• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹34 ಕೋಟಿಯಲ್ಲಿ ಕೊಪ್ಪಳ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳ

Apr 21 2025, 12:46 AM IST
ಕೊಪ್ಪಳ ಕ್ಷೇತ್ರದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ₹34 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಪ್ರಾಮುಖ್ಯ ನೀಡಿದ್ದು, ಹದಗೆಟ್ಟಿರುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ದೂರು ನೀಡಿದ ಮಹಿಳೆಯ ಎಕ್ಸ್‌ ಖಾತೆಯೇ ಬ್ಲಾಕ್‌ - ರಸ್ತೆ ಗುಂಡಿ ಸಮಸ್ಯೆಗೆ ಸ್ಪಂದಿಸದ ಪಾಲಿಕೆ

Apr 20 2025, 10:56 AM IST

ನಗರದಲ್ಲಿ ರಸ್ತೆ ಗುಂಡಿ ಸೇರಿದಂತೆ ಸಾರ್ವಜನಿಕರ ಸಮಸ್ಯೆ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ದೂರಿದ ಹಿನ್ನೆಲೆಯಲ್ಲಿ ಬಿಬಿಎಂಪಿಯು ಆ ಎಕ್ಸ್‌ ಖಾತೆಯನ್ನೇ ಬ್ಲಾಕ್‌ ಮಾಡಿ ವಿಚಿತ್ರ ಘಟನೆ ನಡೆದಿದೆ.

ಹೈದರಾಲಿ ರಸ್ತೆ ವಿಸ್ತರಣೆಗೆ 40 ಮರಗಳ ಕಟಾವು ಖಂಡಿಸಿ ಮೌನ ಪ್ರತಿಭಟನೆ

Apr 19 2025, 01:46 AM IST
ಮರಗಳಿಗೆ ನ್ಯಾಯ ಕೊಡುವಂತೆ, ಮೈಸೂರಿಗೆ ಬೇಕಿರುವುದು ಇನ್ನಷ್ಟು ಹಸಿರು ಅಗಲವಾದ ರಸ್ತೆಗಳಲ್ಲ ಎಂಬಿತ್ಯಾದಿ ಪ್ಲೇಕಾರ್ಡ್‌ ಗಳನ್ನು ಹಿಡಿದು ಗಮನ ಸೆಳೆದರು.

ನ್ಯಾಷನಲ್ ಹೆರಾಲ್ಡ್ ಹಗರಣ ಖಂಡಿಸಿ ರಸ್ತೆ ತಡೆ

Apr 19 2025, 12:48 AM IST
ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಕಾಂಗ್ರೆಸ್ ವಿರುದ್ದ ಘೋಷಣೆ ಮೊಳಗಿಸುತ್ತಾ ಸಂಚರಿಸಿತು.

ರಸ್ತೆ ಅಪಘಾತ: ಪ್ರಯಾಣಿಕರು ಪಾರು

Apr 19 2025, 12:47 AM IST
Road accident: passengers escape

ರಸ್ತೆ ಡಾಂಬರೀಕರಣಕ್ಕೆ ಶಾಸಕ ಬಾಲಕೃಷ್ಣ ಚಾಲನೆ

Apr 19 2025, 12:39 AM IST
ಜಂಬೂರು ಮುಖ್ಯರಸ್ತೆಯಿಂದ ಮಾದಿಹಳ್ಳಿಗೆ ಹೋಗುವ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು. 4 ವರ್ಷಗಳ ಹಿಂದೆ ಈ ರಸ್ತೆ ನಿರ್ಮಾಣ ಕಾಮಗಾರಿಗೆ ಹೇಮಾವತಿ ನೀರಾವರಿ ಯೋಜನೆಯಿಂದ 60 ಲಕ್ಷ ರು. ಹಣ ಬಿಡುಗಡೆಯಾಗಿತ್ತು. ತಾಂತ್ರಿಕ ದೋಷದ ಕಾರಣ ಈಗ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.

ರಸ್ತೆ ಅಗಲೀಕರಣ ವಿಚಾರ: ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಿ

Apr 19 2025, 12:38 AM IST
ಪಟ್ಟಣದ ರಾಜ್‌ಕುಮಾರ್, ಅಂಬೇಡ್ಕರ್ ಸೇರಿದಂತೆ ಇತರೆ ರಸ್ತೆಗಳ ಅಗಲೀಕರಣದಿಂದ ಕೊಳ್ಳೇಗಾಲ ಪಟ್ಟಣದ ಅಂದ ಹೆಚ್ಚುವ ಜೊತೆಗೆ ಹೆಚ್ಚಿನ ಅಭಿವೃದ್ಧಿಯಾಗಿಲಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು

ಭಾರತವನ್ನು ರಸ್ತೆ ಮತ್ತು ರೈಲ್ವೆ ಮೂಲಕ ಸಂಪರ್ಕಿಸುವ ಭೂಸಂಪರ್ಕ ಪ್ರಸ್ತಾವಕ್ಕೆ ಶ್ರೀಲಂಕಾ ನಕಾರ

Apr 19 2025, 12:38 AM IST
ಭಾರತ ಮತ್ತು ಶ್ರೀಲಂಕಾವನ್ನು ರಸ್ತೆ ಮತ್ತು ರೈಲ್ವೆ ಮೂಲಕ ಸಂಪರ್ಕಿಸುವ ಭೂಸಂಪರ್ಕ ಯೋಜನೆಯ ಭಾರತದ ಪ್ರಸ್ತಾವನೆಯನ್ನು ಶ್ರೀಲಂಕಾ ತಿರಸ್ಕರಿಸಿದೆ ಎಂದು ವರದಿಯಾಗಿದೆ.

ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕ ರೇವಣ್ಣ

Apr 18 2025, 12:33 AM IST
ಕೇಂದ್ರ ಸರ್ಕಾರದಿಂದ ೬೦ ಅಡಿ ರಸ್ತೆಗೆ ೨೯ ಕೋಟಿ ಹಣ ಮಂಜೂರಾಗಿದ್ದು, ಯಾರಿಗೂ ತೊಂದರೆ ಆಗದಂತೆ ರಸ್ತೆ ಒಂದು ಬದಿಯ ಡ್ರೈನಿಂದ ೩೦ ಅಡಿ ರಸ್ತೆಯ ಕಾಮಗಾರಿ ಪ್ರಾರಂಭ ಮಾಡಲಾಗಿದೆ ಮತ್ತು ಡಾ. ಅಂಬೇಡ್ಕರ್ ವೃತ್ತದ ತನಕ ಮಾಡುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ಸೂರನಹಳ್ಳಿ ರೈಲ್ವೆ ಗೇಟ್ ಸಮೀಪದ ಅಂಡರ್‌ಪಾಸ್ ಹತ್ತಿರದಿಂದ ಕಾಮಗಾರಿ ಪ್ರಾರಂಭ ಮಾಡಲಾಗಿದ್ದು, ಜೆಸಿಬಿ ಬಳಸಿ, ಚರಂಡಿಗಳನ್ನು ತೆಗೆಯಲಾಗುತ್ತಿದ್ದು, ೬೦ ಅಡಿ ರಸ್ತೆ ಕಾಮಗಾರಿಯಲ್ಲಿ ಅಗತ್ಯವಿದ್ದಲ್ಲಿ ಭೂ ಸ್ವಾಧೀನವಾದ ನಂತರ ಪರಿಹಾರ ನೀಡಿ ಉಳಿಕೆ ಕಾಮಗಾರಿ ಮಾಡುತ್ತೇವೆ ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿಢೀರ್‌ ರಸ್ತೆ ತಡೆ

Apr 18 2025, 12:31 AM IST
ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 115
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved