ಭದ್ರಾ ಮೇಲ್ದಂಡೆ ಯೋಜನೆಗೆ ಅನುಷ್ಠಾನಕ್ಕೆ ಸಂಕಲ್ಪ: ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್
Apr 22 2024, 02:02 AM ISTಕೃಷಿ-ತೋಟಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ, ನೀರಾವರಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿ, ರಾಷ್ಟ್ರೀಯ ರಸ್ತೆ ಮತ್ತು ರೈಲ್ವೆ ಮೂಲಸೌಕರ್ಯ, ವಿಮಾನ ನಿಲ್ದಾಣ ಸ್ಥಾಪನೆ, ಕೈಗಾರಿಕೆ, ಪ್ರವಾಸೋದ್ಯಮ, ಕ್ರೀಡಾ ಕ್ಷೇತ್ರ, ಪರಿಸರ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಮಂತ್ರವನ್ನು ಬಿಜೆಪಿ ಸಂಕಲ್ಪ ಪತ್ರ ಒಳಗೊಂಡಿದೆ