• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ತಡೆದು ರೈತರ ಪ್ರತಿಭಟನೆ

Jul 18 2025, 12:45 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ ಮುಕ್ತಾಯ ಹಂತದ ಕಾಮಗಾರಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ಬುಧವಾರ ತಾಳಿಕೋಟೆ ಪಟ್ಟಣದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರೈತರು ಕತ್ತೆಗಳ ಮೆರವಣಿಗೆಗೆ ಮುಂದಾಗಿದ್ದರು, ಆದರೆ, ಪೊಲೀಸರು ತಡೆ ನೀಡಿದ್ದರಿಂದ ಕತ್ತೆ ಭಾವಚಿತ್ರದೊಂದಿಗೆ ಪ್ರತಿಭಟನೆ ನಡೆಸಿದರು.

ಇದು ರಸ್ತೆ ಅಲ್ಲ, ಇದು ಸುಂದರ ಸ್ವಿಮ್ಮಿಂಗ್ ಪೂಲ್!

Jul 17 2025, 12:31 AM IST
ಕೊಪ್ಪತಾಲೂಕಿನ ಕುಂಚೂರು ಗ್ರಾಮದಲ್ಲಿ ಮಳೆಯಿಂದಾಗಿ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ರಸ್ತೆಯ ದುಃಸ್ಥಿತಿಯ ವಿರುದ್ಧ ವಿನೂತನವಾಗಿ ಗ್ರಾಮದ ಯುವಕನೋರ್ವ ಆಕ್ರೋಶ ಹೊರ ಹಾಕಿದ್ದಾನೆ.

ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಜಿ.ಕೆ.ಮಿಥುನ್‌ಕುಮಾರ್

Jul 17 2025, 12:30 AM IST
ರಸ್ತೆ ನಿಯಮಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಲೇಬೇಕು ಆದ್ದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಹೇಳಿದರು.

ಹೆಬ್ಬಾಳ- ಸಿಲ್ಕ್‌ಬೋರ್ಡ್‌ ಸುರಂಗ ರಸ್ತೆ ನಿರ್ಮಾಣಕ್ಕೆ ಸಿದ್ಧತೆ

Jul 16 2025, 01:30 AM IST
ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ವರೆಗೆ ಎರಡು ಪ್ಯಾಕೇಜ್‌ಗಳಲ್ಲಿ 17 ಸಾವಿರ ಕೋಟಿ ವೆಚ್ಚದ ಮೂರು ಪಥದ ಅವಳಿ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಅಂತಾರಾಷ್ಟ್ರೀಯ ಟೆಂಡರ್‌ ಆಹ್ವಾನಿಸಲಾಗಿದೆ.

ಹದಗೆಟ್ಟ ಮುರಕೀಭಾಂವಿ ರಸ್ತೆ!

Jul 16 2025, 12:45 AM IST
ಇದೇನೋ ರಸ್ತೆಯೋ? ಕೆಸರ ಗದ್ದೆಯೋ? ಎನ್ನುವ ಸ್ಥಿತಿ ಪಟ್ಟಣದ ಇಂಚಲ ರಸ್ತೆಯಿಂದ ನಾಗನೂರ ಕ್ರಾಸ್ ಹತ್ತಿರ ಸೇರುವ ಮುರಕೀಭಾಂವಿ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಸಂಚಾರ ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬೀದಿ ನಾಯಿಗೆ ರಸ್ತೆ ಬದಲು ನಿಮ್ಮ ಮನೇಲೇ ಊಟ ಹಾಕಿ : ಸುಪ್ರೀಂ ಕಿಡಿ

Jul 15 2025, 11:45 PM IST
ನೋಯ್ಡಾದಲ್ಲಿ ಬೀದಿ ನಾಯಿಗಳಿಗೆ ರಸ್ತೆಯಲ್ಲಿ ಅಹಾರ ಹಾಕುವುದನ್ನು ನಿಷೇಧಿಸಿದ್ದರೂ ಊಟ ನೀಡಿದವರನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದ್ದು, ‘ಬೀದಿಯಲ್ಲಿ ಊಟ ಹಾಕುವ ಬದಲು ನಿಮ್ಮ ಮನೆಯಲ್ಲಿ ಏಕೆ ಆಹಾರ ನೀಡಬಾರದು?’ ಎಂದು ತರಾಟೆಗೆ ತೆಗೆದುಕೊಂಡಿದೆ.

ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

Jul 15 2025, 11:45 PM IST
ಹೋಬಳಿಯ ಬಿ ಹೊನ್ನೇನಹಳ್ಳಿ ಗ್ರಾಮದಲ್ಲಿ 1.70 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ತಿಳಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರೆತಿತ್ತು. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರೆತಿಲ್ಲ. ಕಳೆದ ಎರಡು ವರ್ಷಗಳಿಂದ ತಾಲೂಕಿನಲ್ಲಿ ಮಳೆಯಿಂದ ಹಾಳಾಗಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಹದಗೆಟ್ಟ ರಸ್ತೆ, ಬೈಪಾಸ್‌ನಲ್ಲೇ ಸಂಚರಿಸುವ ಬಸ್‌ಗಳು!

Jul 15 2025, 01:07 AM IST
ಬಳ್ಳಾರಿ, ಧಾರವಾಡದಿಂದ ಕೊಪ್ಪಳಕ್ಕೆ ಪ್ರಯಾಣಿಸುವ ಪ್ರಯಾಣಿಕರು ತಡರಾತ್ರಿ ಬಂದರೆ ನಿರ್ವಾಹಕರು ಕೊಪ್ಪಳಕ್ಕೆ ಹೋಗುವುದಿಲ್ಲ ಎಂದು ಹೇಳುತ್ತಾರೆ. ಪ್ರಶ್ನಿಸಿದರೆ ಗದಗ ಇಳಿದುಕೊಳ್ಳಿ ಅಥವಾ ಹೊಸಪೇಟೆಯಲ್ಲಿ ಇಳಿದುಕೊಂಡು ಬೇರೆ ಬಸ್‌ಗೆ ಹೋಗಿ ಎನ್ನುತ್ತಾರೆ. ಅಷ್ಟಕ್ಕೂ ಕೊಪ್ಪಳದಲ್ಲಿ ಇಳಿಯಬೇಕು ಎನ್ನುವುದಾದರೆ ಬೈಪಾಸ್‌ನಲ್ಲಿಯೇ ಇಳಿದುಕೊಳ್ಳಿ ಎಂದು ಹೇಳುತ್ತಿದ್ದಾರೆ.

ನಗರದ ಟನೆಲ್ ರಸ್ತೆ ಕಾಂಗ್ರೆಸ್‌ ಜೇಬು ತುಂಬಿಸುವ ಯೋಜನೆ : ತೇಜಸ್ವಿ ಸೂರ್ಯ ಆರೋಪ

Jul 15 2025, 01:01 AM IST
ಬೆಂಗಳೂರಿನ ಟನೆಲ್ ರಸ್ತೆ ಯೋಜನೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಜೇಬು ತುಂಬಿಸುವ ಯೋಜನೆ ಎಂದು ಆಪಾದಿಸಿರುವ ಸಂಸದ ತೇಜಸ್ವಿ ಸೂರ್ಯ, ಈ ಯೋಜನೆಗೆ ಸಿದ್ಧಪಡಿಸಿರುವ ವಿಸ್ತೃತ ಯೋಜನಾ ವರದಿ ಹಾಗೂ ಕಾರ್ಯಸಾಧ್ಯತಾ ವರದಿಯಲ್ಲಿ ಸಮಸ್ಯೆಯಿದೆ ಎಂದು ಹೇಳಿದ್ದಾರೆ.

ಕಾಗಿನೆಲೆಯಲ್ಲಿ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಪ್ರತಿಭಟನೆ

Jul 15 2025, 01:00 AM IST
ಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎನ್. ನಾಯಕ್ ಮಾತನಾಡಿ, ರಾಜ್ಯದಲ್ಲಿ ಕಾಗಿನೆಲೆ ಗ್ರಾಮ ತನ್ನದೇ ಆದ ಐತಿಹ್ಯವನ್ನು ಹೊಂದಿದೆ. ಪ್ರವಾಸಿ ಕೇಂದ್ರವಾಗಿ ಈಗಾಗಲೇ ರಾಜ್ಯದ ಮನೆಮಾತಾಗಿರುವ ಕಾಗಿನೆಲೆ ಗ್ರಾಮದಲ್ಲಿ ಗುಣಮಟ್ಟದ ರಸ್ತೆಗಳಿಲ್ಲ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved