• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಸರು ಗದ್ದೆಯಂತಾದ ಆರ್‌ಟಿಒ ಕಚೇರಿ ರಸ್ತೆ!

Oct 21 2024, 12:37 AM IST
ಸುರಕ್ಷಿತವಾಗಿ ಕಚೇರಿ ತಲುಪಿದರೆ ಅದು ಸಾಹಸವೇ ಸರಿ ಎನ್ನುವಂತಹ ಸ್ಥಿತಿ ನಿರ್ಮಾಣ

ಗೋವಾ- ಬೆಳಗಾವಿ ಅಂತಾರಾಜ್ಯ ರಸ್ತೆ ತುಂಬ ದೊಡ್ಡ ದೊಡ್ಡ ಹೊಂಡ!

Oct 21 2024, 12:31 AM IST
ಬೆಳಗಾವಿಯಿಂದ ಬಂದ ಈ ರಸ್ತೆ ರಾಮನಗರ ಸಮೀಪಿಸುವಂತೆ ಕೆಸರುಗದ್ದೆಯಂತಾಗಿದೆ. ಅಸ್ತೋಲಿ ಸೇತುವೆ ಪೂರ್ಣಗೊಳ್ಳದ ಕಾರಣ ತಾತ್ಕಾಲಿಕ ರಸ್ತೆ ನೀರಿನ ಹಳ್ಳದಂತಾಗಿದ್ದು, ಯಾವ ಕಡೆ ಹೋಗಬೇಕೆಂಬುದೇ ತಿಳಿಯುವುದಿಲ್ಲ.

ರಸ್ತೆ ಅಪಘಾತದಿಂದ ಸಾವು : ದೇಶಕ್ಕೇ ಕರ್ನಾಟಕ ನಂ.5 - ಉತ್ತರ ಪ್ರದೇಶ ನಂ.1 : ಕೇಂದ್ರ ಸರ್ಕಾರ

Oct 20 2024, 08:34 AM IST

2023ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಸಾವು ಪ್ರಮಾಣದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 5ನೇ ಸ್ಥಾನ ಲಭಿಸಿದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. 12,321 ಸಾವುಗಳು ಕರ್ನಾಟಕದಲ್ಲಿ ಕಳೆದ ವರ್ಷ ಸಂಭವಿಸಿವೆ

ಬೆಂಗಳೂರು : ರಸ್ತೆ ದಾಟುವಾಗ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದು ಪಾದಚಾರಿ ಸಾವು-ಚಾಲಕ ವಶ

Oct 20 2024, 02:08 AM IST
ರಸ್ತೆ ದಾಟುವಾದ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಬೀದರ್‌ ಶಿವನಗರದ ರಸ್ತೆಗೆ 5ಕೋಟಿ ರು. ಅನುದಾನ: ಕೋಟ್ಯಂತರ ರು. ರಸ್ತೆ ಕಾಮಗಾರಿಯ ಗುಣಮಟ್ಟ ಕ್ಷೀಣ?

Oct 20 2024, 02:06 AM IST
ರಸ್ತೆ ನಿರ್ಮಾಣಕ್ಕೆ ಕೋಟ್ಯಂತರ ರುಪಾಯಿ ಬಿಡುಗಡೆ ಮಾಡಿಸಿದ್ದಾಗಿ ಫ್ಲೆಕ್ಸ್‌ಗಳನ್ನು ಹಾಕಿಸಿಕೊಂಡಿರುವ ಸಚಿವ ರಹೀಮ್‌ ಖಾನ್‌ ಅ‍ವರಿಗೆ ಜನ ಛೀಮಾರಿ ಹಾಕೋದಂತೂ ಗ್ಯಾರಂಟಿ. ಲೋಕೋಪಯೋಗಿ ಇಲಾಖೆ ಈ ಬಗ್ಗೆ ಇನ್ನಾದರೂ ಗಂಭೀರವಾಗಲಿ.

ಅಕ್ಟೋಬರ್‌ 22ರಂದು ಜಾನುವಾರು ಜತೆಗೆ ರಸ್ತೆ ತಡೆ ನಡೆಸಿ ತಹಸೀಲ್ದಾರ್‌ ಕಚೇರಿಗೆ ಮುತ್ತಿಗೆ

Oct 20 2024, 01:47 AM IST
ಬರಗಾಲ ಪರಿಹಾರ ಹಾಗೂ ಬೆಳೆವಿಮೆ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಅ. 22ರಂದು ಜಾನುವಾರುಗಳೊಂದಿಗೆ ರಸ್ತೆ ತಡೆ ನಡೆಸಿ, ತಹಸೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.

ದೇವರಮುದ್ದನಹಳ್ಳಿ ಮೂಡಲಹಿಪ್ಪೆ ಸಂಪರ್ಕ ರಸ್ತೆ ಗುಂಡಿ

Oct 19 2024, 12:28 AM IST
ಹಳ್ಳಿಮೈಸೂರು ಹೋಬಳಿಯ ದೇವರಮುದ್ದನಹಳ್ಳಿಯಿಂದ ಮೂಡಲಹಿಪ್ಪೆ ಗ್ರಾಮಕ್ಕೆಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿಗಳು ಬಿದ್ದಿರುವ ಜತೆಗೆ ಕಿರು ಸೇತುವೆಯೊಂದು ಕುಸಿದಿರುವ ಕಾರಣದಿಂದ ಬಸ್ ಸಂಚಾರವಿಲ್ಲದೇ ವಿದ್ಯಾರ್ಥಿಗಳ ಪಾಡು ಶೋಚನೀಯವಾಗಿದ್ದರೂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದೇ ಇರುವುದಕ್ಕೆ ಗ್ರಾಮೀಣ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರ್ಷದಿಂದ ಕಗ್ಗಂಟಾಗಿದ್ದ ಬೊಮ್ಮಲಾಪುರ ರಸ್ತೆಗೆ ಬದಲಿ ರಸ್ತೆ!

Oct 19 2024, 12:17 AM IST
ಬೊಮ್ಮಲಾಪುರ ಮುಖ್ಯ ರಸ್ತೆಯ ಬಳಿ ಬದಲಿ ರಸ್ತೆ ಜಾಗವನ್ನು ತಹಸೀಲ್ದಾರ್‌ ಟಿ.ರಮೇಶ್‌ ಬಾಬು, ಪಿಡಬ್ಲ್ಯೂಡಿ ಎಇಇ ರವಿಕುಮಾರ್‌ ಪರಿಶೀಲನೆ ನಡೆಸಿದರು.

ಬೆಂಗಳೂರು-ಮೈಸೂರಿಗೆ ನೈಸ್‌ ರಸ್ತೆ ಅಗತ್ಯವೆಂದ ಡಿಕೆಶಿ ವಿರುದ್ಧ ರೈತರ ಟೀಕೆ

Oct 18 2024, 01:22 AM IST
ಬೆಂಗಳೂರು ಮತ್ತು ಮೈಸೂರು ನಡುವೆ ನೈಸ್‌ ಎಕ್ಸ್‌ಪ್ರೆಸ್‌ ವೇ ಅಗತ್ಯವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆಯನ್ನು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಖಂಡಿಸಿದ್ದಾರೆ.

ರಸ್ತೆ ನಾಮಫಲಕಗಳಲ್ಲಿ ತಪ್ಪುಅಕ್ಷರಗಳು: ಕನ್ನಡಕ್ಕೆ ಪಾಲಿಕೆಯಿಂದಲೇ ಅಪಮಾನ

Oct 18 2024, 01:18 AM IST
ನಗರದ ವಿವಿಧ ರಸ್ತೆಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಕನ್ನಡವನ್ನು ತಪ್ಪಾಗಿ ಬರೆಯಲಾಗಿದ್ದು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ತಾತ್ಸಾರದಿಂದ ಕನ್ನಡ ಭಾಷೆಗೆ ಅಪಮಾನವಾಗುತ್ತಿದೆ ಎಂದು ಕರ್ನಾಟಕ ವಿಕಾಸ ರಂಗ ಆಕ್ರೋಶ ವ್ಯಕ್ತಪಡಿಸಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 116
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved