• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮಪಟ್ಟಣ ರಸ್ತೆ ಅಗಲೀಕರಣಕ್ಕೆ ಕೂಡಿಬಂದ ಕಾಲ

Mar 14 2025, 12:31 AM IST
ಪಟ್ಟಣದ ಹೃದಯ ಭಾಗದ ಮೂಲಕ ಹಾದು ಹೋಗುವಂಥ ರಾಮಪಟ್ಟಣ ರಸ್ತೆ ತುಂಬಾ ಕಿರಿದಾಗಿದ್ದು, ವಾಹನ ಸಂಚಾರ ತುಂಬಾ ಕಷ್ಟಕರವಾಗಿತ್ತು, ಇದೀಗ ಈ ರಸ್ತೆ ಅಗಲೀಕರಣಕ್ಕೆ ಕಾಲ ಕೂಡಿಬಂದಿದ್ದು, ಮೂಲಗಳ ಪ್ರಕಾರ 40 ಅಡಿಗಳಷ್ಟು ರಸ್ತೆ ಅಗಲೀಕರಣವಾಗಲಿದೆ ಎನ್ನಲಾಗಿದೆ. ಆದರೆ ರಸ್ತೆ ಅಕ್ಕಪಕ್ಕದ ಮಾಲೀಕರು 30 ಅಡಿ ರಸ್ತೆ ಅಗಲೀಕರಣ ಮಾಡುವಂತೆ ಶಾಸಕ ಸುಬ್ಬಾರೆಡ್ಡಿಯವರ ಬಳಿ ಮನವಿ ಮಾಡಿಕೊಂಡಿದ್ದಾರೆ.

ನಗರಸಭೆ ವ್ಯಾಪ್ತಿಯ ರಸ್ತೆ, ಉದ್ಯಾನವನ ಉಳಿಸಿ: ರಂಗನಾಥ್

Mar 12 2025, 12:48 AM IST
ಹಿರಿಯೂರು ನಗರದ 3ನೇ ವಾರ್ಡ್‌ನ ಡಾಗ್ ವೃತ್ತದಲ್ಲಿ ರಸ್ತೆ ಒತ್ತುವರಿ ಮಾಡಿರುವುದು.

ಮಳೆಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಗೆ ರು. 10 ಕೋಟಿ ಅನುದಾನ

Mar 12 2025, 12:47 AM IST
ಹಿರೇಕೆರೂರು ತಾಲೂಕಿನ ಆರೀಕಟ್ಟಿಯಿಂದ ಬೆಟಕೇರೂರ ರಸ್ತೆ ಅಭಿವೃದ್ಧಿಗೆ ₹1.25 ಕೋಟಿಗೆ ಅನುಮೋದನೆ ದೊರೆತಿದೆ.

ಕಸ ವಿಲೇವಾರಿ ಘಟಕವಾಗಿರುವ ಯಾದವಾಡ ರಸ್ತೆ!

Mar 12 2025, 12:45 AM IST
ಇತ್ತೀಚೆಗೆ ಕಸದ ಜೊತೆಗೆ ಅದಕ್ಕೆ ಬೆಂಕಿ ಸಹ ಹಚ್ಚಲಾಗುತ್ತಿದೆ. ಇದು ಸುತ್ತಲೂ ಹೊಗೆಯಿಂದ ತುಂಬಿ ವಾತಾವರಣ ಕಲುಷಿತವಾಗುತ್ತಿದೆ.

ಡಂಪಿಂಗ್‌ ಯಾರ್ಡ್‌ ಆಯ್ತೇ ಕುಸುಗಲ್ ರಸ್ತೆ?

Mar 11 2025, 12:48 AM IST
ಇಲ್ಲಿ ಕಟ್ಟಡಗಳ ತ್ಯಾಜ್ಯದ ಜೊತೆಗೆ ಪಾಲಿಕೆಯ ಕಸದ ವಾಹನಗಳು ಸಹ ಕಸ ಸುರುವಿ ಹೋಗುತ್ತಿದ್ದರಿಂದ ದಿನೇ ದಿನೆ ಈ ಡಂಪಿಂಗ್‌ ಯಾರ್ಡ್‌ ಬೆಳೆಯುತ್ತಿದೆ.

ಮುಚ್ಚಿರುವ ರಸ್ತೆ ತೆರವು, ಪರ್‍ಯಾಯ ರಸ್ತೆ ಕಲ್ಪಿಸಲು ರೈತರ ನಿಯೋಗ ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ

Mar 11 2025, 12:47 AM IST
ಪಾಲಿಟೆಕ್ನಿಕ್ ಆವರಣದ ಬದಿಯಲ್ಲಿ ಪರ್ಯಾಯ ರಸ್ತೆ ನಿರ್ಮಿಸಲು ತಾಂತ್ರಿಕ ಶಿಕ್ಷಣ ಇಲಾಖೆ ಪ್ರತಿರೋಧವಿಲ್ಲ. ರೈತರಿಗಾಗಿ ರಸ್ತೆ ಬಿಡಲು ಸ್ಕೆಚ್ ಮಾಡಿ ಸಂಪೂರ್ಣ ಮಾಹಿತಿಯೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖೆ ನಿರ್ದೇಶಕರೇ ಸೂಚಿಸಿದ್ದರೂ ಕಾಲೇಜಿನ ಪ್ರಾಂಶುಪಾಲರು ಇದಕ್ಕೆ ಅಡ್ಡಿಯಾಗಿದ್ದಾರೆ.

ಕಲ್ಯಾಣ ಪಥದಲ್ಲಿ ರಸ್ತೆ ದುರಸ್ತಿ: ಶಾಸಕ ರಾಘವೇಂದ್ರ ಹಿಟ್ನಾಳ

Mar 09 2025, 01:47 AM IST
ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಹದಗೆಟ್ಟಿರುವ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ತರುವ ಕೆಲಸ ಮಾಡುತ್ತಿದ್ದೇವೆ. ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಹಾರನಹಳ್ಳಿ ರಸ್ತೆ ದುರಸ್ತಿ ಕಾಮಗಾರಿ ವಿಳಂಬ

Mar 09 2025, 01:45 AM IST
ಅರಸೀಕೆರೆ-ಹಾಸನ ಮುಖ್ಯ ರಸ್ತೆಯ ಹಾರನಹಳ್ಳಿ ವ್ಯಾಪ್ತಿಯ ಆಂಜನೇಯ ದೇವಾಲಯದಿಂದ ಜಾವಗಲ್ ರಸ್ತೆವರೆಗೆ ಚತುಷ್ಪಥ ರಸ್ತೆಗಾಗಿ ಲೋಕೋಪಯೋಗಿ ಇಲಾಖೆಯಿಂದ 15 ತಿಂಗಳುಗಳ ಹಿಂದೆ ಆರಂಭವಾದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಗುಣಮಟ್ಟದ ಲೈಟುಗಳನ್ನು ಅಳವಡಿಸಲಿ. ಗುತ್ತಿನಕೆರೆ ಹೋಗುವ ಸರ್ಕಲ್ ಜಾವಗಲ್ ತಿರುವು ಸರ್ಕಲ್‌ಗಳನ್ನು ಅಗಲ ಮಾಡಲಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜನ ಸ್ವಾಮಿ ಆಗ್ರಹಿಸಿದ್ದಾರೆ.

ಸಾದಲಿ ಮುಖ್ಯ ರಸ್ತೆ ಅಗಲೀಕರಣಕ್ಕೆ ಆಗ್ರಹ

Mar 06 2025, 12:35 AM IST
ಜಿಲ್ಲಾ ಮುಖ್ಯ ರಸ್ತೆಯು ಹೊಸದಾಗಿ ಡಾಂಬರೀಕರಣವಾಗದೆ, ಅಭಿವೃದ್ಧಿಯಾಗದೆ ಹಲವಾರು ದಶಕಗಳಿಂದ ದುಸ್ಥಿತಿಯಲ್ಲಿದೆ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿದರೂ ನಮಗೆ ಪ್ರತಿಫಲ ಸಿಕ್ಕಿಲ್ಲ. ಆದ್ದರಿಂದ ಈ ಧರಣಿಯನ್ನು ಮುಂದುವರಿಸುತ್ತಿದ್ದೇವೆ ಎನ್ನುತ್ತಾರೆ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿರುವ ಪ್ರತಿಭಟನಾಕಾರರು.

ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಅಭಿಯಾನ

Mar 06 2025, 12:33 AM IST
ದೊಡ್ಡಬಳ್ಳಾಪುರ: ಮನುಷ್ಯರ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಗರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಅಮರೇಶ್ ಗೌಡ ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 116
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved