• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಸಿ ಕಾಲನಿ ರಸ್ತೆ ಬಂದ್, ಸಮಸ್ಯೆ ಇತ್ಯರ್ಥಕ್ಕಾಗಿ ಧರಣಿ

Dec 28 2023, 01:46 AM IST
ರೋಣ ತಾಲೂಕಿನ ಅರಹುಣಸಿ ಗ್ರಾಮದ ಎಸ್ ಸಿ ಕಾಲನಿಗೆ ಹೋಗುವ ರಸ್ತೆಯನ್ನು ವ್ಯಕ್ತಿಯೊಬ್ಬರು ಮುಳ್ಳಿನ ಬೇಲಿ ಹಾಕಿ ಬಂದ್ ಮಾಡಿದ್ದರಿಂದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಜಯಪುರ ನಗರ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕ ಸಹಕಾರ ಅಗತ್ಯ: ಶಾಸಕ ಟಿ.ಡಿ. ರಾಜೇಗೌಡ

Dec 27 2023, 01:32 AM IST
ಸಾರ್ವಜನಿಕರ ಬೇಡಿಕೆಯಂತೆ ಸುಸಜ್ಜಿತ ಗಣಪತಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 1.25ಕೋಟಿ ಹಣ ಮಂಜೂರಾಗಿರುವ ಹಿನ್ನೆಲೆಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು ಎಂದು ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.

ಅಭಿವೃದ್ಧಿ ಕಾಣದೆ ಛಿದ್ರಗೊಂಡಿರುವ ಬನ್ನೂರು ರಸ್ತೆ..!

Dec 27 2023, 01:32 AM IST
ಬನ್ನೂರು ಮಾರ್ಗದ ರಸ್ತೆ ಸಂಚಾರಕ್ಕೆ ಅಯೋಗ್ಯವೆನಿಸುವಷ್ಟು ರೀತಿಯಲ್ಲಿ ಕುಲಗೆಟ್ಟುಹೋಗಿದೆ. ೧.೭೫ ಕೋಟಿ ರು. ಹಣವಿದ್ದರೂ ಅಭಿವೃದ್ಧಿಗೆ ಮೀನಮೇಷ, ಹಿಂದಿನ ಸರ್ಕಾರದ ಅವಧಿಯಲ್ಲಂತೂ ರಸ್ತೆ ಅಭಿವೃದ್ಧಿ ಕಾಣಲಿಲ್ಲ. ಈಗ ಹೊಸ ಸರ್ಕಾರ ರಚನೆಯಾಗಿ ಆರು ತಿಂಗಳಾದರೂ ರಸ್ತೆ ಅಭಿವೃದ್ಧಿ ಮರೀಚಿಕೆಯಾಗಿದೆ. ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಸಂಚಾರ ದುಸ್ತರ.

ರಸ್ತೆ ಮೇಲೆ ಒಳಚರಂಡಿ ನೀರು: ರಸ್ತೆ ಬಂದ್‌ ಮಾಡಿ ಪ್ರತಿಭಟನೆ

Dec 27 2023, 01:31 AM IST
ರಸ್ತೆ ಮೇಲೆ ಒಳಚರಂಡಿ ನೀರು ಬಂದಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆ ಪರಿಹರಿಸುವವರೆಗೂ ಪ್ರತಿಭಟನೆ ಕೈಬಿಡಲ್ಲ ಎಂದು ಪಟ್ಟು ಹಿಡಿದ ನಾಗರಿಕರು

ಸಿಎಂ ಬರುವಾಗ ಮಾತ್ರ ರಸ್ತೆ ಅಭಿವೃದ್ಧಿ ಕಾರ್ಯ

Dec 27 2023, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆಂದು ಅವರು ಓಡಾಡುವ ರಸ್ತೆಗಳ ಅಭಿವೃದ್ದಿಯ ನಾಟಕ ಸರಿಯಲ್ಲ, ನಿಜಕ್ಕೂ ಸಿಎಂ ಕೋಲಾರಕ್ಕೆ ಬರುವುದರಿಂದ ಹದೆಗೆಟ್ಟ ರಸ್ತೆಗಳು ಸರಿಹೋಗುವಂತಿದ್ದರೆ ಅವರು ಪ್ರತಿ ತಿಂಗಳು ಒಂದು ಗ್ರಾಮ, ಒಂದು ವಾರ್ಡ್‌ಗೆ ಭೇಟಿ ನೀಡಲಿ

ಸಾಗರ ನಿವಾಸಿಗಳು ಸಹಕರಿಸಿದರೆ ಮಾರ್ಕೆಟ್ ರಸ್ತೆ ಶೀಘ್ರ ವಿಸ್ತರಣೆ

Dec 25 2023, 01:32 AM IST
ಸಾಗರ ಪಟ್ಟಣ ಅಭಿವೃದ್ಧಿಗೆ ಎಲ್ಲರೂ ಮುಕ್ತಮನಸ್ಸಿನಿಂದ ಸಹಕಾರ ನೀಡಬೇಕು. ಹೀಗಾದಲ್ಲಿ ಮಾರ್ಕೆಟ್‌ ರಸ್ತೆ ವಿಸ್ತರಣೆ ಸಾಧ್ಯ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿದ್ದಾರೆ.

₹1.62 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಭೂಮಿಪೂಜೆ

Dec 21 2023, 01:16 AM IST
ಮೂಡಲಗಿ ಪಟ್ಟಣದಲ್ಲಿ ಕಲ್ಮೇಶ್ವರ ವೃತ್ತದಿಂದ ಸರ್ಕಾರಿ ಪ್ರಾಥಮಿಕ ಬಾಲಕರ ಶಾಲೆಯವರೆಗೆ ಡಾಂಬರೀಕರಣ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಬುಧವಾರ ನೆರವೇರಿಸಲಾಯಿತು. ಸರ್ವೋತ್ತಮ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.

ರಸ್ತೆ ಕಾಮಗಾರಿಯ 30 ಕೋಟಿ ಅನುದಾನಕ್ಕೆ ತಡೆ

Dec 21 2023, 01:15 AM IST
ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಮಂಜೂರಾಗಿದ್ದ ರು.30 ಕೋಟಿ ಕಾಮಗಾರಿಯನ್ನು ಹಿಂದಿನ ಶಾಸಕರು ತಡೆ ಹಿಡಿದಿದ್ದಾರೆ. ರಾಜಕೀಯ ದುರುದ್ದೇಶದಿಂದ ಇದನ್ನು ತಡೆ ಹಿಡಿಯಲಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದ್ದಾರೆ.

ರಥ ಬೀದಿ ರಸ್ತೆ ಅಗಲೀಕರಣಕ್ಕೆ ಆಗ್ರಹ

Dec 16 2023, 02:01 AM IST
ರಥ ಬೀದಿಯ ರಸ್ತೆ ಅಗಲೀಕರಣಗೊಳಿಸಿ, ವಾಹನ ದಟ್ಟಣೆ ಸಮಸ್ಯೆ ನಿವಾರಿಸಲು ಸಂಬಂಧಪಟ್ಟವರು ಲಕ್ಷ್ಯ ವಹಿಸಬೇಕು

ನೀರು, ಚರಂಡಿ, ರಸ್ತೆ ಅಂದವಾಗಿಡಲು ಯೋಜನೆ ರೂಪಿಸಲು ಸಲಹೆ

Dec 16 2023, 02:00 AM IST
ಪಟ್ಟಣದ ನಿವಾಸಿಗಳಿಗೆ ಕುಡಿಯಲು ಶುದ್ಧ ನೀರು ಪೂರೈಕೆ, ಚರಂಡಿಗಳ ಸ್ವಚ್ಛತೆ ಹಾಗೂ ರಸ್ತೆಗಳಲ್ಲಿ ಉಂಟಾಗಿರುವ ಕಂದಕಗಳನ್ನು ಸರಿಪಡಿಸುವ, ಸಾರ್ವಜನಿಕ ಶೌಚಾಲಯ ನಿರ್ಮಾಣ, ಉದ್ಯಾನಗಳ ಸಮರ್ಪಕ ನಿರ್ವಹಣೆ ಒಟ್ಟಾರೆ ಪಟ್ಟಣದ ಅಂದವಾಗಿಸುವ ಕಾಮಗಾರಿಯ ಕ್ರಿಯಾಯೋಜನೆ ರೂಪಿಸಬೇಕು ಎಂದು ಸಾರ್ವಜನಿಕರು ಸಲಹೆ ಸೂಚನೆಗಳನ್ನು ನೀಡಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved