• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಲಗಳಿಗೆ ತೆರಳುವ ರಸ್ತೆಗೆ ತಡೆ: ಗ್ರಾಮಸ್ಥರಿಂದ ಸಂಪರ್ಕ ರಸ್ತೆ ಬಂದ್

Mar 06 2025, 12:30 AM IST
ಒಂದು ವೇಳೆ ಗ್ರಾಮಸ್ಥರು ರಸ್ತೆ ಬೇಕಾದರೆ ಕೋರ್ಟ್‌ಗೆ ಹೋಗಿ ರಸ್ತೆ ಮಾಡಿಸಿಕೊಂಡು ಬರಬೇಕು ಎಂದು ರಾಣಿಬೆನ್ನೂರು ತಹಸೀಲ್ದಾರ್ ಆರ್.ಎಚ್. ಭಾಗವಾನ್ ತಿಳಿಸಿದರು.

ಗುಂಡಿ ಬಿದ್ದ ರಸ್ತೆ ಬಿಟ್ಟು ಸುಸ್ಥಿತಿಯಲ್ಲಿದ್ದ ರೋಡ್‌ ಕಾಮಗಾರಿಗೆ ಮತ್ತೆ ಟೆಂಡರ್‌

Mar 04 2025, 01:45 AM IST
ಗೋಗರೆದರೂ ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ಅಧಿಕಾರಿಗಳು, ಸುಸ್ಥಿತಿಯಲ್ಲಿರುವ ಟೆಂಡರ್‌ ಶೂರ್‌ ರಸ್ತೆಗಳನ್ನು ಹೊಸದಾಗಿ ಅಭಿವೃದ್ಧಿಪಡಿಸಲು ಮೈಕ್ರೋ ಸರ್ಪೇಸಿಂಗ್‌ ಡಾಂಬರೀಕರಣದ ಹೆಸರಿನಲ್ಲಿ ಅನಗತ್ಯ ವೆಚ್ಚ ಮಾಡಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿದೆ.

ಉಪ್ಪಿನಂಗಡಿ: ಸುಬ್ರಹ್ಮಣ್ಯ ಕ್ರಾಸ್ ಬಳಿ ಎತ್ತರಿಸಿದ ರಸ್ತೆ ಸಂಚಾರಕ್ಕೆ ಮುಕ್ತ

Mar 04 2025, 12:35 AM IST
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪಥ ಕಾಮಗಾರಿ ಪ್ರಸಕ್ತ ವೇಗವಾಗಿ ನಡೆಯುತ್ತಿದ್ದು, ಉಪ್ಪಿನಂಗಡಿಯ ಭಾಗದಲ್ಲಿ ನಿರ್ಮಿಸಲಾಗುತ್ತಿರುವ ಎರಡು ಎತ್ತರಿಸಿದ ರಸ್ತೆ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ. ಈ ಪೈಕಿ ಸುಬ್ರಹ್ಮಣ್ಯ ಕ್ರಾಸ್ ಬಳಿಯ ಎತ್ತರಿಸಿದ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ರಸ್ತೆ ಅಗಲೀಕರಣ: ಸಾರ್ವಜನಿಕರ ಸಭೆ

Mar 04 2025, 12:32 AM IST
ಪಟ್ಟಣದ ಅಮೃತಶಿಲಾ ಶ್ರೀರಾಮಚಂದ್ರ ದೇವಸ್ಥಾನದಲ್ಲಿ ಇಲ್ಲಿನ ನಡುವಲ ಮಸೀದಿಯಿಂದ ಜೋಗಿಕಾಲುವೆತನಕದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕುರಿತು ಅಧಿಕಾರಿಗಳ ನೇತೃತ್ವದಲ್ಲಿ ಸಾರ್ವಜನಿಕರ ಸಭೆ ಜರುಗಿತು.

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

Mar 03 2025, 01:50 AM IST
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ತುಮಕೂರು-ಹೊನ್ನಾವರದವರೆಗೆ ನಡೆಯುತ್ತಿರುವ ನೂರಾರು ಕೋಟಿ ರೂಪಾಯಿಗಳ ವೆಚ್ಚದ ಕಾಮಗಾರಿ ತುಂಬಾ ಕಳಪೆಯಿಂದ ಕೂಡಿದ್ದು, ತಾಲೂಕಿನ ಹಾಲ್ಕುರಿಕೆ ರಸ್ತೆಯ ಟಿ.ಎಂ ಮಂಜುನಾಥ್ ನಗರ ಬಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬೈಪಾಸ್ ಸೇತುವೆ ಬಳಿ ರಸ್ತೆ ಕುಸಿದಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು ಪ್ರತಿನಿತ್ಯ ಓಡಾಡುವ ನೂರಾರು ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ.

ಅತೀ ವೇಗ ಬಂದ ಕಾರು ರಸ್ತೆ ಬದಿ ನಿಂತಿದ್ದವರಿಗೆ ಡಿಕ್ಕಿಯಾಗಿ ಇಬ್ಬರು ಸಾವು, ಮತ್ತಿಬ್ಬರಿಗೆ ತೀವ್ರ ಗಾಯ

Mar 03 2025, 01:48 AM IST
ಅತೀ ವೇಗ ಬಂದ ಕಾರು ರಸ್ತೆ ಬದಿ ನಿಂತಿದ್ದವರಿಗೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಇಬ್ಬರು ತೀವ್ರ ಗಾಯಗೊಂಡ ಘಟನೆ ಸಮೀಪದ ಡಿ.ಹಲಸಹಳ್ಳಿ ಗೇಟ್ ಬಳಿ ನಡೆದಿದೆ. ಡಿ.ಹಲಸಹಳ್ಳಿ ಗೇಟ್ ನಿವಾಸಿ ದೇಸಿಲಿಂಗ ಮತ್ತು ಎಚ್.ಡಿ‌.ಕೋಟೆ ತಾಲೂಕಿನ ಆಲನಹಳ್ಳಿ ಕಮಲಮ್ಮ ಮೃತಪಟ್ಟವರು.

ಎತ್ತಿನಹೊಳೆಗೆ ಗ್ರಾಮದ ರಸ್ತೆ ಎತ್ತಂಗಡಿ

Mar 03 2025, 01:47 AM IST
ತಾಲೂಕಿನ ಬೊಮ್ಮಲಾಪುರ ಗ್ರಾಮದ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಯೋಜನೆಯಿಂದಾಗಿ ಬೊಮ್ಮಲಾಪುರಕ್ಕೆ ತೆರಳುವ ಪ್ರಮುಖ ರಸ್ತೆಯೊಂದು ಮುಚ್ಚಿಹೋಗುವ ಭೀತಿಯಲ್ಲಿದ್ದು ಈ ರಸ್ತೆಗೆ ಸೇತುವೆ ನಿರ್ಮಿಸದಿದ್ದರೆ ಕಾಮಗಾರಿ ನಡೆಯಲು ಬಿಡುವುದಿಲ್ಲ ಎಂದು ಬೊಮ್ಮಲಾಪುರ ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ

ಮದ್ದೂರು : ರಾಜ್ಯ ರಸ್ತೆ ಸಾರಿಗೆ ಬಸ್‌ ಡಿಕ್ಕಿಗೆ ಉರುಳಿ ಬಿದ್ದ ಆಟೋ - 6 ಮಂದಿಗೆ ಗಾಯ

Mar 03 2025, 01:46 AM IST
ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ನಿವಾಸಿಗಳಾದ ಕಲ್ಪನಾ, ಲಕ್ಷ್ಮಮ್ಮ, ತಿಮ್ಮಮ್ಮ, ಮದ್ದೂರು ತಾಲೂಕು ಅಜ್ಜಹಳ್ಳಿಯ ಗೌರಮ್ಮ, ಪೂರ್ಣಿಮಾ ಹಾಗೂ ಸೋಮನಹಳ್ಳಿಯ ಮಹಮ್ಮದ್ ಮೊಹಾಜ್ ಗಾಯಗೊಂಡ ಪ್ರಯಾಣಿಕರು.

ಸೇಫಥಾನ್‌ನಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಭಾಗಿ : ರಸ್ತೆ ಅಪಘಾತ ಕಡಿಮೆ ಮಾಡುವುದು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶ

Mar 02 2025, 01:15 AM IST

ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವುದು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗ ಸಾರಿಗೆ ಇಲಾಖೆ ಶನಿವಾರ ಏರ್ಪಡಿಸಿದ್ದ ಸೇಫಥಾನ್‌ 2025ರಲ್ಲಿ 10 ಸಾವಿರಕ್ಕೂ ಹೆಚ್ಚಿನ ಜನರು ಪಾಲ್ಗೊಂಡಿದ್ದರು.

೬ ಕೋಟಿ ರು. ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ

Mar 01 2025, 01:04 AM IST
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದ ಸುನೀಲ್ ಬೋಸ್ ಹಾಗೂ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿಪೂಜೆ ನೆರವೇರಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 116
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved