• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಚೌಕಟ್ಟಲ್ಲಿ ಮುಖ್ಯ ರಸ್ತೆ ವಿಸ್ತರಣೆಗೆ ಕ್ರಮ: ಶಾಸಕ ದೇವೇಂದ್ರಪ್ಪ

Mar 01 2025, 01:03 AM IST
ಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ-ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಈಗಾಗಲೇ ₹20 ಕೋಟಿ ಬಿಡುಗಡೆಯಾಗಿದೆ. ಜಿಲ್ಲಾಧಿಕಾರಿ ಗಮನಕ್ಕೆ ತಂದು ಕಾನೂನು ಚೌಕಟ್ಟಿನಲ್ಲಿ ರಸ್ತೆ ವಿಸ್ತರಣೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ಮಡಿಕೇರಿ: ರಸ್ತೆ ಸುರಕ್ಷತಾ ಜಾಥಾ

Mar 01 2025, 01:02 AM IST
ನಗರದ ಜಿ.ಟಿ.ವೃತ್ತದಿಂದ ಆರಂಭಗೊಂಡ ಜಾಥಾದಲ್ಲಿ ಸಾರ್ವಜನಿಕರು ಮತ್ತು ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಾಥಾವು ಐಜಿ ವೃತ್ತದಲ್ಲಿ ಕೊನೆಗೊಂಡಿತ್ತು. ಈ ಸಂದರ್ಭ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು.

ಹಾವೇರಿ ನಗರಸಭೆ ಬಜೆಟ್‌ ಮಂಡನೆ, ಪ್ರತಿ ವಾರ್ಡ್‌ನಲ್ಲೂ ರಸ್ತೆ, ಚರಂಡಿ ನಿರ್ಮಾಣ, ದುರಸ್ತಿ

Mar 01 2025, 01:02 AM IST
ಹಾವೇರಿ ನಗರಸಭೆ ಸ್ವಂತ ಮೂಲಗಳಾದ ಆಸ್ತಿ ತೆರಿಗೆ, ನೀರಿನ ಕರ, ಅಭಿವೃದ್ಧಿ ಕರ, ಮಳಿಗೆ ಬಾಡಿಗೆ ಹಾಗೂ ಇತರೆ ಶುಲ್ಕಗಳಿಂದ ಒಟ್ಟು ₹12.36 ಕೋಟಿ ಆದಾಯವನ್ನು ನಿರೀಕ್ಷಿಸಲಾಗಿದೆ.

ನಾಣಿಂಜ ಮಲೆ ರಕ್ಷಿತಾರಣ್ಯ ರಸ್ತೆ ಪಕ್ಕ ತ್ಯಾಜ್ಯ ವಿಲೇವಾರಿ ಸಮಸ್ಯೆ

Feb 28 2025, 12:48 AM IST
ಅಳದಂಗಡಿ-ಸೂಳಬೆಟ್ಟು-ಫಂಡಿಜೆ ಮೂಲಕ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಅಭಿವೃದ್ಧಿಗೊಂಡ ರಸ್ತೆ ನಾಣಿಂಜಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತದೆ. ಹೋಬಳಿ ಕೇಂದ್ರ ವೇಣೂರಿಗೆ ಸಂಪರ್ಕ ಸಾಧಿಸಲು ಇದು ಅತಿ ಹತ್ತಿರದ ದಾರಿ. ಇಲ್ಲಿ ರಸ್ತೆ ಪಕ್ಕ ಸಾರ್ವಜನಿಕರು ಎಸೆಯುವ ತ್ಯಾಜ್ಯ ಭಾರಿ ಸಮಸ್ಯೆ ಸೃಷ್ಟಿಸಿದೆ.

ಮುಂದಿನ 3-4 ತಿಂಗಳಲ್ಲಿ ಸಕಲೇಶಪುರದಿಂದ ಮಾರನಹಳ್ಳಿವರೆಗೆ ಹೆದ್ದಾರಿ-75ರ ನಾಲ್ಕುಪಥ ರಸ್ತೆ ಸಂಚಾರಕ್ಕೆ ಮುಕ್ತ

Feb 28 2025, 12:48 AM IST

ಮುಂದಿನ 3-4 ತಿಂಗಳಲ್ಲಿ ಸಕಲೇಶಪುರದಿಂದ ಮಾರನಹಳ್ಳಿವರೆಗೆ ಹೆದ್ದಾರಿ-75ರ ನಾಲ್ಕುಪಥ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು. 

ರಾಜಧಾನಿ ಬೆಂಗಳೂರಿನ ರಸ್ತೆ, ಪಾದಚಾರಿ ಮಾರ್ಗಗಳ ಕುರಿತು ಸಚಿವ ಪ್ರಿಯಾಕ್‌, ಉದ್ಯಮಿ ಪೈ ಜಟಾಪಟಿ

Feb 27 2025, 12:16 PM IST

ರಾಜಧಾನಿ ಬೆಂಗಳೂರಿನ ರಸ್ತೆ, ಪಾದಚಾರಿ ಮಾರ್ಗಗಳ ಕುರಿತು ಉದ್ಯಮಿ ಮೋಹನದಾಸ್‌ ಪೈ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ಅವರ ನಡುವೆ ತೀವ್ರ ಮಾತಿನ ಜಟಾಪಟಿ ಶುರುವಾಗಿದೆ.

೧೨ ಕೋಟಿ ರು. ವೆಚ್ಚದಲ್ಲಿ ಮಂಡ್ಯ-ಮೇಲುಕೋಟೆ ರಸ್ತೆ ಅಭಿವೃದ್ಧಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 27 2025, 12:33 AM IST
ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ಮಾಡುವ ವೇಳೆ ಗಣಿ ಸಾಮಗ್ರಿಗಳನ್ನು ಟಿಪ್ಪರ್‌ಗಳ ಮೂಲಕ ಸಾಗಿಸಿದ ವೇಳೆ ಈ ರಸ್ತೆಯಲ್ಲಿ ಹಳ್ಳ-ಗುಂಡಿಗಳು ನಿರ್ಮಾಣವಾದವು. ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದಿದ್ದ ದಿಲೀಪ್ಪ ಬಿಲ್ಡ್‌ಕಾನ್ ಕಂಪನಿ ರಸ್ತೆಯನ್ನು ದುರಸ್ತಿಪಪಡಿಸಬೇಕಿತ್ತು.

ಕುಂಭಮೇಳಕ್ಕೆ ತೆರಳಿ ವಾಪಸ್ ಆಗುತ್ತಿದ್ದ ವೃದ್ಧೆ ಆಗ್ರಾ ಎಕ್ಸ್ ಪ್ರೆಸ್ ಹೈವೇನಲ್ಲಿ ರಸ್ತೆ ಅಪಘಾತದಲ್ಲಿ ಸಾವು..!

Feb 27 2025, 12:32 AM IST
ಉತ್ತರ ಪ್ರದೇಶದ ಲಕ್ನೋ ಮತ್ತು ಆಗ್ರಾ ಎಕ್ಸ್ ಪ್ರೆಸ್ ಹೈವೇನಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮಂಜುಳಾ ಬೇನ್ ತಾವು ಪ್ರವಾಸಕ್ಕೆ ತೆರಳಿದ್ದ ಮಿನಿ ಬಸ್ಸಿನಿಂದ ಇಳಿದು ರಸ್ತೆದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಪರಾರಿಯಾಗಿದೆ.

ಸೂರಿಂಜೆ ಕೋಟೆಯಿಂದ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆ ಕಾಂಕ್ರಿಟ್‌ ಕಾಮಗಾರಿ

Feb 27 2025, 12:30 AM IST
ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾಗಿರುವ 4.50 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾಗಿರುವ ರುವ ಸೂರಿಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರಿಂಜೆ ಕೋಟೆಯಿಂದ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗಿನ ರಸ್ತೆ ಕಾಂಕ್ರಿಟ್‌ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಅಂತರಗಂಗೆ ಕ್ಷೇತ್ರಕ್ಕೆ ರಸ್ತೆ ನಿರ್ಮಿಸಲು ಕ್ರಮ

Feb 27 2025, 12:30 AM IST
ಅನ್ನಭಾಗ್ಯ ಯೋಜನೆಯಡಿ ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ ಎರಡು ತಿಂಗಳಿನ ಒಟ್ಟಾಗಿ ಅಕ್ಕಿ ವಿತರಿಸಲಾಗುವುದು, ಕೇಂದ್ರ ಮತ್ತು ರಾಜ್ಯ ಸೇರಿದಂತೆ ತಲಾ ೫ ಕೆ.ಜಿ.ಯಲ್ಲಿ ಒಟ್ಟು ಒಬ್ಬರಿಗೆ ೧೦ ಕೆ.ಜಿ. ಅಕ್ಕಿ ವಿತರಿಸಲಾಗುವುದು, ಬ್ಯಾಂಕ್ ಖಾತೆಗೆ ಹಣವನ್ನು ಹಾಕುವುದಿಲ್ಲ, ಈಗಾಗಲೇ ೨.೧೦ ಲಕ್ಷ ಮೆಟ್ರಿಕ್ ಟನ್ ಅಕ್ಕಿ ತಿಂಗಳಿಗೊಮ್ಮೆ ಖರೀದಿಸಲಾಗುತ್ತಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 116
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved