೩೨ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ₹30 ಕೋಟಿ ಅನುದಾನ: ಡಾ.ಶರಣಪ್ರಕಾಶ ಪಾಟೀಲ
Sep 24 2024, 01:47 AM ISTಸೇಡಂ ಮತಕ್ಷೇತ್ರದಲ್ಲಿ ಬರುವ ೩೨ಹಳ್ಳಿಗಳಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ ನಡೆಯುತ್ತಿವೆ. ಕೊಡಂಪಳ್ಳಿ, ಕೆರೋಳಿ, ನಿಡಗುಂದಾ, ಹಲಕೋಡಾ, ಪೋತಂಗಲ, ಜಟ್ಟೂರ್, ಗಡಿಕೇಶ್ವರ, ಹೊಡೆಬೀರನಳ್ಳಿ ಮುಖ್ಯರಸ್ತೆಗಳನ್ನು ಡಾಂಬರೀಕರಣಗೊಳಿಸಲಾಗುತ್ತಿದೆ ಎಂದು ಚಿಂಚೋಳಿಯ ಸುಲೇಪೇಟ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅಡಿಗಲ್ಲು ನೆರವೇರಿಸಿದರು.