• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ಜಿಲ್ಲೆಯಾದ್ಯಂತ ಮಳೆ: ಇಂದು-ಶಾಲಾ ಕಾಲೇಜಿಗೆ ರಜೆ

Dec 03 2024, 12:33 AM IST
ಚಂಡ ಮಾರುತದ ಪರಿಣಾಮ ಕೊಡಗು ಜಿಲ್ಲೆಗೆ ತಟ್ಟಿದೆ. ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ.

ಫೆಂಗಲ್‌ ಎಫೆಕ್ಟ್‌: ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆ, ಇಂದು ಶಾಲೆಗಳಿಗೆ ರಜೆ

Dec 03 2024, 12:31 AM IST
ಡಿ.3ರಂದೂ ಭಾರೀ ಮಳೆಯಾಗುವ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಡಿ.6ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಚಂಡಮಾರುತದ ಎಫೆಕ್ಟ್‌ನಿಂದ ನಿರಂತರವಾಗಿ ಜಡಿ ಮಳೆ - ಇಂದು ಕೋಲಾರ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ

Dec 02 2024, 10:04 AM IST

ಚಂಡಮಾರುತದ ಎಫೆಕ್ಟ್‌ನಿಂದ ಜಿಲ್ಲೆಯಲ್ಲಿ ನಿರಂತರವಾಗಿ ಜಡಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ನಿರಂತರವಾಗಿ ಕೋಲಾರ ಜಿಲ್ಲೆಯಲ್ಲಿ ಮಳೆಸುರಿಯುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಸೋಮವಾರ ರಜೆ ಘೋಷಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ : ಬಿಬಿಎಂಪಿ ಅಧಿಕಾರಿಗಳ ರಜೆ ರದ್ದು

Dec 01 2024, 01:34 AM IST
ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ರಜೆ ದಿನವಾದ ಭಾನುವಾರ ನಗರದ ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯ ನಿರ್ವಹಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ನಿರ್ದೇಶಿಸಿದ್ದಾರೆ.

ಮುಂಡಗೋಡದ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಲ್ಲಿ ಶಂಕಿತ ಮಂಗನಬಾವು: ಶಾಲೆಗೆ 3 ದಿನ ರಜೆ

Nov 23 2024, 12:34 AM IST
ಶುಕ್ರವಾರ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಕಲೆ ಹಾಕಿದರು.

ಮಹಾತ್ಮರ ಜಯಂತಿಗೆ ಶಾಲೆಗೆ ರಜೆ ಬೇಡ: ಹೊರಟ್ಟಿ

Nov 19 2024, 12:50 AM IST
ಸಂತರ ಜಯಂತಿಯ ದಿನದಲ್ಲಿ ಶಾಲೆ-ಕಾಲೇಜುಗಳು ರಜೆ ಘೋಷಿಸಬಾರದು. ಬದಲು ಯುವ ಜನಾಂಗಕ್ಕೆ ಮಹಾತ್ಮರ ಉದ್ದೇಶಗಳು, ತತ್ವಗಳ ಬಗ್ಗೆ ಜೀವನದಲ್ಲಿ ಅಳವಡಿಸಿಕೊಳ್ಳಲು ಅಂದು ಇಡೀ ದಿನ ಅವಕಾಶ ನೀಡಬೇಕೆಂದು ಬಸವರಾಜ ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಲು ಸಾಲು ರಜೆ; ತುಂಬಿ ತುಳಿಕಿದ ಪ್ರವಾಸಿ ತಾಣಗಳು

Nov 04 2024, 12:18 AM IST
ತಾಲೂಕಿನ ಪ್ರಸಿದ್ಧ ಸ್ಥಳವಾದ ನಂದಿ ಗಿರಿಧಾಮ ವೀಕ್ಷಣೆಗೆ ಸಹಸ್ರಾರು ಮಂದಿ ಪ್ರವಾಸಿಗರು ಬೆಳಗಿನ ಸೂರ್ಯೋದಯ ಕಣ್ ತುಂಬಿಕೊಳ್ಳಲು ಮುಂಜಾನೆ ಐದು ಗಂಟೆಯಿಂದಲೇ ಆಗಮಿಸುತ್ತಿದ್ದು, ಬೆಟ್ಟದಲ್ಲಿ ಸಂತಸದಿಂದ ಕಾಲ ಕಳೆದರು. ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಬಂದ ಹಿನ್ನಲೆ ಬೆಟ್ಟದ ಕೆಳಗಡೆ ಸುಮಾರು 6 ಕಿ.ಮೀ ಸಂಚಾರ ದಟ್ಟಣೆ ಉಂಟಾಗಿತ್ತು.

ಸರಣಿ ರಜೆ: ಚಿಕ್ಕಮಗಳೂರಲ್ಲಿ ಹೆಚ್ಚಿದ ಪ್ರವಾಸಿಗರು

Nov 02 2024, 01:36 AM IST
ಚಿಕ್ಕಮಗಳೂರು, ಸರಣಿ ರಜೆಗಳಿಂದಾಗಿ ಜಿಲ್ಲೆಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ. ಶುಕ್ರವಾರ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಾಹನಗಳು ಗಿರಿ ಪ್ರದೇಶಕ್ಕೆ ಬಂದಿದ್ದರಿಂದ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಕೆಲ ಸಮಯ ಟ್ರಾಫಿಕ್‌ ಜಾಮ್‌ ಆಗಿತ್ತು.

ಸಾಲು ಸಾಲು ರಜೆ ; ಮುಂಬೈ ರೈಲ್ವೆ ಸ್ಟೇಷನಲ್ಲಿ ಕಾಲ್ತುಳಿತ : 9 ಪ್ರಯಾಣಿಕರಿಗೆ ಗಾಯ

Oct 28 2024, 01:26 AM IST
ಸಾಲು ಸಾಲು ಹಬ್ಬದ ರಜಾ ದಿನಗಳ ಹಿನ್ನೆಲೆ ಏಕಕಾಲಕ್ಕೆ ಸಾವಿರಾರು ಜನರು ಮುಂಬೈ ರೈಲು ನಿಲ್ದಾಣಕ್ಕೆ ಆಗಮಿಸಿದ ವೇಳೆ ಕಾಲ್ತುಳಿತ ಸಂಭವಿಸಿದ ಘಟನೆ ಭಾನುವಾರ ನಡೆದಿದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ನಗರದ ಶಾಲೆಗಳಿಗೆ ರಜೆ : ವಾರಾಂತ್ಯದಲ್ಲಿ ತರಗತಿ ನಡೆಸಲು ನಿರ್ಧಾರ

Oct 25 2024, 01:51 AM IST
ಭಾರಿ ಮಳೆಯ ಹಿನ್ನೆಲೆಯಲ್ಲಿ ನಗರದ ಶಾಲೆಗಳಿಗೆ ರಜೆ ಘೋಷಿಸಿದ್ದರಿಂದ ಕಡಿತವಾಗಿರುವ ತರಗತಿಗಳನ್ನು ಸರಿದೂಗಿಸಲು ಮುಂದಿನ ಕೆಲವು ವಾರಗಳ ಕಾಲ ಶನಿವಾರ ಮತ್ತು ಭಾನುವಾರ ಇಡೀ ದಿನ ತರಗತಿ ನಡೆಸಲು ಬೆಂಗಳೂರಿನ ಖಾಸಗಿ ಶಾಲಾ ಆಡಳಿತ ಮಂಡಳಿಗಳು ನಿರ್ಧರಿಸಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved