• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಳಬಾಗಿಲು ತಾಲೂಕಿನಲ್ಲಿ ೭೫ ಕಿಮೀ ರಸ್ತೆ ಡಾಂಬರೀಕರಣ

Jan 01 2025, 12:02 AM IST
ಮುಳಬಾಗಿಲು ತಾಲೂಕಿನಲ್ಲಿ ಎಲ್ಲಿ ಭೇಟಿ ನೀಡಿದರೂ ವಸತಿ ಸೌಲಭ್ಯಗಳನ್ನು ಕೇಳುತ್ತಿದ್ದಾರೆ. ಹೀಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ೨ ಸಾವಿರ ಮನೆಗಳನ್ನು ಸರ್ಕಾರದಿಂದ ಹಾಕಿಸಿಕೊಂಡು ಬರಲಾಗುತ್ತದೆ, ಸಾರ್ವಜನಿಕರ ಸಮಸ್ಯೆಗಳನ್ನು ತಿಳಿಯಲು ಪ್ರತಿ ಮಂಗಳವಾರ ಶಾಸಕರ ಕಚೇರಿಯಲ್ಲಿ ಇದ್ದು ಜನರ ಅಹವಾಲುಗಳಿಗೆ ಸ್ಪಂದಿಸಲಾಗುವುದು

ಗೊಂದಿಹಳ್ಳಿಯಲ್ಲಿ ರಸ್ತೆ ಮೇಲೆಯೇ ಹರಿಯುವ ಚರಂಡಿ ನೀರು

Jan 01 2025, 12:01 AM IST
ಗ್ರಾಮದಲ್ಲಿರುವ ಕೆಲವು ಚರಂಡಿ ಹಾಗೂ ನೀರಿನ ತೊಟ್ಟಿಗಳು ಸ್ವಚ್ಛಗೊಳ್ಳದೇ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಇಲ್ಲಿ ಯಾರೂ ನಮ್ಮ ಸಮಸ್ಯೆಗಳನ್ನು ಕೇಳುವವರಿಲ್ಲ. ಅಧಿಕಾರಿಗಳಿಗೆ ಹೇಳಿ ಹೇಳಿ ಸಾಕಾಗಿದೆ .

ಅಂತೂ ರಸ್ತೆ ಅಗಲೀಕರಣ ಟ್ರಾಕ್ ಗೆ ಬಂತು

Jan 01 2025, 12:00 AM IST
ಚಿತ್ರದುರ್ಗ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಕನ್ನಡಪ್ರಭ ತನ್ನ ಸರಣಿಯ ಮೂರನೇ ಕಂತಿನಲ್ಲಿ ವಿಶೇಷ ಭೂ ಸ್ವಾಧೀನ ಅಧಿಕಾರಿ ಅಗತ್ಯತೆ ಬಗ್ಗೆ ಪ್ರಸ್ತಾಪಿಸಿತ್ತು

ರಸ್ತೆ ಅಗಲೀಕರಣಕ್ಕೆ ನಗರಸಭೆಯಲ್ಲಿ ಎಂಜಿನಿಯರ್ ಇಲ್ಲ

Dec 31 2024, 01:03 AM IST
419 ಹುದ್ದೆಗಳಲ್ಲಿ 187 ಮಂದಿ ಮಾತ್ರ ಕಾರ್ಯನಿರ್ವಹಣೆ । ಅರ್ಧದಷ್ಚು ಹುದ್ದೆ ಖಾಲಿ । ಪೌರಾಯುಕ್ತೆ ಮೇಲೆ ಪೂರ್ತಿ ಜವಾಬ್ದಾರಿ

ರಸ್ತೆ ದುರಸ್ತಿಗೆ ಆಗ್ರಹಿಸಿ ಮನವಿ ಸಲ್ಲಿಕೆ

Dec 31 2024, 01:03 AM IST
ಕೂಡಲೇ ರಾಜ್ಯ ಹೆದ್ದಾರಿಗೆ ಕೂಡುವ ತಾಲೂಕಿನಲ್ಲಿನ ಎಲ್ಲ ಸಂಪರ್ಕ ರಸ್ತೆಗಳನ್ನು ಮರು ನಿರ್ಮಾಣ ಮಾಡುವುದರೊಂದಿಗೆ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹10 ಕೋಟಿ ಅನುದಾನ: ಟಿ.ಡಿ.ರಾಜೇಗೌಡ

Dec 31 2024, 01:02 AM IST
ಬಾಳೆಹೊನ್ನೂರು, ಗ್ರಾಮೀಣ ಭಾಗದಲ್ಲಿ ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ₹10 ಕೋಟಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಶಿರಸಿ-ಹಾವೇರಿ ರಸ್ತೆ ಹೊಂಡ ಮುಚ್ಚುವ ಕೆಲಸ ಆರಂಭ

Dec 31 2024, 01:01 AM IST
ಸುಮಾರು ೨೨ ಕಿ.ಮೀ. ವ್ಯಾಪ್ತಿಯಲ್ಲಿದ್ದ ಹೊಂಡಗಳನ್ನು ಮುಚ್ಚುವ ಕೆಲಸವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದೆ.

ಹುದಿಕೇರಿಯಲ್ಲಿ ವಿವಿಧ ಕೊಡವ ಸಂಘ- ಸಂಸ್ಥೆ, ಸಾರ್ವಜನಿಕರಿಂದ ರಸ್ತೆ ತಡೆ

Dec 31 2024, 01:01 AM IST
ಹುದಿಕೇರಿಯಲ್ಲಿ ವಿವಿಧ ಕೊಡವ ಸಂಘ ಸಂಸ್ಥೆ ಹಾಗೂ ಸಾರ್ವಜನಿಕರಿಂದ ಶಾಮಿಯಾನ ಹಾಕಿ ಬೃಹತ್‌ ಜನಸ್ತೋಮದಿಂದ ರಸ್ತೆ ತಡೆ ನಡೆಸಲಾಯಿತು.

ಶೀಘ್ರ ಶಿವಗಂಗೆ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿ: ಶಾಸಕ ಎನ್.ಶ್ರೀನಿವಾಸ್ ಭರವಸೆ

Dec 30 2024, 01:04 AM IST
ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ರಸ್ತೆಯನ್ನು ಕೆ.ಆರ್.ಡಿ.ಎಲ್.ಗೆ ಹಸ್ತಾಂತರಿಸಿದ್ದೇವೆ, ಮರು ಡಾಂಬರೀಕರಣವಾಗಿ ನಿರ್ವಹಣೆಯಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇದುವರೆಗೂ ಈ ಶಿವಗಂಗೆ- ಲಕ್ಕೂರು ರಸ್ತೆ ನಿರ್ಮಾಣದ ಬಗ್ಗೆ ಎಸ್.ಟಿ.ಆರ್.ಆರ್.ಯೋಜನೆಯಲ್ಲಿ ಉಲ್ಲೇಖಿಸಿಲ್ಲ ಎಂದು ಸಚಿವರಿಗೆ ಸ್ಪಷ್ಟಪಡಿಸಿದ್ದೇನೆ.

ಪಾದಚಾರಿ ಸಂಚಾರಕ್ಕೆ ಸಂಚಕಾರ ತಂದ ರಸ್ತೆ ವ್ಯಾಪಾರ

Dec 30 2024, 01:04 AM IST
ರಸ್ತೆಯನ್ನೆ ಅತಿಕ್ರಮಿಸಿಕೊಂಡು ವ್ಯಾಪಾರ ನಡೆಸುತ್ತಿರುವುದರಿಂದ ಪಾದಚಾರಿ, ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಹಿಂದೆ ಪಪಂಯವರು ಈ ವ್ಯಾಪಾರಿಗಳನ್ನು ತೆರವುಗೂಳಿಸಿದ್ದರು. ಆದರೆ ಈಗ ಪಪಂ ಕೈಕಟ್ಟಿ ಕುಳಿತ್ತಿರುವುದು ಅನುಮಾನ ಕಾರಣವಾಗಿದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 128
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved