ಸುಸಜ್ಜಿತ ಪಾದಚಾರಿ ರಸ್ತೆ ನಿರ್ಮಾಣಕ್ಕೆ ಟೆಂಡರ್
Jan 25 2025, 01:02 AM ISTಚಿಂತಾಮಣಿ ನಗರದ ಪರಿಮಿತಿಯೊಳಗೆ ನಡೆಯುತ್ತಿದ್ದ ಅಪಘಾತಗಳಿಗೆ ಪಾದಚಾರಿ ಒತ್ತುವರಿಯೇ ಪ್ರಮುಖ ಕಾರಣವಾಗಿದೆ. ಅಧಿಕಾರಿಗಳು ಆಗಿಂದಾಗ್ಗೆ ವ್ಯಾಪಾರಸ್ಥರಿಗೆ ತಿಳಿವಳಿಕೆ ನೀಡಿ ವ್ಯಾಪಾರ, ವಹಿವಾಟುಗಳನ್ನು ನಿಮ್ಮ ಇತಿಮಿತಿಯೊಳಗೆ ಮಾಡಿಕೊಳ್ಳುವಂತೆ ಮನವರಿಕೆ ಮಾಡಿಕೊಟ್ಟಿದ್ದರೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ.