• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ ನಗರ ರಸ್ತೆ ಅಗಲೀಕರಣ

Oct 07 2024, 01:30 AM IST
ಜಿಲ್ಲಾ ಕೇಂದ್ರವಾವಾಗಿ 18 ವರ್ಷ ಕಳೆದರೂ ನಗರದ ಈ ಎರಡು ಪ್ರಮುಖ ರಸ್ತೆಗಳ ಅಗಲೀಕರಣ ಆಗಿರಲಿಲ್ಲ. ಆದರೆ ಈಗ ಅಂಗಡಿ ಮುಂಗಟ್ಟು ಮಾಲಿಕರಿಗೆ ನಗರಸಭೆ 3ನೇ ತಿಳಿವಳಿಕೆ ಪತ್ರ ನೀಡುತ್ತಿರುವುದು ನೋಡಿದರೆ ಈಬಾರಿ ಅಗಲೀಕರಣ ಖಚಿತ ಎನ್ನಲಾಗಿದೆ.

ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳ

Oct 06 2024, 01:23 AM IST
ತಾಲೂಕಿನ ಕವಲೂರು ಭಾಗದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಿಸಲಿಟ್ಟಿದ್ದೇವೆ. ಮುಂದಿನ 3ರಿಂದ 4 ತಿಂಗಳ ಒಳಗೆ ಎಲ್ಲ ರಸ್ತೆ ಅಭಿವೃದ್ಧಿ ಪಡಿಸಲಾಗುವುದು.

ರಸ್ತೆ, ಡಿವೈಡರ್ ನಲ್ಲಿ 40 ಪರ್ಸೆಂಟ್ ಲೂಟಿ !

Oct 06 2024, 01:20 AM IST
ಚಿತ್ರದುರ್ಗ ನಗರದಲ್ಲಿ ಅವೈಜ್ಞಾನಿಕ ಡಿವೈಡರ್ ನಿರ್ಮಾಣದಲ್ಲಿ ಶೇ.40 ರಷ್ಟು ಕಮಿಷನ್ ತಿಂದು ಸರ್ಕಾರಿ ಹಣ ಲೂಟಿ ಮಾಡಲಾಗಿದೆ. ನಗರಸಭೆ ಅನುಮತಿ ಪಡೆಯದೇ ಎಲ್ಲವನ್ನೂ ನಿರ್ವಹಿಸಲಾಗಿದೆ ಎಂಬ ಸಂಗತಿ ಶನಿವಾರ ನಡೆದ ಚಿತ್ರದುರ್ಗ ನಗರಸಭೆ ಅಧಿವೇಶನದಲ್ಲಿ ಮಾರ್ದನಿಸಿತು. ಅರ್ಧ ತಾಸಿಗೂ ಹೆಚ್ಚುವ ಸಮಯವನ್ನು ಈ ವಿಚಾರವೇ ನುಂಗಿ ಹಾಕಿತು.

ಭಟ್ಕಳದಲ್ಲಿ ರಸ್ತೆ ನಿರ್ಮಿಸದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

Oct 05 2024, 01:43 AM IST
ಆಸರಕೇರಿ ಪಟ್ಟಣದ ಸೋನಾರಕೇರಿ, ಆಸರಕೇರಿಯ ಮುಖ್ಯ ರಸ್ತೆಯ ಮರುಡಾಂಬರೀಕರಣಕ್ಕೆ ಅನುದಾನ ಮಂಜೂರಾಗಿ 2 ವರ್ಷ ಕಳೆದರೂ ಗುತ್ತಿಗೆ ಪಡೆದ ಗುತ್ತಿಗೆದಾರ ಇನ್ನೂ ತನಕ ಕಾಮಗಾರಿ ಆರಂಭಿಸಿಲ್ಲ.

ರಸ್ತೆ ಅಭಿವೃದ್ಧಿ ಬಗ್ಗೆ ಪ್ರತಿಭಟನೆ ಮಾಡಿದರೆ ಗ್ರಾಮದವರಿಗೆ ಜೈಲು ಭಾಗ್ಯ

Oct 05 2024, 01:43 AM IST
ಕೊಪ್ಪಳ ತಾಲೂಕಿನ ಕವಲೂರು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ದೀರ್ಘ ವಿಳಂಬ ಖಂಡಿಸಿ ಪ್ರತಿಭಟನೆ ಮಾಡಿದವರಿಗೆ ಜೈಲು ಭಾಗ್ಯ ಕರುಣಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಕ್ಯಾವಟರ್ ಬೇಸರ ವ್ಯಕ್ತಪಡಿಸಿದ್ದಾರೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ 14 ಜನರ ಮೇಲೆ ಪ್ರಕರಣ

Oct 05 2024, 01:41 AM IST
ಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ಬಳಿ ರಸ್ತೆ ದುರಸ್ತಿಗೆ ಆಗ್ರಹಿಸಿದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸುಮಾರು 14 ಜನರ ಮೇಲೆ ಪ್ರಕರಣ ದಾಖಲಾಗಿದೆ. ಹದಗೆಟ್ಟಿರುವ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು ಹಾಗೂ ಶ್ರೀ ಕಲ್ಪವೃಕ್ಷ ಸಂಜೀವಿನಿ ಗ್ರಾಪಂ ಮಟ್ಟದ ಮಹಿಳಾ ಒಕ್ಕೂಟದ ಸದಸ್ಯರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ರಸ್ತೆ ನಿರ್ಮಾಣ ಗುಣಮಟ್ಟದಿಂದ ಕೂಡಿರಲಿ

Oct 05 2024, 01:36 AM IST
ಮರಿಯಮ್ಮನಹಳ್ಳಿ ಹೋಬಳಿಯ ತಾಳೆಸಬಾಸಪುರ ತಾಂಡದಲ್ಲಿ ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ.

ರಸ್ತೆ ಅಗಲೀಕರಣ, ಮೂಲಭೂತ ಸೌಕರ್ಯಕ್ಕೆ ಆಗ್ರಹ

Oct 05 2024, 01:33 AM IST
ಚಳ್ಳಕೆರೆ ತಾಲೂಕಿತ ಪರಶುರಾಮರ ಹೋಬಳಿ ವ್ಯಾಪ್ತಿಯ ಅಂಧ್ರ ಗಡಿಭಾಗಕ್ಕೆ ಹೊಂದಿಕೊಂಡಿರುವ ಸಿದ್ದೇಶ್ವರನ ದುರ್ಗ ಗ್ರಾಮ ಪಂಚಾಯಿತಿಯ ಪಿಲ್ಲಹಳ್ಳಿ ಗ್ರಾಮದ ನಾಗಪ್ಪನಹಳ್ಳಿ ಗೇಟ್‌ನಲ್ಲಿ ಪ್ರಯಾಣಿಕರ ತಂಗುದಾಣ, ಕುಡಿಯುವ ನೀರು, ಶೌಚಾಲಯ ಇಲ್ಲದಿರುವುದು ಅತ್ಯಂತ ಶೋಚನೀಯ ಸಂಗತಿ ಎಂದು ಪಿಲ್ಲಹಳ್ಳಿ ಗ್ರಾಮದ ಮುಖಂಡ ಪಿಲ್ಲಹಳ್ಳಿ ಚಿತ್ರಲಿಂಗಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಕುಟ್ರಳ್ಳಿ ಅವೈಜ್ಞಾನಿಕ ಟೋಲ್‌ಗೇಟ್ ತೆರವುಗೊಳಿಸಲು ರಸ್ತೆ ತಡೆದು ಬೃಹತ್ ಪ್ರತಿಭಟನೆ

Oct 04 2024, 01:06 AM IST
ಕುಟ್ರಳ್ಳಿ ಬಳಿ ಅವೈಜ್ಞಾನಿಕವಾಗಿ ನಿರ್ಮಿಸಲಾದ ಟೋಲ್‌ ಗೇಟ್‌ ಜನಸಾಮಾನ್ಯರ ನಿತ್ಯ ಶೋಷಣೆಯ ಕೇಂದ್ರವಾಗಿದ್ದು, ಈ ಕೂಡಲೇ ಸರ್ಕಾರ ತೆರವುಗೊಳಿಸದಿದ್ದಲ್ಲಿ ಕಿತ್ತೊಗೆಯುವುದಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಕಿಡಿಕಾರಿದರು.

ರಸ್ತೆ, ಚರಂಡಿ ಅಭಿವೃದ್ಧಿಗೆ ಅಗತ್ಯ ಕ್ರಮ

Oct 03 2024, 01:29 AM IST
ವಿಜಯಪುರ: ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 116
  • next >

More Trending News

Top Stories
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved