• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರಿಸ್ಮಸ್ ರಜೆ ರದ್ದುಗೊಳಿಸಲು ಶ್ರೀರಾಮಸೇನೆ ಆಗ್ರಹ

Oct 08 2024, 01:19 AM IST
ಹಾಸನ: ಹಿಂದೂಗಳ ಪವಿತ್ರ ದಸರಾ ಹಬ್ಬದ ವೇಳೆ ರಜೆ ನೀಡದೆ ತರಗತಿ, ಪರೀಕ್ಷೆ ನಡೆಸುತ್ತಿರುವ ಶಾಲೆಗಳಿಗೆ ಬೀಗ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿ, ಕ್ರಿಸ್ಮಸ್‌ನಲ್ಲಿ ರಜೆ ನೀಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ, ಶ್ರೀರಾಮಸೇನಾ ಕರ್ನಾಟಕ ಜಿಲ್ಲಾ ಘಟಕದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ದಸರಾ ರಜೆ ಕಡಿತಗೊಳಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ

Oct 08 2024, 01:14 AM IST
ದಸರಾ ಹಬ್ಬದ ರಜೆಗಳನ್ನು ಕಡಿತಗೊಳಿಸಿ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಕ್ರಿಶ್ಚಿಯನ್ ಹಾಗೂ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಇಲ್ಲಿನ ಶ್ರೀ ರಾಮಸೇನೆ ವತಿಯಿಂದ ತಾಲೂಕು ಕ್ಷೇತ್ರಾ ಶಿಕ್ಷಣಾಧಿಕಾರಿ ಹಾಗೂ ತಾಲೂಕು ಕಚೇರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು

ದಸರಾ ರಜೆ ನೀಡದ ಶಾಲೆಗಳಿಗೆ ಬೀಗ: ಶ್ರೀರಾಮ ಸೇನೆ ಎಚ್ಚರಿಕೆ

Oct 08 2024, 01:10 AM IST
ಹಿಂದೂಗಳ ಪವಿತ್ರ ದಸರಾ ಹಬ್ಬದ ರಜೆಯಲ್ಲಿ ತರಗತಿ, ಪರೀಕ್ಷೆ ನಡೆಸುತ್ತಿರುವ ರಾಮನಗರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬೀಗ ಜಡಿಯುವುದಾಗಿ ಶ್ರೀ ರಾಮಸೇನೆ ಎಚ್ಚರಿಕೆ ನೀಡಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಇಂದಿನಿಂದ ಹೋರಾಟ, ರಜೆ ಮಂಜೂರಿಗೆ ಕೋರಿಕೆ

Oct 04 2024, 01:02 AM IST
ವಿವಿಧ ಬೇಡಿಕೆ ಈಡೇರಿಕೆಗಾಗಿ ಅ. 4ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ವತಿಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಯಲಿದ್ದು, ರಜೆ ಮಂಜೂರು ಮಾಡುವಂತೆ ನೌಕರರು ಕೋರಿದ್ದಾರೆ.

ಇಂದಿನಿಂದ 20ರ ವರೆಗೂ ಶಾಲೆಗಳಿಗೆ ದಸರಾ ರಜೆ - ಕೆಲ ಖಾಸಗಿ ಶಾಲೆಗಳಿಂದ ರಜೆ ಇಲ್ಲ: ಆಕ್ರೋಶ

Oct 03 2024, 11:58 AM IST

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅ.3ರ ಗುರುವಾರದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭವಾಗಬೇಕಿದ್ದರೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲವು ಖಾಸಗಿ ಶಾಲೆಗಳು ಇನ್ನೂ ರಜೆ ನೀಡಿಲ್ಲ.

ರಜೆ ನಗದೀಕರಣ ಮೊತ್ತವನ್ನು 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಲು ಆಗ್ರಹಿಸಿ ‍ಪ್ರತಿಭಟನೆ

Oct 02 2024, 01:11 AM IST
ನಮಗೆ ನಷ್ಟವಾದ ಆರ್ಥಿಕ ಸೌಲಭ್ಯವನ್ನು ಕಮ್ಯಟೇಶನ್‌, ಗಳಿಕೆ ರಜೆ ನಗದೀಕರಣದ ಮೊತ್ತವನ್ನು 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಬೇಕು

ರಜೆ, ಬಡ್ತಿಗಾಗಿ ರೈಲ್ವೆ ಸಿಬ್ಬಂದಿಯಿಂದ ಹಳಿ ತಪ್ಪಿಸುವ ದುಷ್ಕೃತ್ಯ!

Sep 25 2024, 01:01 AM IST
ಸೂರತ್‌ನ ಕಿಮ್‌ ರೈಲ್ವೆ ನಿಲ್ದಾಣದ ಬಳಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ರೈಲು ಹಳಿ ತಪ್ಪಿಸುವ ದುಷ್ಕೃತ್ಯದ ಹಿಂದೆ ರೈಲ್ವೆಯ ಮೂರು ಸಿಬ್ಬಂದಿಗಳದ್ದೇ ಕೈವಾಡವಿದ್ದ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ಮುಟ್ಟಿನ ರಜೆ ಬಗ್ಗೆ ಸಭೆ ಕರೆದು ತೀರ್ಮಾನ: ಸಂತೋಷ್‌ ಲಾಡ್‌

Sep 23 2024, 01:24 AM IST
ಮುಟ್ಟಿನ ರಜೆ ನೀಡಬೇಕೆಂಬ ಪ್ರಸ್ತಾವನೆ ಇದ್ದು, ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಹಾಗೂ ಕೈಗಾರಿಕೆಗಳ ಸಭೆ ಕರೆದು ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್‌ ಹೇಳಿದರು.

ಮಹಿಳಾ ನೌಕರರಿಗೆ ವರ್ಷಕ್ಕೆ 6 ದಿನ ಮುಟ್ಟಿನ ರಜೆ: ಚಿಂತನೆ - ಜನಾಭಿಪ್ರಾಯ ಪಡೆದು ತೀರ್ಮಾನ

Sep 22 2024, 01:01 PM IST

ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ ಕನಿಷ್ಠ 6 ದಿನ ವೇತನ ಸಹಿತ ಮುಟ್ಟಿನ ರಜೆ (ಪಿಎಂಎಲ್‌) ನೀಡುವ ಋತುಸ್ರಾವದ ರಜೆ ನೀತಿ ಜಾರಿಗೆ ಸರ್ಕಾರ ಚಿಂತನೆ  

ಚೀಟಿ ಇಲ್ಲದೇ ರಜೆ, ಶಾಲೇಲಿದ್ರೂ ಹಾಜರಿ ಹಾಕದ ಶಿಕ್ಷಕರು!

Sep 18 2024, 01:53 AM IST
ರಜೆ ಹಾಕಿದ್ದರೂ ರಜೆ ಚೀಟಿ ಇಲ್ಲದಿರುವುದು, ಹಾಜರಾತಿ ಪುಸ್ತಕದಲ್ಲಿ ದಾಖಲಿಸದೇ ಇರುವುದು, ಕರ್ತವ್ಯಕ್ಕೆ ಹಾಜರಾಗಿದ್ದರೂ ಹಾಜರಾತಿಯಲ್ಲಿ ಸಹಿ ಮಾಡಿಲ್ಲ, ಸಂಜೆ ಮಾಡಬೇಕಾದ ಸಹಿಯನ್ನು ಬೆಳಗ್ಗೆಯೇ ಮಾಡಿರುತ್ತಾರೆ...
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved