• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಟ್ಟಿನ ರಜೆ ಬಗ್ಗೆ ಸಭೆ ಕರೆದು ತೀರ್ಮಾನ: ಸಂತೋಷ್‌ ಲಾಡ್‌

Sep 23 2024, 01:24 AM IST
ಮುಟ್ಟಿನ ರಜೆ ನೀಡಬೇಕೆಂಬ ಪ್ರಸ್ತಾವನೆ ಇದ್ದು, ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಹಾಗೂ ಕೈಗಾರಿಕೆಗಳ ಸಭೆ ಕರೆದು ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್‌ ಹೇಳಿದರು.

ಮಹಿಳಾ ನೌಕರರಿಗೆ ವರ್ಷಕ್ಕೆ 6 ದಿನ ಮುಟ್ಟಿನ ರಜೆ: ಚಿಂತನೆ - ಜನಾಭಿಪ್ರಾಯ ಪಡೆದು ತೀರ್ಮಾನ

Sep 22 2024, 01:01 PM IST

ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ ಕನಿಷ್ಠ 6 ದಿನ ವೇತನ ಸಹಿತ ಮುಟ್ಟಿನ ರಜೆ (ಪಿಎಂಎಲ್‌) ನೀಡುವ ಋತುಸ್ರಾವದ ರಜೆ ನೀತಿ ಜಾರಿಗೆ ಸರ್ಕಾರ ಚಿಂತನೆ  

ಚೀಟಿ ಇಲ್ಲದೇ ರಜೆ, ಶಾಲೇಲಿದ್ರೂ ಹಾಜರಿ ಹಾಕದ ಶಿಕ್ಷಕರು!

Sep 18 2024, 01:53 AM IST
ರಜೆ ಹಾಕಿದ್ದರೂ ರಜೆ ಚೀಟಿ ಇಲ್ಲದಿರುವುದು, ಹಾಜರಾತಿ ಪುಸ್ತಕದಲ್ಲಿ ದಾಖಲಿಸದೇ ಇರುವುದು, ಕರ್ತವ್ಯಕ್ಕೆ ಹಾಜರಾಗಿದ್ದರೂ ಹಾಜರಾತಿಯಲ್ಲಿ ಸಹಿ ಮಾಡಿಲ್ಲ, ಸಂಜೆ ಮಾಡಬೇಕಾದ ಸಹಿಯನ್ನು ಬೆಳಗ್ಗೆಯೇ ಮಾಡಿರುತ್ತಾರೆ...

ನಗರದ ರಸ್ತೆಗಳ ಗುಂಡಿ ಮುಚ್ಚಲು ಪಾಲಿಕೆ ಅಧಿಕಾರಿಗಳ ರಜೆ ರದ್ದು

Sep 15 2024, 01:48 AM IST
ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕಾಗಿ ಅಧಿಕಾರಿಗಳ ರಜೆ ರದ್ದು ಮಾಡಿಕೊಂಡು ಕೆಲಸ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ತಿಳಿಸಿದ್ದಾರೆ.

ನಾಗರ ಪಂಚಮಿಗೆ ಸರ್ಕಾರಿ ರಜೆ ನೀಡಿ: ಸಿಎಂಗೆ ಯಶ್ಪಾಲ್ ಮನವಿ

Aug 10 2024, 01:36 AM IST
ನಾಗರ ಪಂಚಮಿ ಹಬ್ಬಕ್ಕೆ ಕರಾವಳಿ ಜಿಲ್ಲೆಯಲ್ಲಿ ವಿಶೇಷ ಮಾನ್ಯತೆಯಿದ್ದು, ಪ್ರತಿ ಮನೆಯಲ್ಲೂ ಭಕ್ತರು ನಾಗ ಬನಗಳಲ್ಲಿ ಅತ್ಯಂತ ಭಕ್ತಿ ಭಾವದಿಂದ ತನು ಎರೆದು, ಧಾರ್ಮಿಕ ಕಾರ್ಯಗಳಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಳ್ಳುತ್ತಾರೆ.

ಮಾತೃತ್ವ ರಜೆ ನಂತರವೂ ಸೇವೆಗೆ ಅವಕಾಶ: ನಷ್ಟ ಭರಿಸಲು ಹೈಕೋರ್ಟ್‌ ಸೂಚನೆ - ಹೈಕೋರ್ಟ್‌ ಮಹತ್ವದ ತೀರ್ಪು

Aug 09 2024, 12:47 AM IST
ಗುತ್ತಿಗೆ ಆಧಾರದ ಮೇಲಿನ ಚಾಂದಬೀ ಅವರ ಮಾತೃತ್ವ ರಜೆ ಒಪ್ಪುವುದು, ರಜೆ ನಂತರ ಮತ್ತೆ ಸೇವೆಗೆ ಮುಂದುವರಿಸುವುದಲ್ಲದೇ ಅವರಿಗಾದ ನಷ್ಟ ಭರಿಸಲು ಹೈಕೋರ್ಟ್‌ ಸೂಚಿಸಿದೆ.

ರಜೆ ಮೇಲೆ ಹುಟ್ಟೂರಿಗೆ ಬಂದಿದ್ದ 16 ವರ್ಷ ಸೇವೆ ಸಲ್ಲಿಸಿದ್ದ ಯೋಧ ಮನೆ ಮೆಟ್ಟಿಲಿನಿಂದ ಜಾರಿ ಬಿದ್ದು ಸಾವು

Aug 02 2024, 12:47 AM IST
ದೇಶದ ಅನೇಕ ರಾಜ್ಯಗಳಲ್ಲಿ 16 ವರ್ಷಗಳ ಕಾಲ ಭೂಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸಿದ್ದ ಸಂದೀಪ್ ಪ್ರಸ್ತುತ ಹರಿಯಾಣದ ಇಸಾರ್ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಜು.22ರಂದು ಒಂದು ತಿಂಗಳ ಕಾಲದ ರಜೆ ಮೇಲೆ ಹುಟ್ಟೂರು ಚಾಮನಹಳ್ಳಿಗೆ ಬಂದಿದ್ದರು.

ಭಾರಿ ಮಳೆ, ಮತ್ತೆ ಪ್ರವಾಹ: ಇಂದೂ ಶಾಲೆಗೆ ರಜೆ

Jul 27 2024, 12:49 AM IST
ಕೊಡಗು ಜಿಲ್ಲೆಯಾದ್ಯಂತ ಭಾರಿ ಗಾಳಿಯೊಂದಿಗೆ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ಮರ ಬಿದ್ದು ಹಾನಿಯಾಗಿವೆ. ಮತ್ತೆ ಕೆಲವೆಡೆ ಮನೆಗಳಿಗೆ ಅಪಾರ ಹಾನಿಯಾಗಿದೆ. ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶನಿವಾರವೂ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

ಮತ್ತಷ್ಟು ಚುರುಕಾದ ಮಳೆ: ಇಂದೂ ಶಾಲಾ ಕಾಲೇಜಿಗೆ ರಜೆ

Jul 27 2024, 12:47 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಶುಕ್ರವಾರವೂ ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಶನಿವಾರವೂ ಮಲೆನಾಡಿನ 6 ತಾಲೂಕುಗಳ ಅಂಗನವಾಡಿ, ಶಾಲೆ ಮತ್ತು ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಮಲೆನಾಡಲ್ಲಿ ಮಳೆ ಅಬ್ಬರ: 6 ತಾಲೂಕುಗಳ ಶಾಲೆಗೆ ಇಂದು ರಜೆ

Jul 26 2024, 01:31 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಗುರುವಾರವೂ ಮಳೆ ಆರ್ಭಟ ಜೋರಾಗಿತ್ತು. ದಟ್ಟವಾದ ಮಳೆ, ನಿರಂತರವಾಗಿ ಸುರಿಯುವ ಮಳೆ, ಭಾರೀ ಗಾಳಿಗೆ ಧರೆಗುರುಳುತ್ತಿರುವ ಮರ, ವಿದ್ಯುತ್‌ ಕಂಬಗಳು, ತುಂಬಿ ಹರಿಯುತ್ತಿರುವ ನದಿಗಳು, ಹಲವು ಪ್ರದೇಶಗಳು ಜಲಾವ್ರತವಾಗಿ ಇಡೀ ದಿನ ಕಾಫಿಯ ನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 15
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved