• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಗಲೀಕರಣ, ಅಭಿವೃದ್ಧಿ ಕಾರ್ಯಗಳಿಗೆ ಒಪ್ಪಿಗೆ

Feb 19 2025, 12:50 AM IST
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.

ರಸ್ತೆ ಅಗಲೀಕರಣ: ಪ್ರಭಾವಿಗಳ ಕಟ್ಟಡ ಸೇಫ್‌

Feb 19 2025, 12:46 AM IST
ಕೆಜಿಎಫ್‌ನಲ್ಲಿ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿರುವ ವಾಣಿಜ್ಯ ಮಳಿಗೆಳನ್ನು ತೆರವುಗೊಳಿಸಿದ್ದು, ಶಾಸಕರ ಆಪ್ತರಿಗೆ ಸೇರಿದ ಡಿಸಿಸಿ ಬ್ಯಾಂಕ್ ಕಟ್ಟಡ, ಬಲಿಷ್ಠರ ವಾಣಿಜ್ಯ ಮಳಿಗೆಗಳು, ಕಾಂಗ್ರೆಸ್ ಪಕ್ಷದ ನಿವೇಶನ ಪುಟ್‌ಪಾತ್ ಜಾಗವನ್ನು ಅಕ್ರಮಿಸಿಕೊಂಡಿವೆ. ಲೋಕೋಪಯೋಗಿ ಿಲಾಖೆಗೆ ಸೇರಿದ ಜಾಗ ಒತ್ತುವರಿಯನ್ನೂ ತೆರವು ಮಾಡಿಸಿಲ್ಲ.

ರಸ್ತೆ ಅಗಲೀಕರಣಕ್ಕೆ ಕೌನ್ಸಿಲ್ ಆಕ್ಷೇಪಣೆ ಸಾಧ್ಯತೆ

Feb 18 2025, 12:35 AM IST
ಚಿತ್ರದುರ್ಗ ನಗರದಲ್ಲಿರುವ ಅವೈಜ್ಞಾನಿಕ ಡಿವೈಡರ್‌ನಲ್ಲಿ ಗಿಡಗಳ ನೆಟ್ಟಿರುವುದು.

ಸುಗಮ ಸಂಚಾರಕ್ಕೆ ಇನ್ನೂ 450 ಕಿ.ಮೀ. ರಸ್ತೆ ವೈಟ್‌ ಟಾಪಿಂಗ್‌: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Feb 17 2025, 01:30 AM IST
ರಸ್ತೆ ಗುಂಡಿ ಸಮಸ್ಯೆ ಹಾಗೂ ನಗರದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಮುಂಬರುವ ದಿನಗಳಲ್ಲಿ ಇನ್ನೂ 450 ಕಿ.ಮೀ ಉದ್ದದ ರಸ್ತೆಯನ್ನು ವೈಟ್‌ಟಾಪಿಂಗ್‌ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಚರಂಡಿ ನಿರ್ಮಾಣ, ರಸ್ತೆ ಅಭಿವೃದ್ಧಿಗೆ ಹಾನಗಲ್ಲ ಪುರಸಭೆ ಬಜೆಟ್‌ನಲ್ಲಿ ಆದ್ಯತೆ

Feb 17 2025, 12:35 AM IST
ವಿವಿಧ ಯೋಜನೆಗಳಡಿ ಚರಂಡಿ ನಿರ್ಮಿಸಲು ₹ 661 ಲಕ್ಷ, ರಸ್ತೆ ಅಭಿವೃದ್ಧಿಗೆ 241 ಲಕ್ಷ, ಬೀದಿ ದೀಪ 5 ಲಕ್ಷ, ಸಿಡಿ ನಿರ್ಮಾಣಕ್ಕೆ 200 ಲಕ್ಷ, ಮಳೆ ನೀರು ಕೊಯ್ಲಿಗೆ 30 ಲಕ್ಷ, ಘನತ್ಯಾಜ್ಯ ವಿಲೇವಾರಿಗೆ 156 ಲಕ್ಷ, ಉದ್ಯಾನವನಕ್ಕೆ 755, ಪೈಪ್‌ಲೈನ್‌ 102 ಲಕ್ಷ ರು. ಸೇರಿದಂತೆ 70 ಕೋಟಿಗಳ ಬಜೆಟ್‌ನ್ನು ಇಲ್ಲಿಯ ಪುರಸಭೆಯಲ್ಲಿ ಮಂಡಿಸಲಾಯಿತು.

ತಾಯಕನಹಳ್ಳಿ- ಹೂಡೇಂ ರಸ್ತೆ ಆಗಲೀಕರಣ ಕಾಮಗಾರಿಗೆ ಚಾಲನೆ

Feb 17 2025, 12:34 AM IST
ಕೂಡ್ಲಿಗಿ ಕ್ಷೇತ್ರದ ಗಡಿಭಾಗದ ರಸ್ತೆಗಳು ತೀರಾ ಹದಗೆಟ್ಟಿದ್ದನ್ನು ಗಮನಿಸಿ, ಶಾಸಕನಾದ ನಂತರ ಸಾಕಷ್ಟು ಅಭಿವೃದ್ಧಿ ಮಾಡುವ ಮೂಲಕ ಜನರಿಗೆ ಸೌಲಭ್ಯ ಒದಗಿಸಿದ್ದೇನೆ

ಪ್ರತಿಯೊಬ್ಬರೂ ರಸ್ತೆ ಸುರಕ್ಷಾ ನಿಯಮ ಪಾಲಿಸಲಿ: ಶಾಂತಾರಾಮ ಸಿದ್ದಿ

Feb 17 2025, 12:32 AM IST
ಯಾವ ವ್ಯಕ್ತಿ ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳುವರೋ ಅವರು ಯಶಸ್ಸಿನ ದಾರಿಗೆ ತಲುಪುತ್ತಾರೆ.

ರಸ್ತೆ ದುರಸ್ತಿ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ

Feb 16 2025, 01:46 AM IST
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಒಳಚರಂಡಿ ಕಾಮಗಾರಿಯು ಸಾಯಿಬಾಬ ವೃತ್ತದ ಮುಖ್ಯರಸ್ತೆಯಲ್ಲಿ ಕಳೆದ 6 ತಿಂಗಳಿಂದ ನಡೆದಿದ್ದು, ಒಳಚರಂಡಿ ಕಾಮಗಾರಿಯು ಮುಗಿದಿದೆ. 4- 5 ತಿಂಗಳಿಂದ ರಸ್ತೆಗಳಿಗೆ ಡಾಂಬರೀಕರಣ ಮಾಡಿಲ್ಲ. ಮುಖ್ಯರಸ್ತೆಯು ತುಂಬಾ ಹಳ್ಳ, ಗುಂಡಿಗಳು ಬಿದ್ದಿದ್ದು ಧೂಳಿನಿಂದ ಕೂಡಿದೆ.

ರಸ್ತೆ, ಬ್ರಿಡ್ಜ್ ಕಂ ಬ್ಯಾರೆಜ್‌ಗಳ ನಿರ್ಮಾಣದಿಂದ ರೈತರಿಗೆ ಅನುಕೂಲ

Feb 16 2025, 01:46 AM IST
ಕ್ಷೇತ್ರದಲ್ಲಿ ತೋಟಪಟ್ಟಿ ರಸ್ತೆಗಳು ಮತ್ತು ಬ್ರಿಡ್ಜ್ ಕಂ ಬ್ಯಾರೆಜ್‌ಗಳ ನಿರ್ಮಾಣದಿಂದಾಗಿ ರೈತರಿಗೆ ಅನುಕೂಲವಾಗಲಿದ್ದು, ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಮತ್ತು ರೈತರ ಜಮೀನಿನ ಅಂತರಜಲಮಟ್ಟ ಸುಧಾರಿಸಲು ನೆರವಾಗುತ್ತದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಿ ರೈತರಿಗೆ ಅನುಕೂಲ ಮಾಡಿ ಕೊಡಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.

ರಸ್ತೆ ಅಪಘಾತದಲ್ಲಿ ಪೊಲೀಸ್‌ ಪೇದೆ ಸಾವು

Feb 16 2025, 01:46 AM IST
ಕೆರೂರ ಸಮೀಪದ ಯಂಕಂಚಿ ಗ್ರಾಮದ ಹತ್ತಿರ ಬೈಕ್‌ ನಿಯಂತ್ರಣ ತಪ್ಪಿ ಪೊಲೀಸ್‌ ಪೇದೆ ಸಾವಿಗೀಡಾದ ಘಟನೆ ಕೆರೂರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 116
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved