• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಸುರಕ್ಷತಾ ಸಪ್ತಾಹದ ಅರಿವು ಜಾಥಾ

Feb 16 2025, 01:46 AM IST
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ಚಾ.ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾಗೆ ಚಾಲನೆ ನೀಡಲಾಯಿತು.

ರಸ್ತೆ , ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಭೂಮಿ ಪೂಜೆ

Feb 15 2025, 12:32 AM IST
ಪರಿಶಿಷ್ಟ ಜಾತಿ ಕಾಲೋನಿಗಳ ಅಭಿವೃದ್ಧಿಗಾಗಿ ಸರಕಾರದಿಂದ ವಿಶೇಷ ಅನುದಾನ ತಂದು ಗ್ರಾಮ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲಾಗುವುದು. ಸಾರ್ವಜನಿಕರು ಅಭಿವೃದ್ಧಿ ಕಾರ್‍ಯಗಳಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಮಾಡಿಸಿಕೊಳ್ಳಬೇಕು .

ಕಳಪೆ ಕಾಮಗಾರಿ: ಕಿತ್ತು ಹೋದ ಕಾಂಕ್ರಿಟ್‌ ರಸ್ತೆ

Feb 15 2025, 12:31 AM IST
ಪದೇಪದೆ ದುರಸ್ತಿ ಕಾರ್ಯ ತಪ್ಪಿಸುವುದಕ್ಕಾಗಿ ಹಾಗೂ ದೀರ್ಘಕಾಲಿಕ ಬಾಳಿಕೆಗಾಗಿ ರಸ್ತೆಗೆ ಡಾಂಬರಿನ ಬದಲು ಕಾಂಕ್ರಿಟ್‌ ಕಾಮಗಾರಿ ಮಾಡಲಾಗುತ್ತಿದೆ. ಅಂತೆಯೇ ಉಪ್ಪಿನಂಗಡಿಯ ನಟ್ಟಿಬೈಲು-ರಾಮನಗರ ಸಂಪರ್ಕ ರಸ್ತೆಯನ್ನು ತೀರಾ ಕಳಪೆಯಾಗಿ ನಡೆಸಿದ ಪರಿಣಾಮ ರಸ್ತೆ ಕಿತ್ತು ಹೋಗಿ ಅಪಾಯಕಾರಿಯಾಗಿ ಪರಿಣಮಿಸಿದೆ.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾ

Feb 14 2025, 12:32 AM IST
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಮಡಿಕೇರಿ ನಗರದ ಗಾಂಧಿ ಮೈದಾನದಿಂದ ಮುಖ್ಯ ರಸ್ತೆಯಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು.

ನಗರದಲ್ಲೇ ಇದ್ದರೂ ಮಾರುತಿ ನಗರಕ್ಕಿಲ್ಲ ಸಮರ್ಪಕ ರಸ್ತೆ

Feb 13 2025, 12:50 AM IST
ಕಾರವಾರ ನಗರದಲ್ಲೇ ಇದ್ದರೂ 19ನೇ ವಾರ್ಡ್‌ನ ಮಾರುತಿನಗರಕ್ಕೆ ಸಮರ್ಪಕ ರಸ್ತೆಯೇ ಇಲ್ಲ. ಮಳೆಗಾಲ ಬಂತೆಂದರೆ ಅವರು ಸಂಚಾರಕ್ಕೆ ಹರಸಾಹಸ ಮಾಡಬೇಕು. ನಗರಸಭೆಗೆ ಅರ್ಜಿ ಕೊಟ್ಟು ಅಲ್ಲಿಯ ಜನರು ಬೇಸತ್ತಿದ್ದಾರೆ.

ಶ್ರೀಕನಕ ದುರ್ಗಮ್ಮ ದೇವಸ್ಥಾನ ಬಳಿಯ ರೈಲ್ವೆ ಕೆಳಸೇತುವೆ ರಸ್ತೆ ಜನ ಸಂಚಾರಕ್ಕೆ ಮುಕ್ತ

Feb 13 2025, 12:49 AM IST
ಬಳ್ಳಾರಿ ನಗರದ ಸಮಗ್ರ ಅಭಿವೃದ್ಧಿ ನನ್ನ ಕನಸಾಗಿದೆ.

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Feb 13 2025, 12:49 AM IST
ವಿಸಿ ನಾಲೆ ಏರಿಯಗಳ ಮೇಲೆ ತಡೆಗೋಡೆ ನಿರ್ಮಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ವಿಸಿ ನಾಲೆ ಆಧುನೀಕರಣದ ಜತೆಯಲ್ಲಿಯೇ ತಡೆಗೋಡೆಗಳ ನಿರ್ಮಾಣವು ಮಂಜೂರಾಗಿದೆ. ನಾಲೆ ಆಧುನೀಕರಣ ಸ್ಥಗಿತಗೊಂಡಿರುವ ಕಾರಣದಿಂದಾಗಿ ತಡೆಗೋಡೆಗಳನ್ನು ನಿರ್ಮಿಸಲು ಸಾಧ್ಯವಾಗಿಲ್ಲ.

ಮುಟ್ಟನಹಳ್ಳಿ ಗೇಟ್ ಬಳಿ ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

Feb 13 2025, 12:48 AM IST
ರಸ್ತೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮುಟ್ಟನಹಳ್ಳಿ ಗೇಟ್ ಬಳಿ ಜರುಗಿದೆ. ಕುರಿಕೆಂಪನದೊಡ್ಡಿ ಗ್ರಾಮದ ಪ್ರೇಮ್ ಸಾಗರ್ ಮೃತಪಟ್ಟ ದುರ್ದೈವಿ.

ಹದಗೆಟ್ಟ ರಸ್ತೆ ದುರಸ್ತಿಗೆ ಪುರಸಭೆಗೆ ಗ್ರಾಮಸ್ಥರ ಮನವಿ

Feb 13 2025, 12:47 AM IST
ಕಲ್ಲಬೆಟ್ಟು ಗ್ರಾಮದ ಗಂಟಾಲ್‌ಕಟ್ಟೆ ಚರ್ಚ್‌ನಿಂದ ಕರಿಂಜೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಪರ್ಕಿಸುವ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ವಾರ್ಡ್‌ ಸದಸ್ಯ ಸುರೇಶ್ ಕೋಟ್ಯಾನ್ ಮತ್ತು ಸ್ಥಳೀಯರು ಬುಧವಾರ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್ ಅವರಿಗೆ ಮನವಿ ನೀಡಿದರು.

ಕೊಳಕೇರಿಯಿಂದ ಕೊಕೇರಿಗೆ ಸಂಪರ್ಕಿಸುವ ಕುಪ್ಪೋಟು ರಸ್ತೆ ಉದ್ಘಾಟನೆ

Feb 13 2025, 12:46 AM IST
ಕುಪ್ಪೋಟ್ಟು ರಸ್ತೆಯನ್ನು ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟನೆ ಮಾಡಿದರು. ಈ ಸಂದರ್ಭ ಶಾಸಕರು ಕಾಮಗಾರಿ ವೀಕ್ಷಿಸಿ ಸಲಹೆ ನೀಡಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 116
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved