• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಗಲೀಕರಣ ವಿಷಯದಲ್ಲಿ ಅಧಿಕಾರಿಗಳಿಂದ ಗೊಂದಲ: ನ್ಯಾಯವಾದಿ ಸಿದ್ದಲಿಂಗಪ್ಪ ಶೆಟ್ಟರ ಆರೋಪ

Jul 11 2025, 11:48 PM IST
ಎಲ್ಲರ ಬೇಡಿಕೆಯಂತೆ ಈಗಾಗಲೇ 33 ಅಡಿಗೆ ಒಪ್ಪಿಕೊಂಡಿದ್ದಾಗಿದೆ. 18 ಅಡಿಗಳಷ್ಟು ಸೆಟ್ ಬ್ಯಾಕ್ ವಿಚಾರ ನುಂಗಲಾರದ ಬಿಸಿತುಪ್ಪವಾಗಿದೆ.

ಹುಲಿಕಲ್‌ ಘಾಟ್‌ ರಸ್ತೆ ಅಭಿವೃದ್ಧಿಗೆ 39.50 ಕೋಟಿ ರು. ಪ್ರಸ್ತಾವನೆ: ಶಾಸಕ ಗಂಟಿಹೊಳೆ

Jul 11 2025, 11:48 PM IST
ಈ ಘಾಟಿಯ ಇಕ್ಕೆಲಗಳಲ್ಲಿ ಅಪಾಯಕಾರಿ ಮರಗಳಿಂದ ಘಾಟಿ ರಸ್ತೆ ಹಾಳಾಗಿರುತ್ತದೆ. ಘಾಟಿಯಲ್ಲಿ ಕೆಲವೆಡೆ ಎರಡು ವಾಹನ ಗಳು ಚಲಿಸುವಷ್ಟು ವಿಶಾಲವಾದ ರಸ್ತೆ ಇಲ್ಲ. ಚರಂಡಿ ವ್ಯವಸ್ಥೆ ಹಾಗೂ ಕೆಲವು ಕಡೆ ತಡೆಗೋಡೆ ಇರುವುದಿಲ್ಲ ಹಾಗೂ ಇದ್ದ ಕಡೆ ದುರ್ಬಲಗೊಂಡಿವೆ. ಅಲ್ಲದೆ ಘಾಟಿ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿ ಪಡಿಸುವುದು ಅಗತ್ಯವಿದೆ.

ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

Jul 11 2025, 11:48 PM IST
ಪ್ರತಿಭಟನೆ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೆಶಿಪ್ ಅಧಿಕಾರಿ ರಾಜಭಕ್ಷ ಕಿತ್ತೂರು ಮಾತನಾಡಿ, ಸ್ಥಳೀಯರ ಬೇಡಿಕೆಗೆ ಸಂಬಂಧಿಸಿದಂತೆ ಆದಷ್ಟು ಶೀಘ್ರ ಕೆಲಸ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಹುಲಿಕಲ್‌ ಘಾಟ್‌ ರಸ್ತೆ ಅಭಿವೃದ್ಧಿಗೆ 39.50 ಕೋಟಿ ರು. ಪ್ರಸ್ತಾವನೆ: ಶಾಸಕ ಗಂಟಿಹೊಳೆ

Jul 11 2025, 01:47 AM IST
ಹೊಸಂಗಡಿಯಿಂದ ಶಿವಮೊಗ್ಗ ಜಿಲ್ಲೆಯ ಗಡಿಯ ತನಕದ ಹುಲಿಕಲ್ ಘಾಟಿಯ ಅಭಿವೃದ್ಧಿಗೆ ರಾಜ್ಯ ಸರ್ಕಾರಕ್ಕೆ ಅಂದಾಜು 39.50 ಕೋಟಿ ರು.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ತಿಳಿಸಿದ್ದಾರೆ.

ಕಾರಳ್ಳಿ ಗ್ರಾಮಸ್ಥರಿಂದ ರಸ್ತೆ ದುರಸ್ತಿಗೆ ಒತ್ತಾಯಿಸಿ ಬಾಳೆ ಗಿಡ ನೆಟ್ಟು ಪ್ರತಿಭಟನೆ

Jul 11 2025, 01:47 AM IST
ನರಸಿಂಹರಾಜಪುರ, ತಾಲೂಕಿನ ಬಾಳೆ ಗ್ರಾಮ ಪಂಚಾಯಿತಿ ಸಿರಗಳಲೆ ಗ್ರಾಮದ ಕಾರಳ್ಳಿಯ ಗ್ರಾಮಸ್ಥರು ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ನಡು ರಸ್ತೆಯಲ್ಲೇ ಬಾಳೆ ಗಿಡ ನೆಟ್ಟು ಬುಧವಾರ ಪ್ರತಿಭಟನೆ ನಡೆಸಿದರು.

ಮರಳು ದಂಧೆ ಹತೋಟಿಗೆ ಕಾಡಿನ ರಸ್ತೆ ಬಂದ್

Jul 11 2025, 12:31 AM IST
ತಾಲೂಕಿನ ಅರಣ್ಯ ಪ್ರದೇಶ ಮತ್ತು ಜಲಮೂಲಗಳ ಬಳಿ ಅವ್ಯಾಹತವಾಗಿ ನಡೆದಿರುವ ಮರಳು ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿರುವ ಅರಣ್ಯ ಇಲಾಖೆ ಅರಣ್ಯದೊಳಗೆ ಸಾಗುವ ಸಂಪರ್ಕ ರಸ್ತೆಗಳಿಗೆ ಅಡ್ಡಲಾಗಿ ಕಂದಕಗಳನ್ನು ನಿರ್ಮಿಸಿದೆ.

ರಸ್ತೆ ಇಲ್ಲದೆ ರೈಲ್ವೆ ಹಳಿ ದಾಟಿಕೊಂಡು ಹೋದ ಜಿಲ್ಲಾಧಿಕಾರಿ

Jul 10 2025, 01:46 AM IST
ನಿರಾಶ್ರಿತರ ಶಿಬಿರದಲ್ಲಿ ೧೨೦ಕ್ಕೂ ಹೆಚ್ಚಿನ ಫಲಾನುಭವಿಗಳಿದ್ದು ಅವರಿಂದ ಹಗ್ಗ ನೇಯ್ಗೆ ಕೆಲಸ ಮಾಡಿಸಿಸುತ್ತಿರುವುದನ್ನು ವೀಕ್ಷಿಸಿದರು.,ಹಗ್ಗ ನೇಯ್ದ ಬಳಿಕ ಅದರಿಂದ ಬರುವ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾಯಿಸಲು ಬಹುತೇಕರ ಬಳಿ ಆಧಾರ್ ಕಾರ್ಡ್ ಇಲ್ಲದೆ ಇರುವುದರಿಂದ ಅವರ ಖಾತೆಗೆ ಹಣ ನಗದು ಆಗುತ್ತಿಲ್ಲ.

ಕೆರೆಗೆ ತಡೆಗೋಡೆ, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ

Jul 10 2025, 01:46 AM IST
ಗುತ್ತಿಗೆದಾರರು ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಂಡು ಉತ್ತಮ ಕೆಲಸ ನಿರ್ವಹಿಸಬೇಕು. ಗ್ರಾಮಸ್ಥರು ಗುಣಮಟ್ಟದ ಕಾಮಗಾರಿ ನಡೆಯದಿದ್ದರೆ ಅದನ್ನು ವಿರೋಧಿಸಬೇಕು. ಕಳಪೆ ಕಾಮಗಾರಿ ಮಾಡಿದರೆ ತಕ್ಷಣ ನನ್ನ ಗಮನಕ್ಕೆ ತಂದರೆ ಗುತ್ತಿಗೆದಾರರ ವಿರುದ್ಧ ಸೂಕ್ತ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು.

ಚೌಡ್ಲು ಗ್ರಾಪಂ: ಸೈನಿಕ ರಸ್ತೆ ಕೆಸರುಮಯ, ನಾಗರಿಕರ ಆಕ್ರೋಶ

Jul 10 2025, 01:45 AM IST
ರಸ್ತೆ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನ ಸೆಳೆದರೂ ಈವರೆಗೆ ಪ್ರಯೋಜನವಾಗಿಲ್ಲ

ತಿಂಗಳಲ್ಲಿ ರಸ್ತೆ ಬದಿ ಕಸ ಎಸೆಯುವರ ವಿರುದ್ಧ ಕಠಿಣ ಕ್ರಮ: ಜ್ಯೋತಿ ಪಾಟೀಲ

Jul 10 2025, 01:45 AM IST
ಮೇಯರ್ ಜ್ಯೋತಿ ಪಾಟೀಲ ಅವರ ಮೊದಲ ಫೋನ್‌ ಇನ್‌ (ಮೇಯರ್ ಜೊತೆ ಮಾತುಕತೆ) ಕಾರ್ಯಕ್ರಮ ಇದಾಗಿದ್ದರಿಂದ ಕರೆ ಮಾಡಿದ ಬಹುತೇಕರು ಅಭಿನಂದನೆ ತಿಳಿಸುವ ಮೂಲಕ ಮುಂಬರುವ ದಿನಗಳಲ್ಲಿ ತಮ್ಮ ನೇತೃತ್ವದಲ್ಲಿ ಮಹಾನಗರ ಅಭಿವೃದ್ಧಿ ಶಕೆ ಕಾಣಲಿ ಎಂದು ಆಶಯ ವ್ಯಕ್ತಪಡಿಸುತ್ತಾ, ದೂರುಗಳು ಸುರಿಮಳೆ ಸುರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved