ರೈತರು ರಾಸುಗಳನ್ನು ನಿರ್ವಹಣೆ ಮಾಡುವ ಉದ್ದೇಶದಿಂದ ಮನ್ಮುಲ್ ಒಕ್ಕೂಟದಿಂದ ಶೇ.50ರ ಸಬ್ಸಡಿಯಲ್ಲಿ ರೈತರಿಗೆ ರಬ್ಬರ್ ಮ್ಯಾಟ್ ವಿತರಣೆ ಮಾಡಲಾಗುತ್ತಿದೆ.
ಅಸೌಖ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಬ್ಬರ್ ಟ್ಯಾಪಿಂಗ್ ಕಾರ್ಮಿಕನೊಬ್ಬ ಇಲಿ ಜ್ವರದಿಂದ ಮೃತಪಟ್ಟ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಸಂಭವಿಸಿದೆ.