• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಸಂಚಾರ, ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ

May 28 2025, 12:06 AM IST
ಸಾರ್ವಜನಿಕರಿಗೆ ಸಂಚಾರ ನಿಯಮಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಅರಿವು, ಶಿಕ್ಷಣ, ಜಾಗೃತಿ ನೀಡಲಾಗುತ್ತಿದೆ.

ಗೊಲ್ಲರಹಟ್ಟಿಗೆ ರಸ್ತೆ ಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರ ಒತ್ತಾಯ

May 28 2025, 12:02 AM IST
ಗೊಲ್ಲರಹಟ್ಟಿಗೆ ರಸ್ತೆ ಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರ ಒತ್ತಾಯ

ಲಕ್ಷ್ಮೇಶ್ವರದಲ್ಲಿ ರೈತರಿಂದಲೇ ಚಕ್ಕಡಿ ರಸ್ತೆ ದುರಸ್ತಿ

May 27 2025, 01:27 AM IST
ಲಕ್ಷ್ಮೇಶ್ವರ ಪಟ್ಟಣದಿಂದ ದೊಡ್ಡೂರು ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಜಂಗಳಕೇರಿಗೆ ಹೋಗುವ ರೈತ ಸಂಪರ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ರೈತರೇ ದುಡ್ಡು ಹಾಕಿ ಸೋಮವಾರ ರಸ್ತೆ ದುರಸ್ತಿಗೊಳಿಸಿದರು.

ಫ್ಲೈ ಓವರ್ ರಸ್ತೆ ದುರಸ್ತಿಗೆ ತಾಕೀತು

May 27 2025, 12:42 AM IST
ವಾಹನ ಸಂಚಾರಕ್ಕೆ ತೊಡಕಾಗಿರುವ ದಾವಣಗೆರೆ ಮಾರ್ಗದ ರೈಲ್ವೆ ಫ್ಲೈ ಓವರ್ ರಸ್ತೆ ದುರಸ್ತಿಗೊಳಿಸುವಂತೆ ಪಿಡಬ್ಲುಡಿ ಎಇಇ ಸುಂದರ್‌ ಅವರಿಗೆ ನಗರಸಭೆ ಅಧ್ಯಕ್ಷೆ ಕವಿತ ಮಾರುತಿ ಬೇಡರ್ ಆಗ್ರಹಿಸಿದ್ದಾರೆ.

ನಾಪೋಕ್ಲು: ವರುಣನ ಆರ್ಭಟ, ರಸ್ತೆ ಸಂಚಾರಕ್ಕೆ ಅಡ್ಡಿ

May 27 2025, 12:16 AM IST
ಸುತ್ತಮುತ್ತಲಿನ ಗ್ರಾಮಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಅಲ್ಲಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.

ರಸ್ತೆ ಅಪಘಾತ: ಓರ್ವನ ಸಾವು

May 27 2025, 12:09 AM IST
ತೀವ್ರವಾಗಿ ಗಾಯಗೊಂಡ ಶಿವರಾಮು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಳ್ಳಾರಿ ರಸ್ತೆ ಫ್ಲೈಓವರಲ್ಲಿ ಸರಣಿ ಅಪಘಡ: ಬಿಬಿಎಂಪಿ ಲಾರಿ ಚಾಲಕ ಸಾವು, 3 ವಾಹನಗಳ ಜಖಂ

May 25 2025, 02:11 AM IST
ಬಳ್ಳಾರಿ ರಸ್ತೆಯ ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬಿಬಿಎಂಪಿ ಕಸದ ಲಾರಿ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಾಲಯ ಕಾಂಕ್ರೀಟ್ ರಸ್ತೆ ಉದ್ಘಾಟನೆ

May 25 2025, 02:04 AM IST
ಬೇತು ಗ್ರಾಮದ ಚೆರಿಯಪರಂಬುವಿನ ಕಕ್ಕುಂದಕಾಡು ವೆಂಕಟೇಶ್ವರ ದೇವಾಲಯ ಸಂಪರ್ಕ ಕಾಂಕ್ರಿಟ್‌ ರಸ್ತೆ ಉದ್ಘಾಟಿಸಲಾಯಿತು.

ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದ್ದ ಒತ್ತುವರಿ ಕಟ್ಟಡ, ಅಂಗಡಿಗಳು

May 25 2025, 01:43 AM IST
ಮದ್ದೂರು- ಕೊಪ್ಪ ರಸ್ತೆ ಅಭಿವೃದ್ಧಿಗೆ ಅಡ್ಡಿ ಉಂಟಾಗಿದ್ದ ಪಟ್ಟಣದ ಶಿವಪುರದ ಕೊಪ್ಪ ವೃತ್ತದ ಅಕ್ರಮ ಒತ್ತುವರಿ ಕಟ್ಟಡ ಮತ್ತು ಅಂಗಡಿಗಳನ್ನು ಅಧಿಕಾರಿಗಳು, ಪೊಲೀಸ್ ಬಿಗಿ ಬಂದೋಬಸ್ತಿನಲ್ಲಿ ಶನಿವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.

ಚರಂಡಿ ನಿರ್ಮಿಸದೆ ಅವೈಜ್ಞಾನಿಕ ರಸ್ತೆ, ಕಾಮಗಾರಿಗೆ ಗ್ರಾಮಸ್ಥರ ಆಕ್ರೋಶ

May 24 2025, 01:19 AM IST
ಮುಂಡುಗದೊರೆ ಗ್ರಾಪಂ ವ್ಯಾಪ್ತಿಯ ದೊಡ್ಡಪಾಳ್ಯ ಗ್ರಾಮದಲ್ಲಿ ದುರಸ್ತಿಗೊಂಡು ಹಾಳಾಗಿರುವ ಚರಂಡಿ ಮೇಲೆಯೇ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲು ಮುಂದಾಗಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಕಿಡಿಕಾರಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 115
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved