ರಾಜಧಾನಿ ರಸ್ತೆ ಗುಂಡಿ, ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪುನಃ ಉದ್ಯಮಿಗಳು ಹಾಗೂ ಸರ್ಕಾರದ ಜಟಾಪಟಿ ನಡೆದಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ರಸ್ತೆಗುಂಡಿ ಬಗ್ಗೆ ಕಿಡಿಕಾರಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.