• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತ: ಮಗುಚುತ್ತಿದ್ದ ಲಾರಿಯಿಂದ ಹಾರಿದ ಚಾಲಕ ಚಕ್ರಕ್ಕೆ ಸಿಲುಕಿ ಸಾವು

Jan 04 2025, 12:30 AM IST
ಚಾಲನೆ ಮಾಡುತ್ತಿದ್ದಾಗ ಲಾರಿ ಮಗುಚಿ ಬೀಳಬಹುದೆಂಬ ಮುಂದಾಲೋಚನೆಯಿಂದ ಲಾರಿಯಿಂದ ಹಾರಿದ ಚಾಲಕ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಮೃತ ಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಗುಡುಗಳಲೆ- ಬೆಳ್ಳಾರಳ್ಳಿ ತಿರುವುವಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಲಾರಿ ಚಾಲಕ ಸುಂಕಣ್ಣ (38) ಮೃತ ದುರ್ದೈವಿ.

ರಾಜಧಾನಿಯಲ್ಲಿರುವ ರಾಜಕಾಲುವೆ ಪಕ್ಕ 300 ಕಿ.ಮೀ ಉದ್ದದ ಸರ್ವೀಸ್‌ ರಸ್ತೆ ನಿರ್ಮಾಣ ಯೋಜನೆ

Jan 03 2025, 01:33 AM IST
ರಾಜಧಾನಿಯಲ್ಲಿರುವ ರಾಜಕಾಲುವೆಯ ಅಕ್ಕ-ಪಕ್ಕದಲ್ಲಿ ಸುಮಾರು 300 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಯೋಜನೆಯ ಭಾಗವಾಗಿ ಮೊದಲ ಹಂತದಲ್ಲಿ 20 ಕಿ.ಮೀ ಉದ್ದದ ನಾಲ್ಕು ಸರ್ವೀಸ್‌ ರಸ್ತೆಗಳನ್ನು ನಿರ್ಮಾಣಕ್ಕೆ ಬಿಬಿಎಂಪಿ ಸಜ್ಜಾಗಿದೆ.

(ಓಕೆ) ಅಣು ವಿದ್ಯುತ್‌ ಸ್ಥಾವರ ಸ್ಥಾಪನೆ ವಿರೋಧಿಸಿ ನಾಳೆ ರಸ್ತೆ ತಡೆ

Jan 03 2025, 12:32 AM IST
ತಾಲೂಕಿನ ಹಿರೇಬೆಣಕಲ್ ಬಳಿ ಅಣು ವಿದ್ಯುತ್‌ ಸ್ಥಾವರ ಸ್ಥಾಪನೆ ಮಾಡಲು ಸ್ಥಳ ಗುರುತಿಸಿದ ಹಿನ್ನೆಲೆ ತಾಲೂಕಿನ ಹೇಮಗುಡ್ಡದ ಟೋಲ್ ಗೇಟ್ ಬಳಿ ಜ. 4ರಂದು ಬೆಳಗ್ಗೆ 10 ಗಂಟೆಗೆ ರಸ್ತೆ ತಡೆ ನಡೆಸಿ ಪ್ರತಿಭಟಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಬಿ.ಡಿ ರಸ್ತೆ ಅಗಲದ ಮಾಹಿತಿ ಹುಡುಕಿದ್ರೂ ಸಿಕ್ತಿಲ್ಲ

Jan 03 2025, 12:32 AM IST
ರಸ್ತೆಗಳ ಅಗಲ ಎಷ್ಟಿರಬೇಕು ಎಂಬುದಕ್ಕೆ ರಾಜ್ಯ ಸರ್ಕಾರ ಮೇ-9-1988 ರಲ್ಲಿ ಹೊರಡಿಸಿರುವ ಸುತ್ತೋಲೆ

ಎರಡ್ಮೂರು ತಿಂಗಳೊಳಗೆ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣ

Jan 03 2025, 12:31 AM IST
ಹಿರಿಯೂರು ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ಗುರುವಾರ ಕೌನ್ಸಿಲ್ ಸಾಮಾನ್ಯ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಅಧ್ಯಕ್ಷ ಅಜಯ್ ಕುಮಾರ್, ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ, ಪೌರಾಯುಕ್ತ ವಾಸಿಂ ಮುಂತಾದವರು ಹಾಜರಿದ್ದರು.

ಹೊಸ ವರ್ಷ ಸಂಭ್ರಮ ವೇಳೆ ಅವಘಡ : ಕೆರೆಗೆ ಕಾಲು ಜಾರಿ ಬಿದ್ದು ಇಬ್ಬರು । ರಸ್ತೆ ಅಪಘಾತಕ್ಕೆ 7 ಮಂದಿ ಬಲಿ

Jan 02 2025, 10:07 AM IST

ಹೊಸ ವರ್ಷಾಚರಣೆಯ ಸಂಭ್ರಮದ ವೇಳೆ ಮಂಗಳವಾರ ರಾತ್ರಿ ಸಂಭವಿಸಿದ ವಿವಿಧ ಅವಘಡಗಳಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.

ಹೊಸ ವರ್ಷದಲ್ಲಿ ರಾಜಧಾನಿ ನಾಗರಿಕರಿಗೆ ಶುಭ ಸುದ್ದಿ : ವರ್ಷದಲ್ಲಿ ಶೇ.3.97ರಷ್ಟು ರಸ್ತೆ ಅಪಘಾತ ಇಳಿಕೆ

Jan 02 2025, 01:45 AM IST
ಹೊಸ ವರ್ಷದಲ್ಲಿ ರಾಜಧಾನಿ ನಾಗರಿಕರಿಗೆ ಶುಭ ಸುದ್ದಿ ಸಿಕ್ಕಿದ್ದು, ಕಳೆದ ವರ್ಷ ರಸ್ತೆ ಅಪಘಾತಗಳು ಹಾಗೂ ಅವುಗಳಿಂದ ಸಾವಿನ ಪ್ರಮಾಣವು ಇಳಿಕೆ ಮುಖವಾಗಿದೆ ಎಂದು ನಗರ ಸಂಚಾರ ಪೊಲೀಸರ ವಾರ್ಷಿಕ ವರದಿ ಬಹಿರಂಗಪಡಿಸಿದೆ.

ಪೈಪ್ ಅಳವಡಿಸಲು ಅಗೆದ ರಸ್ತೆ ದುರಸ್ತಿ ಮಾಡಲು ಶಾಸಕ ಭೀಮಣ್ಣ ನಾಯ್ಕ ಸೂಚನೆ

Jan 02 2025, 12:34 AM IST
ಒಂದೊಂದು ವಾರ್ಡ್‌ನಲ್ಲಿ ಸಂಪೂರ್ಣ ಕಾಮಗಾರಿ ನಡೆಸಬೇಕು. ಬೇಕಾಬಿಟ್ಟಿಯಾಗಿ ಕೆಲಸ ಮಾಡುವುದರಿಂದ ಜನಸಾಮಾನ್ಯರು ಹೈರಾಣಾಗಿದ್ದು, ಸದಸ್ಯರಲ್ಲಿ ತಪ್ಪು ಸಂದೇಶ ಹೋಗಬಾರದು.

ಹೊಸ ವರ್ಷ ದಿನವೇ ರಸ್ತೆ ಅಪಘಾತಕ್ಕೆ 2 ಬಲಿ!

Jan 02 2025, 12:30 AM IST
ಹೊಸ ವರ್ಷಾಚರಣೆ ದಿನವೇ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಓರ್ವ ಯುವಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಮತ್ತೊಬ್ಬ ಯುವಕನಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮುಳಬಾಗಿಲು ತಾಲೂಕಿನಲ್ಲಿ ೭೫ ಕಿಮೀ ರಸ್ತೆ ಡಾಂಬರೀಕರಣ

Jan 01 2025, 12:02 AM IST
ಮುಳಬಾಗಿಲು ತಾಲೂಕಿನಲ್ಲಿ ಎಲ್ಲಿ ಭೇಟಿ ನೀಡಿದರೂ ವಸತಿ ಸೌಲಭ್ಯಗಳನ್ನು ಕೇಳುತ್ತಿದ್ದಾರೆ. ಹೀಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ೨ ಸಾವಿರ ಮನೆಗಳನ್ನು ಸರ್ಕಾರದಿಂದ ಹಾಕಿಸಿಕೊಂಡು ಬರಲಾಗುತ್ತದೆ, ಸಾರ್ವಜನಿಕರ ಸಮಸ್ಯೆಗಳನ್ನು ತಿಳಿಯಲು ಪ್ರತಿ ಮಂಗಳವಾರ ಶಾಸಕರ ಕಚೇರಿಯಲ್ಲಿ ಇದ್ದು ಜನರ ಅಹವಾಲುಗಳಿಗೆ ಸ್ಪಂದಿಸಲಾಗುವುದು
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 116
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved