ಭದ್ರಾ ನೀರಿಗಾಗಿ ಹರಿಹರ, ದಾವಣಗೆರೆ ರೈತರಿಂದ ರಸ್ತೆ ತಡೆ
Apr 23 2025, 12:34 AM ISTಭದ್ರಾ ನಾಲೆಯ ಕೊನೆ ಭಾಗದ ನಾಲೆಯಲ್ಲಿ ಹೂಳು ತೆರವು, ಗೇಟ್ಗಳ ದುರಸ್ತಿ ಮತ್ತು ಜಂಗಲ್ ತೆಗೆಸುವ ಕಾಮಗಾರಿ ನಡೆಸಲು ಒತ್ತಾಯಿಸಿ ಮಲೇಬೆನ್ನೂರು ನೀರಾವರಿ ನಿಗಮದ ಎದುರು ದಾವಣಗೆರೆ ಮತ್ತು ಹರಿಹರ ತಾಲೂಕಿನ ರೈತರು ಮಂಗಳವಾರ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಭಾವಚಿತ್ರ ಹಿಡಿದು ಶಿವಮೊಗ್ಗ- ಹೊನ್ನಾಳಿ ಮಾಗದಲ್ಲಿ ವಾಹನಗಳ ಸಂಚಾರ ತಡೆದು ರಸ್ತೆ ತಡೆ ಚಳವಳಿ ನಡೆಸಿದ್ದಾರೆ.