• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಕಾಮಗಾರಿ: ಧೂಳಿನಿಂದ ಬೇಸತ್ತು ಭಿನ್ನ ನಾಮಫಲಕ ಪ್ರತ್ಯಕ್ಷ

Mar 11 2024, 01:22 AM IST
ಪ್ರಸ್ತುತ ಮಣ್ಣಿನ ರಸ್ತೆಯಿದ್ದು ಸಹಜವಾಗಿ ಧೂಳು ಇತ್ಯಾದಿಗಳ ಸಮಸ್ಯೆ ಇದೆ. ಬೃಹತ್ ಕಾಮಗಾರಿ ಆಗುವಾಗ ಇದೆಲ್ಲಾ ಸಹಜವಾಗಿದ್ದರೂ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವೂ ಆಗಿದೆ. ಕೆಲ ಸಾರ್ವಜನಿಕರು ಅಲ್ಲಲ್ಲಿ ಫಲಕಗಳನ್ನು ಹಾಕಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸಂಸ ಉಮೇಶ ಜಾಧವ್‌ ಚಾಲನೆ

Mar 11 2024, 01:19 AM IST
ಮೋದಿಯವರ ಆಡಳಿತದಲ್ಲಿ ಕಲ್ಬುರ್ಗಿ ಈಗ ನಂಬರ್ ಒನ್ ಸ್ಥಾನ ಪಡೆಯುತ್ತಿದ್ದು, ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಲು ಜನತೆ ಸಾಥ್ ನೀಡಬೇಕಿದೆ ಎಂದು ಸಂಸದ ಡಾ. ಉಮೇಶ್ ಜಾಧವ್ ಮನವಿ ಮಾಡಿದರು.

ವಿವಿಧೆಡೆ ರಸ್ತೆ, ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ

Mar 11 2024, 01:18 AM IST
ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧೆಡೆ ರಸ್ತೆ, ಸೇತುವೆ ನಿರ್ಮಾಣಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ರಸ್ತೆ ದಾಟುವಾಗ ಸ್ಕೂಟರ್ ಡಿಕ್ಕಿ: ವೃದ್ಧೆ ಸಾವು

Mar 09 2024, 01:37 AM IST

ಮೊಬೈಲ್‌ನಲ್ಲಿ ಮಾತನಾಡಿಕೊಂಡು ರಸ್ತೆ ದಾಟುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ನಡುವೆ ನಮಾಜ್‌ ಮಾಡುತ್ತಿದ್ದವರಿಗೆ ಒದ್ದ ಪೊಲೀಸ್‌: ತನಿಖೆ ಆದೇಶ

Mar 09 2024, 01:34 AM IST
ಉತ್ತರ ದೆಹಲಿಯ ಇಂದರ್‌ಲೋಕ್‌ ಪ್ರದೇಶದಲ್ಲಿ ರಸ್ತೆಯ ಮೇಲೇ ನಮಾಜ್‌ ಮಾಡುತ್ತಿದ್ದ ವ್ಯಕ್ತಿಗಳಿಗೆ ಪೊಲೀಸರೊಬ್ಬರು ಕಾಲಿನಿಂದ ಒದ್ದ ಘಟನೆ ನಡೆದಿದೆ.

ರಸ್ತೆ ಗುಣಮಟ್ಟ ಕಾಪಾಡಿ, ಶೀಘ್ರ ಕೆಲಸ ಮುಗಿಸಿ: ಸಂಸದ ಉಮೇಶ್‌ ಜಾಧವ್

Mar 09 2024, 01:32 AM IST
ಕರ್ನಾಟಕ-ಮಹಾರಾಷ್ಟ್ರ ಗಡಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಹಾದು ಹೋಗುವ 27ರಿಂದ 97 ಕಿ.ಮೀ. ರಸ್ತೆಯಲ್ಲಿ 71 ಕಿ.ಮೀ ರಸ್ತೆಯನ್ನು 1575 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಮಹಾರಾಷ್ಟ್ರ ಗಡಿಯಿಂದ ಶಹಾಪುರ ತನಕ ಪರಿವೀಕ್ಷಣೆ ನಡೆಸಿದ ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳದ ಕಿನ್ನಾಳ ರಸ್ತೆ, ಗಡಿಯಾರ ಕಂಬ ವೃತ್ತ ಅಭಿವೃದ್ಧಿಗಾಗಿ ಅನುದಾನಕ್ಕೆ ಪ್ರಸ್ತಾವನೆ

Mar 09 2024, 01:30 AM IST
ಲೋಕಸಭಾ ಚುನಾವಣೆ ಘೋಷಣೆ ಮುನ್ನವೇ ಪ್ರಸ್ತಾವನೆಗೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಅಥವಾ ಆಗದಿದ್ದರೆ ಲೋಕಸಭಾ ಚುನಾವಣೆಯ ನಂತರವಾದರೂ ಈ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಿದ್ಧತೆ ನಡೆದಿದೆ.

ಮುಳಗುಂದ ಪಪಂ ಬಜೆಟ್‌-ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ: ಮುಖ್ಯಾಧಿಕಾರಿ ಗುಳೇದ

Mar 08 2024, 01:57 AM IST
ಮುಳಗುಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ ಪಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ ₹೧೮.೭೪ ಲಕ್ಷ ಉಳಿತಾಯ ಬಜೆಟ್‌ನ್ನು ಮಂಡಿಸಿದರು.

ಹಾವೇರಿ ನಗರಸಭೆ ಬಜೆಟ್‌: ರಸ್ತೆ, ಚರಂಡಿ ದುರಸ್ತಿಗೆ ₹3.95 ಕೋಟಿ

Mar 07 2024, 01:55 AM IST
ಹಾವೇರಿ ನಗರಸಭೆಯ 2024–25ನೇ ಸಾಲಿನ ಆಯವ್ಯಯ ಮಂಡನಾ ಸಭೆಯಲ್ಲಿ ನಗರಸಭೆಯ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ ₹ 11.42 ಲಕ್ಷದ ಉಳಿತಾಯ ಬಜೆಟ್‌ ಮಂಡಿಸಿದರು.

ರಸ್ತೆ ಡಾಂಬರೀಕರಣ ವಿಳಂಬ ದಶವಾರ ಗ್ರಾಮಸ್ಥರ ಪ್ರತಿಭಟನೆ

Mar 06 2024, 02:15 AM IST
ತಾಲೂಕಿನ ದಶವಾರ ಮುಖ್ಯ ರಸ್ತೆ ಡಾಂಬರೀಕರಣ ವಿಳಂಬ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 116
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved