• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಸಿ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

Jul 26 2025, 12:30 AM IST
ತಾಲೂಕಿನ ಹೆಬ್ಬಸೂರು ಸಮೀಪದ ಅರಳೀಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಬಡಾವಣೆಯಲ್ಲಿ ಎಸ್‌ಇಪಿ ಯೋಜನೆ ಅನುದಾನ ೫೦ ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು

ಒತ್ತುವರಿಯಾದ ರಸ್ತೆ ತೆರವಿಗೆ ಆಗ್ರಹಿಸಿ ಪ್ರತಿಭಟನೆ

Jul 25 2025, 01:13 AM IST
ರಸ್ತೆ ಸರಿಪಡಿಸಲು ಖುದ್ದು ಜಿಲ್ಲಾಧಿಕಾರಿ, ತಹಸೀಲ್ದಾರ್‌ ಮತ್ತು ಪಪಂ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದರು ಯಾವುದೆ ಪ್ರಯೋಜನವಾಗಿಲ್ಲ

ರಸ್ತೆ ದುರಸ್ತಿಗಾಗಿ ವಿದ್ಯಾರ್ಥಿಗಳೊಂದಿಗೆ ಪಾಲಕರ ಪ್ರತಿಭಟನೆ

Jul 25 2025, 12:35 AM IST
ಹನುಮಸಾಗರದಿಂದ ಗ್ರಾಮದಿಂದ ಗಜೇಂದ್ರಗಡ ಪಟ್ಟಣ ಸಂರ್ಪಕಿಸುವ ರಸ್ತೆ ಸಂಪೂರ್ಣ ಹಾಳಾಗಿದೆ. ನಿರಂತರ ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದೆ. ಕಾಲಿಟ್ಟರೆ ಜಾರಿ ಬೀಳುವ ಪರಿಸ್ಥಿತಿಯಲ್ಲಿ ರಸ್ತೆ ದುರಸ್ತಿಗೊಂಡಿದೆ.

ಮುಂಡಗೋಡ: ಹೊಂಡಮಯ ರಸ್ತೆ, ಕೆಟ್ಟು ನಿಲ್ಲುತ್ತಿರುವ ವಾಹನಗಳು

Jul 25 2025, 12:35 AM IST
ಮೊದಲು ಮುಂಡಗೋಡದಿಂದ ಶಿರಸಿ ಅಥವಾ ಹುಬ್ಬಳ್ಳಿಗೆ ಒಂದು ಗಂಟೆಯೊಳಗೆ ತಲುಪಬಹುದಿತ್ತು.

ಆನೆ ದಾಳಿಗೆ ಮಹಿಳೆ ಸಾವು: ಸಾರ್ವಜನಿಕರಿಂದ ರಸ್ತೆ ತಡೆ, ಪ್ರತಿಭಟನೆ

Jul 25 2025, 12:30 AM IST
ಬಾಳೆಹೊನ್ನೂರು, ಬನ್ನೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟ್ಟಣದ ಅರಣ್ಯ ಇಲಾಖೆ ಮುಂಭಾಗ ಸಾರ್ವಜನಿಕರು ಹಾಗೂ ವಿವಿಧ ಪಕ್ಷಗಳ ಕಾರ್ಯಕರ್ತರು, ಮುಖಂಡರು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿ ಮುಖ್ಯರಸ್ತೆ ತಡೆ ನಡೆಸುವ ಮೂಲಕ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದರು.

ಮುಳಗುಂದ ಸಮೀಪ ಸಂಪೂರ್ಣ ಹದಗೆಟ್ಟ ರಸ್ತೆ, ದುರಸ್ತಿಗೆ ರೈತರ ಆಗ್ರಹ

Jul 24 2025, 01:45 AM IST
ಕಳೆದ ಒಂದೂವರೆ ದಶಕದ ಹಿಂದೆ ನಿರ್ಮಾಣವಾದ ಸಮೀಪದ ಇನಾಂ ವೆಂಕಟಾಪುರ ಕ್ರಾಸ್‌ನಿಂದ ಕಬಲಾಯತಕಟ್ಟಿ ಸಂಪರ್ಕಿಸುವ ಡಂಬಳ ರಸ್ತೆ ಸಂಪೂರ್ಣ ಹದಗೆಟ್ಟುಹೋಗಿದೆ. ಕೂಡಲೇ ದುರಸ್ತಿ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ರೈತರು ಎಚ್ಚರಿಸಿದ್ದಾರೆ.

ರಸ್ತೆ ಬದಿ ಕುಸಿತ: ಸಂಪರ್ಕ ಕಡಿತ ಆತಂಕ

Jul 24 2025, 12:47 AM IST
ಬಾಳೆಹೊನ್ನೂರು: ಬಾಳೆಹೊನ್ನೂರಿನಿಂದ ಮೆಣಸುಕೊಡಿಗೆ ಮೂಲಕ ಮೇಲ್ಪಾಲ್-ಕೊಪ್ಪ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಬದಿಯಲ್ಲಿ ಧರೆ ಕುಸಿದು ರಸ್ತೆ ಸಂಪರ್ಕ ಕಡಿತದ ಆತಂಕ ಎದುರಾಗಿದೆ.

ಆರ್‌ವಿ ರಸ್ತೆ-ಬೊಮ್ಮಸಂದ್ರ ನಡುವೆ ಆಗಸ್ಟ್‌ನಲ್ಲಿ ಮೆಟ್ರೋ ಸಂಚಾರ ಶುರು

Jul 23 2025, 10:13 AM IST

ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಮಂಗಳವಾರದಿಂದ ಮೆಟ್ರೋ ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್‌) ತಪಾಸಣೆ ಆರಂಭಿಸಿದೆ. ಆಗಸ್ಟ್‌ನಲ್ಲಿ ಸಂಚಾರ ಆರಂಭಿಸುವುದು ಬಹುತೇಕ ನಿಶ್ಚಿತವಾಗಿದೆ

ಕೆಸರು ಗದ್ದೆಯಾದ ಮಹದೇವನಗರದ ರಸ್ತೆ, ದುರಸ್ತಿಗೆ ಗ್ರಾಮಸ್ಥರ ಆಗ್ರಹ

Jul 23 2025, 02:27 AM IST
ಇಂದು ಬಡಾವಣೆಯ ರಸ್ತೆ ಮಳೆ ಬಂದರೆ ಕೆಸರು ಗೆದ್ದಯಾಗಿರುವ ಪರಿಸ್ಥಿತಿ ಉಂಟಾಗಿದೆ.

ಅವೈಜ್ಞಾನಿಕ ಬೈಪಾಸ್‌ ರಸ್ತೆ ಖಂಡಿಸಿ ಕಾಮಗಾರಿಗೆ ತಡೆ

Jul 23 2025, 01:58 AM IST
ಪ್ರತಿಭಟನಾ ಸ್ಥಳಕ್ಕೆ ಶಾಸಕ ಬಸವರಾಜು ಶಿವಗಂಗಾ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved