• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಕನಹಳ್ಳಿ ಗೇಟ್ ನಿಂದ ನಾಲ್ಕು ಪಥಗಳ ರಸ್ತೆ ಆರಂಭ

Aug 06 2025, 01:15 AM IST
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಗರದ ಕೆಎಸ್ಆರ್ ಟಿಸಿ ಬಸ್ ಡಿಪೋದಿಂದ ಆರಂಭಗೊಂಡು ಹಾಲಗೆರೆ ವೃತ್ತದವರೆಗೆ 5.1 ಕಿ.ಮೀ. ಉದ್ದದ ನಾಲ್ಕು ಪಥದ ರಸ್ತೆ ನಿರ್ಮಾಣನ್ನು 56 ಕೋಟಿ ರು. ಗಳ ವೆಚ್ಚದಡಿ ನಿರ್ಮಿಸಲು ಮುಂದಾಗಿದೆ. ಆದರೆ ಕಾಮಗಾರಿಯನ್ನು ಮೂಕನಹಳ್ಳಿ ಗೇಟ್ ನಿಂದಲೇ ಆರಂಭಗೊಳಿಸಲು (ಹೆಚ್ಚುವರಿಯಾಗಿ ಒಂದು ಕಿ.ಮೀ) ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಮನವಿ ಸಲ್ಲಿಸಿದ್ದು,

ರಸ್ತೆಗಿಳಿಯದ ರಾಜ್ಯ ರಸ್ತೆ ಸಾರಿಗೆ ಬಸ್‌ಗಳು: ಜನರ ಪರದಾಟ

Aug 05 2025, 11:45 PM IST
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಮಂಗಳವಾರ ಸಾರಿಗೆ ಸಂಸ್ಥೆ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುವಂತಾಯಿತು.

ರಾಜ್ಯ ರಸ್ತೆ ಸಾರಿಗೆ ಬಸ್‌ಗಳ ಮುಷ್ಕರ; ಖಾಸಗಿ ಬಸ್‌ಗಳ ಸಂಚಾರ

Aug 05 2025, 11:45 PM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತ್ತ ಸಾರಿಗೆ ಬಸ್‌ಗಳು ಸಂಚಾರಕ್ಕಿಳಿಯದೆ ಡಿಪೋ ಸೇರಿಕೊಂಡಿದ್ದರೆ ಇತ್ತ ಸಾರಿಗೆ ಬಸ್‌ಗಳ ಜಾಗದಲ್ಲಿ ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. ಹಾಗಾಗಿ ಮೊದಲ ದಿನ ಮುಷ್ಕರದ ಬಿಸಿ ಜನರಿಗೆ ಅಷ್ಟಾಗಿ ತಟ್ಟಲಿಲ್ಲ. ಸಾರಿಗೆ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರಿಗೆ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದರೂ ಅವರು ಕರ್ತವ್ಯಕ್ಕೆ ಹಾಜರಾಗಲಿಲ್ಲ.

ಕ್ಷೇತ್ರದ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಸುಧಾರಣೆ

Aug 04 2025, 12:30 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಬಸವನಬಾಗೇವಾಡಿ ಮತಕ್ಷೇತ್ರದ ಎಲ್ಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆ ಮಾಡುವ ಜೊತೆಗೆ ಆಯಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಮೂಲಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿಎ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

೨೬ ಕಿ.ಮೀ. ಸರ್ವೀಸ್ ರಸ್ತೆ ತುರ್ತು ನಿರ್ಮಾಣಕ್ಕೆ ಸಂಸದ ಸೂಚನೆ

Aug 04 2025, 12:30 AM IST
ರಾಷ್ಟ್ರೀಯ ಹೆದ್ದಾರಿ ೬೬ರ ಸರ್ವಿಸ್ ರಸ್ತೆಯ ಅಭಿವೃದ್ಧಿ ಮತ್ತಿತರ ಸಮಸ್ಯೆಯ ಬಗ್ಗೆ ರಜತಾದ್ರಿಯ ಜಿಲ್ಲಾಧಿಕಾರಿಯವರ ಕಚೇರಿ ಸಂಕೀರ್ಣದ ಜಿಪಂ ಸಭಾಂಗಣದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸಮಕ್ಷಮದಲ್ಲಿ ಇಲಾಖಾಮಟ್ಟದ ಸಭೆ ನಡೆಯಿತು.

ತಕ್ಷಣ ರಸ್ತೆ ದುರಸ್ತಿಗೊಳಿಸಿ, ಸಂಚಾರಕ್ಕೆ ಅನುವು ಮಾಡಿ: ರೋಹಿಣಿ ಸಿಂಧೂರಿ ಸೂಚನೆ

Aug 02 2025, 12:15 AM IST
ಶುಕ್ರವಾರ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸಲಹೆ ಸೂಚನೆ ನೀಡಿದರು.

ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆ ನಿರ್ಮಿಸಿ

Aug 02 2025, 12:00 AM IST
ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಯ ಅನುದಾನ ತಂದು ವಾರ್ಡ್‌ಗಳನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಾಗುವುದು

ಕಳಸಾ-ಬಂಡೂರಿ ಯೋಜನೆ ಜಾರಿಗಾಗಿ ರಸ್ತೆ ತಡೆ

Aug 02 2025, 12:00 AM IST
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದಲ್ಲದೇ ಈ ಕೂಡಲೇ ಯೋಜನೆ ಅನುಷ್ಠಾನಕ್ಕೆ ಸರ್ಕಾರಗಳು ಕ್ರಮವಹಿಸಬೇಕು

ಇಂದು ರಾಜ್ಯ ಸರ್ಕಾರ ವಿರುದ್ಧ ರಸ್ತೆ ತಡೆ, ಪ್ರತಿಭಟನೆ: ರೇಣುಕಾಚಾರ್ಯ

Aug 01 2025, 11:45 PM IST
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಎಲ್ಲ ರಸ್ತೆಗಳು ಸಂಪೂರ್ಣ ಗುಂಡಿಬಿದ್ದು ಹಾಳಾಗಿವೆ. ಆಗಾಗ ಅಪಘಾತಗಳು ಸಂಭವಿಸುತ್ತಿವೆ. ರಸಗೊಬ್ಬರ ಅಭಾವ ಸೃಷ್ಟಿಯಾಗಿದೆ. ರಾಜ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿ ನಡೆಸುತ್ತಿಲ್ಲ. ಈ ಎಲ್ಲ ನಿರ್ಲಕ್ಷ್ಯ ಖಂಡಿಸಿ ಆ.2ರಂದು ಬೆಳಗ್ಗೆ 10 ಗಂಟೆಗೆ ರಾಜ್ಯ ಹೆದ್ದಾರಿಯ ಚೀಲೂರು ವೃತ್ತದಲ್ಲಿ ಬಿಜೆಪಿ ಮಂಡಲದ ವತಿಯಿಂದ ರಸ್ತೆ ತಡೆ ಪ್ರತಿಭಟಿಸಲಾಗುವುದು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಮುಸ್ಲಿಂ ಕಾಲೋನಿಗಳಲ್ಲಿ ರಸ್ತೆ ಕಾಮಗಾರಿಗೆ ಚಾಲನೆ

Aug 01 2025, 11:45 PM IST
ಪಟ್ಟಣದಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳಲ್ಲಿ ಗುಣಮಟ್ಟದ ರಸ್ತೆ ,ಚರಂಡಿ ನಿರ್ಮಾಣಕ್ಕೆ 5 ಕೋಟಿ ರು. ಸರ್ಕಾರದಿಂದ ಬಿಡುಗಡೆಯಾಗಿದ್ದು ಈ ಪೈಕಿ ಗ್ರಾಮೀಣ ಪ್ರದೇಶಕ್ಕೆ 1.50 ಕೋಟಿ, ಪಟ್ಟಣದ ನಿವಾಸಿಗಳಿಗೆ 3.50 ಕೋಟಿ ರು.ವೆಚ್ಚದಲ್ಲಿ ಕಾಮಗಾರಿ ಮಾಡಲಾಗುವುದು. ರಸ್ತೆ, ಚರಂಡಿ ಮಾಡುವಾಗ ಸಾರ್ವಜನಿಕರು ಸಹಕರಿಸಬೇಕು ಎಂದು ಎಂಎಲ್‌ಸಿ ಆರ್‌. ರಾಜೇಂದ್ರ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved