• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ಬಾಲಕಿ ಸಾವು

Oct 16 2025, 02:00 AM IST
ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಒಂಬತ್ತು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಜೆ.ಬಿ.ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ರಸ್ತೆ ಗುಂಡಿ ಬಗ್ಗೆ ಕಿರಣ್‌, ಡಿಕೆಶಿ ಮಧ್ಯೆ ಜಟಾಪಟಿ

Oct 15 2025, 04:35 AM IST

ರಾಜಧಾನಿ ರಸ್ತೆ ಗುಂಡಿ, ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪುನಃ ಉದ್ಯಮಿಗಳು ಹಾಗೂ ಸರ್ಕಾರದ ಜಟಾಪಟಿ ನಡೆದಿದೆ. ಉದ್ಯಮಿ ಕಿರಣ್‌ ಮಜುಂದಾರ್ ಶಾ ರಸ್ತೆಗುಂಡಿ ಬಗ್ಗೆ ಕಿಡಿಕಾರಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

ರಸ್ತೆ ಕಾಮಗಾರಿ ನಡೆಸದಿದ್ದರೆ ಟೋಲ್ ಬಂದ್: ಶಾಸಕ ದಿನಕರ ಶೆಟ್ಟಿ

Oct 14 2025, 01:02 AM IST
ಮಳೆ ಕಡಿಮೆಯಾಗಿರುವುದರಿಂದ ರಸ್ತೆ ಕಾಮಗಾರಿಗೆ ಸಮಸ್ಯೆಯಿಲ್ಲ. ತಕ್ಷಣದಿಂದಲೇ ರಾಷ್ಟ್ರೀಯ ಹೆದ್ದಾರಿ ೬೬ರ ಚತುಷ್ಪಥ ಕಾಮಗಾರಿಯನ್ನು ವೇಗವಾಗಿ ಮುಂದುವರಿಸಬೇಕು.

ಸಂಪೂರ್ಣ ಹದಗೆಟ್ಟಿರುವ ಮುಳಗುಂದ ಲಕ್ಷ್ಮೇಶ್ವರ ರಸ್ತೆ ದುರಸ್ತಿ ಯಾವಾಗ?

Oct 14 2025, 01:01 AM IST
ರಸ್ತೆಯುದ್ದಕ್ಕೂ ಮೊಣಕಾಲುದ್ದದ ಗುಂಡಿಗಳು ಬಿದ್ದು, ರಸ್ತೆಯೇ ಇಲ್ಲದಂತಾಗಿದೆ. ದುರಸ್ತಿಗಾಗಿ ಸಾರ್ವಜನಿಕರು ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಕಳೆದು ಹೋದ ರಸ್ತೆ ಹುಡುಕಿಕೊಡಿ ಎಂದು ಗ್ರಾಮಸ್ಥರ ಮನವಿ

Oct 13 2025, 02:02 AM IST
ಕಳೆದ ಹತ್ತು ವರ್ಷಗಳ ಹಿಂದೆ ನಿರ್ಮಿಸಲಾದ ರಸ್ತೆಯನ್ನು ಹುಡುಕಿಕೊಡಿ ಎಂದು ದಾಂಡೇಲಿ ತಾಲೂಕಿನ ಅಗಸಲಕಟ್ಟಾ ಮತ್ತು ಆಲೂರು ಗ್ರಾಮಗಳ ಗ್ರಾಮಸ್ಥರು ಸಾಂಕೇತಿವಾಗಿ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಧ್ಯಮದ ಮೂಲಕ ಮನವಿ ಮಾಡಿದರು.

ರಸ್ತೆ, ಚರಂಡಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ: ಕೆ.ಎಂ.ಉದಯ್

Oct 13 2025, 02:00 AM IST
ಗ್ರಾಮಗಳ ಅಭಿವೃದ್ಧಿಯಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿ ಉಪಯೋಗವಾದಾಗ ಮಾತ್ರ ಕೆಲಸಗಳು ಸಾರ್ಥಕವಾಗುತ್ತವೆ. ಕಾಮಗಾರಿಯೂ ಉತ್ತಮ ಗುಣಮಟ್ಟದ ನಿರ್ವಹಿಸಿಲು ಹಾಗೂ ಸೂಕ್ತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.

ರಸ್ತೆ ಅಪಘಾತ: ಜೀವಾಪಾಯದಿಂದ ಪಾರು

Oct 12 2025, 01:02 AM IST
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಅಪಘಾತಕ್ಕೆ ಒಳಗಾದ ಘಟನೆ ಬೆಟ್ಟಗೇರಿಯಲ್ಲಿ ನಡೆದಿದೆ.

ರಸ್ತೆ ದುರವಸ್ಥೆ: ಸಣ್ಣಪುಲಿಕೋಟು ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

Oct 12 2025, 01:02 AM IST
ಸಣ್ಣ ಪುಲಿಕೋಟು ಗ್ರಾಮದ ರಸ್ತೆ ದುರವಸ್ಥೆ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಮಾಡಲಾಗಿದೆ.

ಹೊಸಪೇಟೆ ರಸ್ತೆ ಅಭಿವೃದ್ಧಿಗೆ ಆದ್ಯತೆ ಒತ್ತು: ಶಾಸಕ ಗವಿಯಪ್ಪ

Oct 12 2025, 01:01 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಮೊದಲ ಹಂತದಲ್ಲಿ ನೀಡಿದ ₹25 ಕೋಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲಾಗಿದೆ.

50 ಲಕ್ಷ ರು ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ

Oct 12 2025, 01:00 AM IST
ತಾಲೂಕಿನ ಆನೇಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗಂಗಾಧರ ನಗರದ ಎಸ್ ಸಿ ಕಾಲೋನಿಯಲ್ಲಿ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 147
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved