• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹25 ಕೋಟಿ ಬಿಡುಗಡೆ

Feb 06 2025, 11:45 PM IST
ಈ ಭಾಗದಲ್ಲಿ ಹೊಸ ತಂತ್ರಜ್ಞಾನದ ರಸ್ತೆ ಮಾಡಲಾಗುತ್ತಿದ್ದು ಅತೀ ಹೆಚ್ಚು ಮರಳು ಅದಕ್ಕೆ ಜೆಲ್ಲಿ, ಸಿಮೆಂಟ್ ಹಾಕಿ ರಾಸಾಯನಿಕ ದ್ರಾವಣ ಸೇರಿಸಿ ರಸ್ತೆ ನಿರ್ಮಿಸಲಾಗುತ್ತದೆ. ಅದರ ಮೇಲೆ ಡಾಂಬರು ಹಾಕಲಾಗುತ್ತದೆ. ಈ ತಂತ್ರಜ್ಞಾನ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಳಸಲಾಗಿದೆ. ಇದು ಉತ್ತಮವಾಗಿ ಬಾಳಿಕೆ ಬರುತ್ತದೆ ಎಂದು ತಜ್ಞರು ಭರವಸೆ ನೀಡಿದ್ದಾರೆ.

ಶಿರಸಿಲ್ಲಿ ಪೈಪ್ ಅಳವಡಿಕೆಗೆ ಬೇಕಾಬಿಟ್ಟಿ ರಸ್ತೆ ಅಗೆತ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ

Feb 06 2025, 12:18 AM IST
₹೬೫ ಕೋಟಿ ಮೌಲ್ಯದ ಈ ಬೃಹತ್ ಯೋಜನೆಯನ್ನು ಜಲಮಂಡಳಿ ಅನುಷ್ಠಾನಗೊಳಿಸುತ್ತಿದೆ. ಈ ಕಾಮಗಾರಿ ಭಾಗವಾಗಿ ನಗರದ ೨೭ ವಾರ್ಡ್‌ಗಳಲ್ಲಿ ರಸ್ತೆ ಅಗೆದು ಪೈಪ್ ಹಾಕಲಾಗುತ್ತಿದೆ. ಆದರೆ, ರಸ್ತೆ ಅಗೆದ ಮಣ್ಣನ್ನು ಸಮರ್ಪಕವಾಗಿ ಮುಚ್ಚುತ್ತಿಲ್ಲ.

ರಸ್ತೆ ಅಪಘಾತ ಪ್ರಮಾಣ ಶೂನ್ಯಕ್ಕೆ ತನ್ನಿ: ಸಚಿವ ಲಾಡ್‌

Feb 06 2025, 12:18 AM IST
ಬೈಕ್‌ನಲ್ಲಿ ಸಂಚರಿಸುವ ಯುವಕರ ಸಂಖ್ಯೆ ಹೆಚ್ಚಿದೆ. ದೇಶದಲ್ಲಿ ಶೇ. 22ರಷ್ಟು ಯುವಕರು ರಸ್ತೆ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ಇದರಿಂದ ದೇಶದ ಶೇ.1ರಷ್ಟು ಜಿಡಿಪಿಗೆ ಮಾರಕವಾಗಲಿದೆ. ಕುಟುಂಬಕ್ಕೆ ಆರ್ಥಿಕವಾಗಿ ಬಹಳ ದೊಡ್ಡ ಹೊಡೆತ ಬೀಳಲಿದೆ.

ಮಕ್ಕಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿ

Feb 06 2025, 12:17 AM IST
ಪ್ರತಿಯೊಬ್ಬರೂ ರಸ್ತೆ ನಿಯಮಗಳ ಬಗ್ಗೆ ತಿಳುವಳಿಕೆ ಹೊಂದಿ, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ವಾಹನ ಚಲಾಯಿಸುವವರು ತಮ್ಮ ಸುರಕ್ಷತೆ ಜೊತೆಗೆ ರಸ್ತೆಯಲ್ಲಿ ಸಂಚರಿಸುವವರ ಸುರಕ್ಷತೆ ಬಗ್ಗೆಯೂ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.

ಅಪ್ಪಿಯಣ್ಣ ರಸ್ತೆ ದುರಸ್ತಿ ಹೋರಾಟ: ತಾಲೂಕು ಪಂಚಾಯಿತಿ ಸಿಇಒ ಭೇಟಿ

Feb 06 2025, 12:17 AM IST
ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಡೊಂಬರಪಲ್ಕೆ ಎಂಬಲ್ಲಿ ಅಪ್ಪಿಯಣ್ಣ ಯಾನೆ ಶ್ರೀನಿವಾಸ ಮೂಲ್ಯ ಕಳೆದ 50 ವರ್ಷಗಳಿಂದ ನಿರ್ಮಿಸುತ್ತಿರುವ ರಸ್ತೆ ಇರುವ ಸ್ಥಳಕ್ಕೆ ಕಾರ್ಕಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕೆ.ಜೆ. ಆಗಮಿಸಿ ಅಪ್ಪಿಯಣ್ಣ ಅವರ ಕುಶಲೋಪರಿ ವಿಚಾರಿಸಿದರು.

ಸಿದ್ದಾಪುರ ತಾಲೂಕಿನ ವಿವಿಧೆಡೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ

Feb 06 2025, 12:16 AM IST
ನಾನು ಕೇವಲ ಭರವಸೆ ನೀಡುವ ಶಾಸಕನಲ್ಲ. ಕೃತಿಯ ಮೂಲಕ ಮಾಡುವ ಜನಪ್ರತಿನಿಧಿ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಅಂಡರ್‌ಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲು ಆಗ್ರಹಿಸಿ ಪ್ರತಿಭಟನೆ

Feb 06 2025, 12:15 AM IST
ಕನಕ ದುರ್ಗಮ್ಮ ದೇವಸ್ಥಾನ ಬಳಿ ರೈಲ್ವೆ ಅಂಡರ್‌ಪಾಸ್ ರಸ್ತೆಯನ್ನು ಸಾರ್ವಜನಿಕರ ಓಡಾಟಕ್ಕೆ ಮುಕ್ತಗೊಳಿಸಬೇಕು

ಗಸ್ತು ರಸ್ತೆ ನಿರ್ಮಾಣ: ಮಲೆ ಕುಡಿಯ ಕುಟುಂಬಕ್ಕೆ ಆಶಾಕಿರಣ

Feb 06 2025, 12:15 AM IST
ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಕ್ಸಲ್ ಚಟುವಟಿಕೆ ಸಂಪೂರ್ಣ ಸ್ತಬ್ಧವಾದ ಬಳಿಕ ಕಾಡನಂಚಿನಲ್ಲಿರುವ ಮಲೆಕುಡಿಯ ಕುಟುಂಬಗಳಿಗೆ ವನ್ಯಜೀವಿ ವಿಭಾಗವು ಗಸ್ತು ರಸ್ತೆ ನಿರ್ಮಿಸಿ ಆಶಾಕಿರಣವಾಗಿದೆ.

ಚರಂಡಿ ಸಹಿತ ರಸ್ತೆ ನಿರ್ಮಿಸುವಂತೆ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

Feb 04 2025, 12:33 AM IST
ಬಾಬುರಾಯನ ಕೊಪ್ಪಲು ಗ್ರಾಮದ ರಾಮಕೃಷ್ಣ ಪ್ಲೋರ್ ಮಿಲ್ ಮುಂಭಾಗದ ಪರಿಶಿಷ್ಟ ಜಾತಿ ಕಾಲೋನಿಗೆ ಇತ್ತೀಚೆಗೆ ರಸ್ತೆ ನಿರ್ಮಿಸುವ ಕಾಮಗಾರಿ ಆರಂಭಿಸಿದ್ದರು. ಆ ಕಾಮಗಾರಿ ಬಹಳ ಅವೈಜ್ಞಾನಿಕವಾಗಿದೆ. ರಸ್ತೆ ಇಕ್ಕೆಲಗಳಲ್ಲಿ ಚರಂಡಿ ನಿರ್ಮಿಸದೆ ರಸ್ತೆ ಮಾಡಲು ಹೊರಟಿರುವುದು ಸ್ಥಳಿಯ ಆಡಳಿತದ ಬೇಜವಾಬ್ದರಿ ಎದ್ದು ತೋರಿಸುತ್ತದೆ.

ಅಪ್ರಾಪ್ತರಿಗೆ ವಾಹನ ನೀಡುವುದು ಶಿಕ್ಷಾರ್ಹ ಅಪರಾಧ - ರಸ್ತೆ ಸುರಕ್ಷಾ ನಿಯಮ ಪಾಲನೆ ಅತ್ಯಗತ್ಯ

Feb 04 2025, 12:32 AM IST

ವಾಹನಗಳ ಮಾಲೀಕರು ಹಾಗೂ ಚಾಲಕರು ವಾಹನಗಳ ಅಗತ್ಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು, ರಸ್ತೆ ಸುರಕ್ಷಾ ನಿಯಮಗಳಲ್ಲಿ ಮುಖ್ಯವಾದ ಹೆಲ್ಮೆಟ್ ಧರಿಸುವುದು, ನಿಧಾನಗತಿಯ ಚಾಲನೆ ಮಾಡುವ ಸಲಹೆಯನ್ನು ತಪ್ಪದೇ ಪಾಲನೆ ಮಾಡುವುದು ಅತ್ಯಗತ್ಯ

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 116
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved