• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರದ ಸುರಂಗ ರಸ್ತೆ ಪರಿಸರಕ್ಕೆ ಮಾರಕ, ಲಾಭವಿಲ್ಲ : ನಮ್ಮ ಬೆಂಗಳೂರು ಫೌಂಡೇಷನ್‌

Jan 12 2025, 10:34 AM IST

  ಸಾರಿಗೆ ದರ ದುಬಾರಿ ಮಾಡಿ, ಕೋಟ್ಯಂತರ ರು. ವೆಚ್ಚದಲ್ಲಿ ಪರಿಸರಕ್ಕೆ ಮಾರಕವಾದ ಟನಲ್ ಯೋಜನೆಗಳನ್ನು ಅನುಷ್ಠಾನಕ್ಕೆ ಮುಂದಾಗಿ ರುವುಮ ಮಧ್ಯಮ ವರ್ಗ ಹಾಗೂ ಬಡವರ ಬದುಕನ್ನು ಮತ್ತಷ್ಟು ದುಬಾರಿಗೊಳಿಸಲಿದೆ ಎಂದು ನಮ್ಮ ಬೆಂಗಳೂರು ಫೌಂಡೇಷನ್‌ ಹಾಗೂ ನಗರ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕುಶಾಲನಗರ ಪೊಲೀಸ್‌ ರಸ್ತೆ ಸುರಕ್ಷತಾ ಸಪ್ತಾಹ

Jan 12 2025, 01:17 AM IST
ಕುಶಾಲನಗರ ಪೊಲೀಸ್ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ, ಪಟ್ಟಣ ಠಾಣೆ ಅಧಿಕಾರಿ ಸಿಬ್ಬಂದಿ, ಪಟ್ಟಣದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್ಸ್ ಗೈಡ್ಸ್ ಮಕ್ಕಳು ಮತ್ತು ಸಂಘ ಸಂಸ್ಥೆಗಳ ಪ್ರಮುಖರು ಬೈಚನಹಳ್ಳಿ ಬಳಿಯಿಂದ ಮೆರವಣಿಗೆ ಸಾಗಿದರು.

ರಸ್ತೆ ಅಗಲೀಕರಣ ಜೊತೆ ರಾಜಕಾಲುವೆ ಒತ್ತುವರಿ ತೆರವಾಗಲಿ

Jan 11 2025, 12:47 AM IST
ರಸ್ತೆ ಅಗಲೀಕರಣ ಜೊತೆ ರಾಜಕಾಲುವೆ ಒತ್ತುವರಿ ತೆರವು ಮಾಡುವಂತೆ ಆಗ್ರಹಿಸಿ ಅಹಿಂದ ಚಳವಳಿ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕೊಣನೂರು-ಮಾಕುಟ್ಟ ರಸ್ತೆ ಅಗಲೀಕರಣ ಕಾಮಗಾರಿಗೆ ಭೂಮಿಪೂಜೆ

Jan 11 2025, 12:46 AM IST
ರಾಷ್ಟ್ರೀಯ ಹೆದ್ದಾರಿ ವಿಭಾಗ ವ್ಯಾಪ್ತಿಯ ಕೇಂದ್ರ ರಸ್ತೆನಿಧಿ ಮೂಲ ಸೌಕರ್ಯ ಯೋಜನೆಯಡಿ ವಿರಾಜಪೇಟೆ ತಾಲೂಕಿನ ಕೊಣನೂರು- ಮಾಕುಟ್ಟ ರಾಜ್ಯ ಹೆದ್ದಾರಿ 91 ರಡಿ 6 ಕೋಟಿ ರು. ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

ಏರೋ ಇಂಡಿಯಾ ಶೋಗಾಗಿ ರಸ್ತೆ ರಿಪೇರಿ, ಕಸ ವಿಲೇವಾರಿ

Jan 10 2025, 01:45 AM IST
ಬೆಂಗಳೂರಿನ ಯಲಹಂಕದಲ್ಲಿ ಫೆಬ್ರವರಿ 10ರಿಂದ ಆರಂಭ ಆಗುವ ಏರೋ ಇಂಡಿಯಾ ವೈಮಾಜಿಕ ಪ್ರದರ್ಶನಕ್ಕೆ ಸಿದ್ಧತೆ ಆರಂಭವಾಗಿದೆ. ರಸ್ತೆ ದುರಸ್ತಿ, ವಿದ್ಯುತ್‌ ದೀಪಗಳ ದುರಸ್ತಿ ಮಾಡಲಾಗುತ್ತಿದೆ.

15 ಮೀ. ಕೆಳಸೇತುವೆಗಾಗಿ ಹಳೇ ಕುಂದುವಾಡ ಬ‍ಳಿ ರಸ್ತೆ ತಡೆ

Jan 10 2025, 12:48 AM IST
ಶಾಬನೂರು, ಶಿರಮಗೊಂಡನಹಳ್ಳಿ ಕ್ರಾಸ್ ಬಳಿ ನಿರ್ಮಿಸಿರುವ ಮಾದರಿಯಲ್ಲಿ 15 ಮೀಟರ್‌ನಷ್ಟು ನೇರ ಕೆಳಸೇತುವೆ ನಿರ್ಮಿಸಿ, ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಕಾಮಗಾರಿ ಕೈಗೊಳ್ಳುವಂತೆ ಹಳೇ ಕುಂದುವಾಡ ಬಳಿ ನೂರಾರು ಗ್ರಾಮಸ್ಥರು, ಹೌಸಿಂಗ್ ಬೋರ್ಡ್ ಕಾಲನಿ ನಿವಾಸಿಗಳು ಗುರುವಾರ ರಸ್ತೆ ತಡೆ ನಡೆಸಿದರು. ಈ ವೇಳೆ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.

ನಿರ್ಲಕ್ಷ್ಯದ ರಸ್ತೆ ಕಾಮಗಾರಿಯಿಂದ ಅಪಘಾತ: ಆಕ್ರೋಶ, ಪ್ರತಿಭಟನೆ

Jan 10 2025, 12:46 AM IST
ಕಾಮಗಾರಿ ಪ್ರದೇಶದಲ್ಲಿ ಅಗತ್ಯ ಬ್ಯಾರಿ ಕೇಡ್‌ಗಳನ್ನು ಅಳವಡಿಸದೆ, ಎಚ್ಚರಿಕೆಯ ಸೂಚನ ಫಲಕಗಳನ್ನು ಹಾಕದೇ ಇದ್ದುದರಿಂದ ಕಾಮಗಾರಿ ನಡೆಯುತ್ತಿರುವುದು ಗೊತ್ತಿಲ್ಲದೇ ಕಾರೊಂದು ವೇಗದಿಂದ ಬಂದು ಬೈಕಿಗೆ ಗುದ್ದಿತ್ತು. ಬೈಕಿನಲ್ಲಿದ್ದ ರಾಹುಲ್ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣಕ್ಕೆ ಅನುದಾನ

Jan 10 2025, 12:46 AM IST
ಶೀಘ್ರದಲ್ಲಿ ೧೨೦೦ ಕೋಟಿ ರು. ಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗಲಿದ್ದು, ಕಾಮಗಾರಿ ಪ್ರಾರಂಭವಾಗಿ ಈ ವರ್ಷದ ಅಂತ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್ ತಿಳಿಸಿದ್ದಾರೆ. ಮೂಡಿಗೆರೆ ರಸ್ತೆಯ ಚೀಕನಹಳ್ಳಿಯಿಂದ ಬಾಣಾವರ ಹತ್ತಿರದ ಅರಕೆರೆ ಗ್ರಾಮದವರೆಗೆ ಸುಮಾರು ೧೨೦೦ ಕೋಟಿ ರು.ಗಳ ವೆಚ್ಚದಲ್ಲಿ ೮೦ ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ.

ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮಂಡ್ಯ ಹೊರ ವರ್ತುಲ ರಸ್ತೆ ಅಭಿವೃದ್ಧಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮನವಿ

Jan 09 2025, 12:48 AM IST
ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.

ಉಡುಪಿ : 2.50 ಕೋಟಿ ರು. ವೆಚ್ಚದ ಸೇತುವೆ, ರಸ್ತೆ ಕಾಮಗಾರಿಗೆ ಯಶ್‌ಪಾಲ್ ಸುವರ್ಣ ಚಾಲನೆ

Jan 09 2025, 12:45 AM IST
ಸುಮಾರು 2. 50 ಕೋಟಿ ರು. ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್‌ ಸುವರ್ಣ ಚಾಲನೆ ನೀಡಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 128
  • next >

More Trending News

Top Stories
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved