ರಸ್ತೆ ಅಗಲೀಕರಣ, ಮೂಲಭೂತ ಸೌಕರ್ಯಕ್ಕೆ ಆಗ್ರಹ
Oct 05 2024, 01:33 AM ISTಚಳ್ಳಕೆರೆ ತಾಲೂಕಿತ ಪರಶುರಾಮರ ಹೋಬಳಿ ವ್ಯಾಪ್ತಿಯ ಅಂಧ್ರ ಗಡಿಭಾಗಕ್ಕೆ ಹೊಂದಿಕೊಂಡಿರುವ ಸಿದ್ದೇಶ್ವರನ ದುರ್ಗ ಗ್ರಾಮ ಪಂಚಾಯಿತಿಯ ಪಿಲ್ಲಹಳ್ಳಿ ಗ್ರಾಮದ ನಾಗಪ್ಪನಹಳ್ಳಿ ಗೇಟ್ನಲ್ಲಿ ಪ್ರಯಾಣಿಕರ ತಂಗುದಾಣ, ಕುಡಿಯುವ ನೀರು, ಶೌಚಾಲಯ ಇಲ್ಲದಿರುವುದು ಅತ್ಯಂತ ಶೋಚನೀಯ ಸಂಗತಿ ಎಂದು ಪಿಲ್ಲಹಳ್ಳಿ ಗ್ರಾಮದ ಮುಖಂಡ ಪಿಲ್ಲಹಳ್ಳಿ ಚಿತ್ರಲಿಂಗಪ್ಪ ಆಕ್ರೋಶ ವ್ಯಕ್ತಪಡಿಸಿದರು.