ಕೊರಟಗೆರೆ: ಕೆಂಪೇಗೌಡರ ಜಯಂತಿಯಂದು ಸರ್ಕಾರಿ ರಜೆ ಘೋಷಿಸಿ
Feb 23 2024, 01:47 AM ISTಕಳೆದ ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಣೆ ಮಾಡಿ, ಸರ್ಕಾರಿ ರಜೆ ಘೋಷಣೆ ಮಾಡಿ, ಪ್ರತಿ ಸರ್ಕಾರಿ ಕಚೇರಿ ಶಾಲಾ ಕಾಲೇಜುಗಳಲ್ಲಿ ಫೋಟೋ ಇಟ್ಟು ಜಯಂತಿ ಆಚರಣೆ ಮಾಡುವಂತೆ ಆದೇಶ ಹೊರಡಿಸಿತ್ತು. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರ ಕೆಂಪೇಗೌಡ ಅವರ ಜಯಂತಿಯನ್ನು ನಿರ್ಲಕ್ಷ್ಯಿಸಿದೆ ಎಂದು ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಯುವ ಪಡೆ ರಾಜ್ಯಾಧ್ಯಕ್ಷ ದೇವರಾಜ್ ಗೌಡ ತಿಳಿಸಿದ್ದಾರೆ.