• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಸಿಗೆ ರಜೆ ಬಳಿಕ ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಆರಂಭ

May 28 2025, 11:47 PM IST
ಬೇಸಿಗೆ ರಜೆ ಬಳಿಕ ರಾಜ್ಯಾದ್ಯಂತ 2025-2026ನೇ ಸಾಲಿನ ಶೈಕ್ಷಣಿಕ ಅವಧಿಗೆ ಮೇ 29ರಿಂದ ಪ್ರಾಥಮಿಕ ಶಾಲೆಗಳು ಪ್ರಾರಂಭವಾಗುತ್ತಿದ್ದು, ಬಹುತೇಕ ಶಾಲೆಗಳು ಮಕ್ಕಳ ಆಗಮಕ್ಕೆ ಸಿದ್ಧತೆ ಮಾಡಿಕೊಂಡಿವೆ.

ಮಹಾ ಮಳೆ: ಮಲೆನಾಡಿನ ಅಂಗನವಾಡಿಗಳಿಗೆ ರಜೆ

May 27 2025, 12:26 AM IST
ಚಿಕ್ಕಮಗಳೂರು, ಕಾಫಿಯ ನಾಡಿನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದೆ. ಬಿಡುವಿಲ್ಲದೆ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆಯಾಗಿ ಜಿಲ್ಲೆಯ ಮಲೆನಾಡಿನ 6 ತಾಲೂಕುಗಳಲ್ಲಿನ ಅಂಗನವಾಡಿಗಳಿಗೆ ಮೇ 28ರವರೆಗೆ ಅನ್ವಯ ವಾಗುವಂತೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

3ನೇ ಮಗುವಿಗೂ ಮಾತೃತ್ವ ರಜೆ ಕಡ್ಡಾಯ : ಸುಪ್ರೀಂ

May 25 2025, 01:05 AM IST
‘ಮಾತೃತ್ವದ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು. ಆದ್ದರಿಂದ 3ನೇ ಮಗುವಿಗೂ ಅದನ್ನು ನೀಡಬೇಕು’ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಬಂತು ತುರ್ತು ಕರೆ: ರಜೆ ಮೇಲೆ ಬಂದಿದ್ದ ಸೈನಿಕ ಮರಳಿ ಕರ್ತವ್ಯಕ್ಕೆ

May 11 2025, 11:56 PM IST
ಮನೆಯ ಗೃಹ ಪ್ರವೇಶದ ಹಿನ್ನೆಲೆಯಲ್ಲಿ ರಜೆ ಮೇಲೆ ಬಂದಿದ್ದ ಸೈನಿಕ ರಾಘವೇಂದ್ರ ರಕ್ಷಣಾ ಇಲಾಖೆ ಸೈನ್ಯಾಧಿಕಾರಿಗಳ ತುರ್ತು ಕರೆ ಮೇರೆಗೆ ಭಾನುವಾರ ಕರ್ತವ್ಯಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಅಭಿನಂದಿಸಿ, ಶುಭ ಹಾರೈಸಿ ಕಳುಹಿಸಿಕೊಟ್ಟರು.

ರಜೆ ಮೊಟಕುಗೊಳಿಸಿ ಕರ್ತವ್ಯಕ್ಕೆತೆರಳಿದ ಸಿಗದಾಳಿನ ಸೈನಿಕ

May 11 2025, 11:45 PM IST
ಕೊಪ್ಪ: ಸೇನೆಯಿಂದ ತುರ್ತು ಕರೆ ಬಂದಿರುವ ಹಿನ್ನೆಲೆಯಲ್ಲಿ ರಜೆ ಮೇಲೆ ಊರಿಗೆ ಬಂದಿದ್ದ ಹರಿಹರಪುರ ಸಮೀಪದ ಸಿಗದಾಳು ಅದ್ದಡದ ಆದರ್ಶ್ ಎಸ್.ಎಸ್ ಸಿಗದಾಳು ಭಾನುವಾರ ಕರ್ತವ್ಯಕ್ಕೆ ತೆರಳಲು ಸಿದ್ಧರಾಗಿದ್ದು ಗ್ರಾಮಸ್ಥರು ಹೋರಾಡಿ ಗೆಲ್ಲುವ ಶಕ್ತಿ ಕರುಣಿಸುವಂತೆ ಪ್ರಾರ್ಥಿಸಿ ಪೂಜೆ ಸಲ್ಲಿಸಿ ಹರಸಿ ಬಿಳ್ಕೊಟ್ಟರು.

ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ

May 11 2025, 01:28 AM IST
ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸರಿಗೆ ರಜೆ ಕೊಡುವುದಿಲ್ಲ. ಸೂಕ್ಷ್ಮ ಸನ್ನಿವೇಶ ಯಾವಾಗ ಸಾಮಾನ್ಯ ಸ್ಥಿತಿಗೆ ಬರುತ್ತದೋ ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಡಾ. ಆಚಾರ್ಯ ಬುದ್ಧರಖ್ಖಿತ ಭಂತೇಜಿ ಜನ್ಮದಿನದಂದು ರಜೆ ಘೋಷಿಸಲು ಮನವಿ

Mar 16 2025, 01:52 AM IST
ಪೂಜ್ಯ ಬುದ್ಧ ರಖ್ಖಿತ ಭಂತೇಜಿ ಅವರು ಭಾರತದಲ್ಲಿ ಮಾತ್ರವಲ್ಲದೆ ಏಷ್ಯಾ ಮತ್ತು ಪ್ರಪಂಚದಾದ್ಯಂತ ಅತ್ಯಂತ ಗೌರವಾನ್ವಿತ ಬೌದ್ಧ ಸನ್ಯಾಸಿಗಳಲ್ಲಿ ಒಬ್ಬರಾಗಿದ್ದಾರೆ

ರನ್ಯಾ ರಾವ್ಗೆ ರ್ಪೋರ್ಟಲ್ಲಿ ಶಿಷ್ಟಾಚಾರ ಸೌಲಭ್ಯ ಕಲ್ಪಿಸಿದ ಆರೋಪ - ಡಿಜಿಪಿಗೆ ಕಡ್ಡಾಯ ರಜೆ ನೀಡಿದ ಸರ್ಕಾರ

Mar 14 2025, 09:42 AM IST

ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ತಮ್ಮ ಮಲ ಮಗಳಿಗೆ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯ ಕಲ್ಪಿಸಿದ ಆರೋಪ ಬೆನ್ನಲ್ಲೇ ರಾಜ್ಯ ಪೊಲೀಸ್ ಗೃಹ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರಿಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ತಿಳಿದು ಬಂದಿದೆ.

ರಜೆ ಸಿಗಲಿಲ್ಲ, ಪುತ್ರನೂ ಉಳಿಯಲಿಲ್ಲ...!

Mar 05 2025, 12:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ‌ನನ್ನ ಮಗ ಉಳಿಯಲಿಲ್ಲ. ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು. ನನಗೆ ಬಹಳ ನೋವಾಗಿದೆ. ಇಂತಿ ನಿಮ್ಮ ಎ.ಎಸ್.ಬಂಡುಗೋಳ ಎಂದು ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಫೋಟೋದೊಂದಿಗೆ ಮೆಸೇಜ್ ಹಾಕಿದ್ದಾನೆ. ಪೊಲೀಸ್ ಕಾನ್‌ಸ್ಟೇಬಲ್‌ ನಡೆಗೆ ಇದೀಗ ಪರ ವಿರೋಧ ಚರ್ಚೆಗೆ ಕಾರಣ

ಆಶಾ ಕಾರ್ಯಕರ್ತೆಯರಿಗೆ ಇನ್ನು ಗ್ರಾಚ್ಯುಟಿ, ವೇತನ ಸಹಿತ ಮಾತೃತ್ವ ರಜೆ ಸವಲತ್ತು

Mar 03 2025, 01:49 AM IST
ಈಗಾಗಲೇ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ದೇಶದಲ್ಲೇ ಅತಿ ಹೆಚ್ಚು, 10 ಸಾವಿರ ಸಂಬಳ ನೀಡುತ್ತಿರುವ ಸಿಎಂ ಚಂದ್ರಬಾಬು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಇದೀಗ ಅವರಿಗೆ ಗ್ರಾಚ್ಯುಟಿ, ವೇತನ ಸಹಿತ ಮಾತೃತ್ವ ರಜೆಯಂತಹ ಸವಲತ್ತುಗಳನ್ನು ನೀಡಲು ಮುಂದಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved