• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಡಿ.ರವಿಶಂಕರ್ ಕ್ಷೇತ್ರದ ಜನತೆಯ ಕ್ಷಮೆ ಕೇಳುವಂತೆ ಆಗ್ರಹ

Jun 15 2024, 01:02 AM IST
ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಮಹದೇವನಾಯಕನ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿ ಇಬ್ಬರು ಮೃತಪಟ್ಟಿದ್ದು, ಇದಕ್ಕೆ ಯಾರು ಹೊಣೆ, ಚೀರನಹಳ್ಳಿ ಗ್ರಾಮದ ಪುಂಡನಾದ ಕಾಮುಕ ಲೋಕೇಶ್ ಎಂಬಾತನ ಬೆದರಿಕೆಯಿಂದ ಕುಟುಂಬ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಅದನ್ನು ಅವರು ನಿರ್ಲಕ್ಷಿಸಿದ ಪರಿಣಾಮ ಆತ್ಮಹತ್ಯೆಗೆ ಮಾಡಿಕೊಳ್ಳಲು ನಿರ್ಧರಿಸಿರುವ ಪ್ರಕರಣದ ಹೊಣೆಯನ್ನು ಶಾಸಕರೇ ಹೊರಬೇಕು.

ನನಗೂ ಕಿಡ್ನಾಪ್ ಪ್ರಕರಣಕ್ಕೂ ಸಂಬಂಧವಿಲ್ಲ: ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಸ್ಪಷ್ಟನೆ

May 07 2024, 01:04 AM IST
ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯ ಪುತ್ರ ದೂರು ನೀಡಿರುವುದಕ್ಕೆ ಸ್ಥಳೀಯ ಶಾಸಕ ಡಿ. ರವಿಶಂಕರ್ ಕಾರಣ ಎಂದು ಹಾಸನ ಜೆಡಿಎಸ್ ಮುಖಂಡ ಆರೋಪಿಸಿರುವದಕ್ಕೆ ಪ್ರತಿಕ್ರಿಯಿಸಿರುವ ಅವರು, ನನ್ನ ವಿರುದ್ಧ ಆರೋಪಿಸಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ

ಭದ್ರಾ ಮೇಲ್ದಂಡೆ ಯೋಜನೆಗೆ ಅನುಷ್ಠಾನಕ್ಕೆ ಸಂಕಲ್ಪ: ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್

Apr 22 2024, 02:02 AM IST
ಕೃಷಿ-ತೋಟಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ, ನೀರಾವರಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿ, ರಾಷ್ಟ್ರೀಯ ರಸ್ತೆ ಮತ್ತು ರೈಲ್ವೆ ಮೂಲಸೌಕರ್ಯ, ವಿಮಾನ ನಿಲ್ದಾಣ ಸ್ಥಾಪನೆ, ಕೈಗಾರಿಕೆ, ಪ್ರವಾಸೋದ್ಯಮ, ಕ್ರೀಡಾ ಕ್ಷೇತ್ರ, ಪರಿಸರ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಮಂತ್ರವನ್ನು ಬಿಜೆಪಿ ಸಂಕಲ್ಪ ಪತ್ರ ಒಳಗೊಂಡಿದೆ

ಪರಿಸರದ ಮೇಲೆ ಮಾನವನ ಅತಿಯಾದ ಹಸ್ತಕ್ಷೇಪದಿಂದ ಜಲಕ್ಷಾಮ ಹೆಚ್ಚಳ: ಡಾ.ರವಿಶಂಕರ ಅತೃಪ್ತಿ

Apr 06 2024, 12:46 AM IST
ಅಂತರ್ಜಲದ ಅತಿ ಬಳಕೆಯಿಂದ ನೀರಿನ ಮರು ಬಳಕೆ ಮಾಡದೇ ಇರುವುದರಿಂದ ಪ್ರಸ್ತುತ ದಿನಗಳಲ್ಲಿ ತಾಪಮಾನದ ಜೊತೆಗೆ ಅತಿಯಾದ ಜಲಕ್ಷಾಮವನ್ನು ಅನುಭವಿಸುತ್ತೇವೆ. ವಿಪರೀತ ಮರಗಳ ಹನನದಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ. ಕೆರೆ, ಕಟ್ಟೆಗಳು, ನದಿಗಳ ಸ್ವರೂಪವನ್ನೇ ಹಾಳು ಮಾಡಿದ್ದು, ನೀರನ್ನು ಹಿತವಾಗಿ ಬಳಕೆ ಮಾಡದಿದ್ದರಿಂದ ಇಂದು ಭೀಕರ ಜಲಕ್ಷಾಮಕ್ಕೆ ಸಾಕ್ಷಿಯಾಗಿದೆ.

ಮುದ್ರಣ ಮಾಧ್ಯಮವೇ ಅತ್ಯಂತ ವಿಶ್ವಾಸಾರ್ಹ: ರವಿಶಂಕರ್ ಭಟ್

Mar 20 2024, 01:18 AM IST
24*7 ಸುದ್ದಿ ಚಾನೆಲ್‍ಗಳು ಮತ್ತು ಆನ್‍ಲೈನ್ ನ್ಯೂಸ್‍ ಪೋರ್ಟಲ್‍ಗಳ ಕಾಲದಲ್ಲಿಯೂ ಮುದ್ರಣ ಮಾಧ್ಯಮವೇ ಅತ್ಯಂತ ವಿಶ್ವಾಸಾರ್ಹ ಮಾಧ್ಯಮವಾಗಿದ್ದು, ಇದಕ್ಕೆ ಪರ್ಯಾಯವಿಲ್ಲ. ದಿನಪತ್ರಿಕೆಗಳು ಮಾತ್ರವೇ ವೈವಿಧ್ಯಮಯವಾದ ವಿಷಯ ಮತ್ತು ದೃಷ್ಟಿಕೋನಗಳನ್ನು ನೀಡುವ ಸಶಕ್ತ ಸಾಧನಗಳು ಎಂದು ಪತ್ರಕರ್ತ ರವಿಶಂಕರ್ ಭಟ್ ಶಿವಮೊಗ್ಗ ಕುವೆಂಪು ವಿವಿ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆ ಪ್ರಗತಿಯಾದರೆ ದೇಶದ ಉನ್ನತಿ: ಶಶಿಕಲಾ ರವಿಶಂಕರ್

Mar 15 2024, 01:21 AM IST
ಹಿರಿಯೂರು ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಮತ್ತು ನಾರಿಶಕ್ತಿ ಫಿಟ್‌ನೆಸ್ ರನ್ ಕಾರ್ಯಕ್ರಮ ನಡೆಯಿತು.

ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು: ಶಾಸಕ ಡಿ. ರವಿಶಂಕರ್

Mar 14 2024, 02:03 AM IST
ದಿನೇ ದಿನೇ ಅಂತರ್ಜಲ ಕುಸಿಯುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ತೀವ್ರವಾಗಿದ್ದು, ಹೆಚ್ಚು ಜಲಮೂಲ ಇರುವ ಬೋರ್ವೆಲ್ಗಳು ಮತ್ತಿತರ ನೀರಿನ ಮೂಲಗಳ ಪಟ್ಟಿ ಮಾಡಿಕೊಂಡು ಯಾವುದೇ ಸಂದಿಗ್ದ ಸ್ಥಿತಿ ಎದುರಾದರೂ ಸಮರ್ಪಕವಾಗಿ ಎದುರಿಸಲು ಸಿದ್ಧರಾಗಿರಬೇ

ದೇಶದ ಅಭಿವೃದ್ಧಿಯ ವಿಚಾರದಲ್ಲಿ ಮಹಿಳೆಯರ ಪಾತ್ರ ಅಪಾರ: ಡಿ.ರವಿಶಂಕರ್

Mar 06 2024, 02:18 AM IST
ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದ್ದು, ಈ ವಿಚಾರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಪೋಷಕ ಪಾತ್ರವನ್ನು ವಹಿಸುತ್ತಿದ್ದು, ಇಂತಹ ಸಮಾಜಮುಖಿ ಕೆಲಸ ಮಾಡುತ್ತಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಜನಮುಖಿ ಕಾರ್ಯ ರಾಷ್ಟ್ರಕ್ಕೆ ಮಾದರಿ.

ಮಡಿವಾಳ ಪರಿಶುದ್ಧ ಮನಸ್ಸುಳ್ಳ ಸಮಾಜ: ಡಿ. ರವಿಶಂಕರ್

Mar 05 2024, 01:37 AM IST
12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರರಾದ ಮಡಿವಾಳ ಮಾಚಿದೇವರು ಸರ್ವರಿಗೂ ಸಮಬಾಳು ಎನ್ನುವ, ಮನುಷ್ಯನನ್ನು ಗೌರವಿಸುವ ಹಾಗೂ ಎಲ್ಲರಲ್ಲೂ ಸಮಾನತ್ವ ಸಮಾಜದ ಪರಿಕಲ್ಪನೆ ನೀಡಿದ್ದಾರೆ. ಇಂತಹ ಅನೇಕ ಮಹಾನಿಯರ ತತ್ವ, ಸಿದ್ದಂತಾ, ಆದರ್ಶಗಳನ್ನು ಹಾಗೂ ಅವರ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಮಾತ್ರ ನಾವು ಮಹಾನಿಯರಿಗೆ ಗೌರವಿಸಿದಂತೆ ಎಂದು

ಸಮಪರ್ಕ ನೀರು ಸರಬರಾಜು ಮಾಡಲು ತುರ್ತು ಕ್ರಮ: ಶಾಸಕ ಡಿ.ರವಿಶಂಕರ್

Mar 02 2024, 01:46 AM IST
ಮುಂದಿನ ದಿನಗಳಲ್ಲಿ ನಾನು ಖುದ್ದಾಗಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಪರಾಮರ್ಶೆ ನಡೆಸಲಿದ್ದು, ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಶಾಸಕರಿಂದ ಎಚ್ಚರಿಕೆ ನುಡಿ.
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved