಂಗಳೂರುಲ್ಲಿ ಸುದ್ದಿಗೋಷ್ಠಿಯಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥರು ಆಶಯ ವ್ಯಕ್ತಪಡಿಸಿದರು.

22ರಂದು ಸಾರ್ವತ್ರಿಕ ರಜೆ ಘೋಷಿಸಲು ಸಿಎಂಗೆ ಯಶ್ಪಾಲ್‌ ಸುವರ್ಣ ಮನವಿ

Jan 02 2024, 02:15 AM IST
ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಐತಿಹಾಸಿಕ ಕ್ಷಣವನ್ನು ಪ್ರತಿಮನೆಗಳಲ್ಲಿ ಆಚರಿಸಲು ಸಹಾಯವಾಗುವಂತೆ ಜ.22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.

ಸರಣಿ ರಜೆ: ಕರಾವಳಿ ಪ್ರವಾಸಿ ತಾಣಗಳಿಗೆ ಜನಪ್ರವಾಹ!

Dec 26 2023, 01:32 AM IST
ಸರಣಿ ರಜೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಪ್ರವಾಸಿಗರ ದಟ್ಟಣೆ ಉಂಟಾಗಿದೆ. ದೇವಾಲಯ, ಬೀಚ್‌ ಸೇರಿದಂತೆ ಪ್ರವಾಸಿ ಸ್ಥಳಗಳು ಜನದಟ್ಟಣೆಯಿಂದ ಕೂಡಿತ್ತು.

ಸತತ ರಜೆ: ಉಡುಪಿ ಜಿಲ್ಲೆಯಲ್ಲಿ ಭಾರೀ ಸಂಖ್ಯೆಯ ಪ್ರವಾಸಿಗರು

Dec 26 2023, 01:31 AM IST
ವಾರಾಂತ್ಯ ಹಾಗೂ ಸರಣಿ ರಜೆ ಹಿನ್ನೆಲೆಯಲ್ಲಿ ಹೊರಜಿಲ್ಲೆಯ ಸಾವಿರಾರು ಮಂದಿ ಉಡುಪಿಗೆ ಪ್ರವಾಸಕ್ಕೆ ಬಂದಿದ್ದು, ಸಂಜೆ ಹೊತ್ತು ಬೀಚ್ ನಲ್ಲಿ ವಿಹಾರಕ್ಕೆ ಆಗಮಿಸಿದ್ದು, ಪ್ರವಾಸಿಗರನ್ನು ನಿಯಂತ್ರಿಸುವುದಕ್ಕೆ ಬೀಚ್ ಲೈಪ್ ಗಾರ್ಡ್ ಗಳು ಪ್ರಯಾಸಪಡಬೇಕಾಯಿತು. ಕೋವಿಡ್ ಎಚ್ಚರಿಕೆ ಕಡೆಗಣಿಸಲಾಯಿತು.

ಸಾಲು ಸಾಲು ರಜೆ: ಕುಶಾಲನಗರ ಗಡಿ ಭಾಗದಲ್ಲಿ ವಾಹನ ದಟ್ಟಣೆ

Dec 26 2023, 01:31 AM IST
ಸಾಲು ಸಾಲು ರಜೆ ಹಿನ್ನೆಲೆ ಕೊಡಗು ಜಿಲ್ಲೆಗೆ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡಿದರು. ಈ ವೇಳೆ ಕುಶಾಲನಗರ ಗಡಿಭಾಗದಲ್ಲಿ ವಾಹನ ದಟ್ಟಣೆ ಉಂಟಾಯಿತು. ಕುಶಾಲನಗರ ಸುತ್ತಮುತ್ತ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಇತ್ತು.

ಸಾಲು ರಜೆ ನಡುವೆ ಶೃಂಗೇರಿಗೆ ಜನಸಾಗರ

Dec 25 2023, 01:32 AM IST
ಶೃಂಗೇರಿಯಲ್ಲಿ ಬೆಳಿಗ್ಗೆಯಿಂದ ಶ್ರೀ ಶಾರದಾಂಬೆ ದರ್ಶನಕ್ಕೆ ಭಕ್ತರು ಸಾಲುಗಟ್ಟಿ ಸರದಿ ಸಾಲಿನಲ್ಲಿ ನಿಂತಿದ್ದು ಕಂಡುಬಂದಿತು.ಶ್ರೀಮಠದ ಆವರಣ, ಶ್ರೀ ಶಾರದಾಂಬಾ ದೇಗುಲ, ಶ್ರೀ ಶಂಕರಾಚಾರ್ಯ, ಶ್ರೀ ತೋರಣ ಗಣಪತಿ ದೇವಾಲಯಗಳಲ್ಲಿ ಭಕ್ತರು ತುಂಬಿದ್ದರು. ಶ್ರೀಮಠದ ಬೋಜನಾ ಶಾಲೆ,ನರಸಿಂಹವನ ಎಲ್ಲೆಡೆ ಭಕ್ತಗಣವೇ ತುಂಬಿತ್ತು.

ಸಾಲು ಸಾಲು ರಜೆ<bha>;</bha> ರಾಜ್ಯದ ಪ್ರವಾಸಿ ತಾಣಗಳು ಭರ್ತಿ

Dec 25 2023, 01:32 AM IST
ಸಾಲು, ಸಾಲು ರಜೆ ಹಾಗೂ ವರ್ಷಾಂತ್ಯ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕರಾವಳಿಯ ಬೀಚ್‌ಗಳು, ರಾಜ್ಯದ ಮೋಜಿನ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕಾಡುತ್ತಿವೆ. ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತವಾದ ಕೊಡಗಿನಲ್ಲಿ 35 ಸಾವಿರ ಹೋಂಸ್ಟೇಗಳು, ರೆಸಾರ್ಟ್ ಹಾಗೂ ಹೊಟೇಲ್‌ಗಳಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ರೂಂಗಳಿದ್ದು, ಜ.1ರವರೆಗೆ ಬಹುತೇಕ ಭರ್ತಿಯಾಗಿವೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved