ಅಂಬೇಡ್ಕರ್ ಸಂವಿಧಾನದಿಂದ ಇಂದು ಸರ್ವರಿಗೂ ಶಿಕ್ಷಣದ ವ್ಯವಸ್ಥೆ: ಶಾಸಕ ಡಿ. ರವಿಶಂಕರ್
Feb 13 2024, 12:48 AM ISTಈ ದೇಶದಲ್ಲಿ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನವನ್ನು ರಚಿಸಲಾಗಿದೆ, ದೀನ ದಲಿತರ ಪರವಾಗಿ ನಿರಂತರ ಹೋರಾಟ ನಡೆಸಿದ್ದಾರೆ, ಪ್ರಸ್ತುತ ದಿನಗಳಲ್ಲಿ ಅವರ ಸಿದ್ದಂತಾ ಮತ್ತು ಆದರ್ಶಗಳನ್ನು ನೈಜ್ಯತೆಯಲ್ಲಿ ಪಾಲಿಸಿ ನಡೆದರೆ ಮಾತ್ರ ಇಂತ ಮಹನೀಯರಿಗೆ ನಾವು ಗೌರವ ನೀಡಿದಂತಾಗುವುದು