• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಬಂದ್‌

Jun 05 2025, 02:07 AM IST
ಪ್ರತಿಭಟನೆ ಹಿನ್ನೆಲೆ ಬ್ಯಾಡಗಿ ಸಂಪೂರ್ಣ ಬಂದ್ ಆಗಲಿದೆ. ಎಲ್ಲ ವ್ಯಾಪಾರ ವಹಿವಾಟು ಬಂದ್ ಆಗಲಿದೆ ಎಂದು ವರ್ತಕರ ಸಂಘ ಘೋಷಣೆ ಮಾಡಿ ಹೋರಾಟಕ್ಕೆ ಬೆಂಬಲ ನೀಡಲಿದೆ.

ಹಾವೇರಿ ಜಿಲ್ಲೆಯ ಭವಿಷ್ಯಕ್ಕಾಗಿ ವರ್ತುಲ ರಸ್ತೆ ಅಗತ್ಯ: ಶಾಸಕ ರುದ್ರಪ್ಪ ಲಮಾಣಿ

Jun 05 2025, 12:58 AM IST
ಜಿಲ್ಲೆಯ ಭವಿಷ್ಯದ ಹಿತದೃಷ್ಟಿಯಿಂದ ವರ್ತುಲ ರಸ್ತೆ ನಿರ್ಮಾಣವಾಗಬೇಕಾಗಿದೆ. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿಯಿಂದ ಕೆಲಸ ಮಾಡಬೇಕು.

ರಸ್ತೆ ಕಾಮಗಾರಿ ಅಪೂರ್ಣ: ಅಧಿಕಾರಿಗಳಿಗೆ ಶಾಸಕ ಪಠಾಣ ತರಾಟೆ

Jun 05 2025, 12:55 AM IST
ಮೇ ೧೦ರ ಒಳಗೆ ರಸ್ತೆಯಲ್ಲಿ ಸಣ್ಣಪುಟ್ಟ ತಗ್ಗುಗಳನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಗುತ್ತಿಗೆದಾರರ ಮತ್ತು ಅಧಿಕಾರಿಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಎಚ್ಚರಿಕೆ ನೀಡಿದರು.

ನಾಳೆಯಿಂದ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಬಂದ್‌

Jun 04 2025, 02:09 AM IST
ಇನ್ನು ಮುಂದೆ ಮುಖ್ಯರಸ್ತೆ ಅಗಲೀಕರಣ ವಿಚಾರದಲ್ಲಿ ಸಂಧಾನ, ಸಭೆಗಳ ಪ್ರಶ್ನೆಯೇ ಇಲ್ಲ ಎಂದು ಹೋರಾಟಗಾರರು ಎಚ್ಚರಿಸಿದರು.

ಭೂಕುಸಿತಕ್ಕೆ ಮೂವರು ಬಲಿ: ಅವೈಜ್ಞಾನಿಕ ರಸ್ತೆ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ದೂರು

Jun 04 2025, 12:27 AM IST
ಮಂಜನಾಡಿ ಗ್ರಾಮದ ಉರುಮನೆ ಕೋಡಿಯಲ್ಲಿ ಮೇ 30ರಂದು ಸಂಭವಿಸಿದ ಭೂಕುಸಿತ ದುರಂತಕ್ಕೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣವಾಗಿದೆ ಎಂಬುದಾಗಿ ಮೃತ ಪುಟಾಣಿ ಮಕ್ಕಳ ತಂದೆ, ಮೃತ ತಾಯಿಯ ಪುತ್ರ ಸೀತಾರಾಮ ಅವರು ರಾಜ್ಯದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ದೂರು ಸಲ್ಲಿಸಿದ್ದಾರೆ.

ಹಾರನಹಳ್ಳಿ ಕೆರೆ ಹಿಂಭಾಗದ ಜಮೀನುಗಳಿಗೆ ರಸ್ತೆ ಸೇತುವೆ ನಿರ್ಮಾಣ

Jun 03 2025, 12:11 AM IST
ನಮ್ಮ ಅನೇಕ ವರ್ಷದ ಸಮಸ್ಯೆ ಯನ್ನು ಮನಗಂಡ ಸ್ಥಳೀಯ ಶಾಸಕ ಕೆಎಂ ಶಿವಲಿಂಗೇಗೌಡರು ರಸ್ತೆ ಗೆ 80 ಲಕ್ಷ ಅನುದಾನ ಬಿಡುಗಡೆ ಮಾಡಿಸಿ ರಸ್ತೆ ಮಾಡಿಸಿದ್ದಾರೆ. ಈ ಭಾಗದ ರೈತರು ಶಾಸಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬ್ಯಾಡಗಿ ರಸ್ತೆ ಅಗಲೀಕರಣ ಹೋರಾಟಕ್ಕೆ ಕಾಂಗ್ರೆಸ್‌ ಬೆಂಬಲ

Jun 03 2025, 12:06 AM IST
ಮುಖ್ಯರಸ್ತೆ ಯಾರೊಬ್ಬರ ಸ್ವತ್ತಲ್ಲ. ಇದು ನಮ್ಮ ಹಕ್ಕು. ಮುಖ್ಯರಸ್ತೆಯಲ್ಲಿನ ಅಗಲೀಕರಣವಾಗದೇ ಉಳಿದಿರುವ ಕೇವಲ 750 ಮೀ. ರಸ್ತೆ ಪಟ್ಟಣಕ್ಕೆ ಬಹುದೊಡ್ಡ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ.

ಅರಣ್ಯದ ರಸ್ತೆ ಬಳಕೆಗೆ ಜಾರ್ಜ್‌ ಪುತ್ರಗೆ ಹೈಕೋರ್ಟ್‌ ಅನುಮತಿ

Jun 03 2025, 12:04 AM IST
ಮೈಸೂರು ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಭುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿನ ಪ್ರವೇಶಕ್ಕೆ ತೆರಳಲು ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ಪುತ್ರ ರಾಣಾ ಅವರಿಗೆ ಕಾನೂನು ಪ್ರಕಾರ ಅನುಮತಿ ನೀಡುವಂತೆ ಅರಣ್ಯ ಇಲಾಖೆಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಹಲ್ಕೆ-ಮಪ್ಪಾನೆ ರಸ್ತೆ ನಿರ್ಮಾಣ ಅವೈಜ್ಞಾನಿಕ ಆರೋಪ

Jun 02 2025, 01:14 AM IST
ಇಲ್ಲಿನ ಹಲ್ಕೆ ಮುಪ್ಪಾನೆ ಮಾರ್ಗದಲ್ಲಿ ನಡೆಯುತ್ತಿರುವ ಕಾಂಕ್ರಿಟ್‌ ರಸ್ತೆ ನಿರ್ಮಾಣ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ರಸ್ತೆಯ ಮೇಲೆ ಮಣ್ಣು ಮುಚ್ಚಿಕೊಂಡಿದ್ದರೂ ಅದನ್ನು ತೆರವುಗೊಳಿಸದೇ ಅದರ ಮೇಲೆಯೇ ಕಾಂಕ್ರಿಟ್‌ ಹಾಕಿದ್ದಾರೆ ಎಂದು ಇಲ್ಲಿನ ಸಾರ್ವಜನಿಕರ ಆರೋಪಿಸಿದ್ದಾರೆ.

ಎರಡೇ ತಿಂಗಳಲ್ಲಿ ಬಿರುಕು ಬಿಟ್ಟ ಸಿಸಿ ರಸ್ತೆ!

Jun 01 2025, 11:48 PM IST
ಸಿಸಿ ರಸ್ತೆ ನಿರ್ಮಾಣ ಮಾಡುವಾಗ ಸಮತಟ್ಟು ಮಾಡದೇ ಕಾಂಕ್ರೀಟ್ ಹಾಕಿದ್ದಾರೆ. ಇದರಿಂದ ಚರಂಡಿ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 115
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved