• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಣ್ಣಿಗೇರಿ ಹೊಲಗಳ ರೇಟು ಏರಿಸಿದ ಚಕ್ಕಡಿ ರಸ್ತೆ!

Oct 03 2024, 01:25 AM IST
ಅಣ್ಣಿಗೇರಿ ಪಟ್ಟಣದ ಹೊಲಗಳಿಗೆ ತೆರಳಲು ವಿವಿಧೆಡೆ ಚಕ್ಕಡಿ ರಸ್ತೆಗಳನ್ನು ನಿರ್ಮಿಸಲಾಗಿದ್ದು, ಈ ರಸ್ತೆ ನಿರ್ಮಾಣದ ಬಳಿಕ ಹೊಲಗಳಿಗೆ ಭಾರೀ ಬೇಡಿಕೆ ಬಂದಿದೆ. ಎಕರೆಗೆ ₹6-7 ಲಕ್ಷಕ್ಕೆ ಮಾರಾಟವಾಗುತ್ತಿದ್ದ ಹೊಲಗಳು ಈಗ ₹ 10ರಿಂದ 15 ಲಕ್ಷದ ವರೆಗೆ ಮಾರಾಟವಾಗುತ್ತಿವೆ.

ದಾಸರಹಳ್ಳಿ ಕ್ಷೇತ್ರದಲ್ಲಿ ರಸ್ತೆ ಗುಂಡಿಗಳಿಗೆ ಮುಕ್ತಿಯೇ ಇಲ್ಲ!

Oct 03 2024, 01:22 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀಡಿದ್ದ ಗಡುವು ಪೂರ್ಣಗೊಂಡಿದ್ದರೂ ದಾಸರಹಳ್ಳಿ ವಲಯದಲ್ಲಿ ಒಂದಷ್ಟು ರಸ್ತೆಗಳು ಡಾಂಬರು ಕಂಡಿದ್ದು ಬಿಟ್ಟರೆ, ಹಲವು ರಸ್ತೆಗಳು ಇನ್ನೂ ಗುಂಡಿಗಳಿಂದ ಮುಕ್ತವಾಗಿಲ್ಲ.

ರಸ್ತೆ ದುರಸ್ತಿಗೆ ಆಗ್ರಹಿಸಿ ಕರೆ ನೀಡಿದ್ದ ಕವಲೂರು ಬಂದ್ ಯಶಸ್ವಿ

Oct 02 2024, 01:14 AM IST
ರಸ್ತೆ ದುರಸ್ತಿಗೆ ಆಗ್ರಹಿಸಿ ಕರೆ ನೀಡಿದ್ದ ಕವಲೂರು ಗ್ರಾಮ ಬಂದ್ ಮಂಗಳವಾರ ಯಶಸ್ವಿಯಾಗಿದೆ.

ಕಳಪೆ ಕಾಮಗಾರಿಯಿಂದ ರಸ್ತೆ ಆಯ್ತು ಗುಂಡಿ, ಗುಂಡಿ

Oct 02 2024, 01:11 AM IST
ಸುರಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪಂಚಾಯತ್ ರಾಜ್ ಇಲಾಖೆಯಿಂದ ನಿರ್ಮಿಸಿರುವ ರಸ್ತೆ ಕಾಮಗಾರಿ ಮುಗಿದು ವರ್ಷ ಆಗುವುದರೊಳಗೆ ಕಿತ್ತು ಹೋಗಿದ್ದು, ದೊಡ್ಡ ದೊಡ್ಡ ಗುಡಿಗಳು ಬಿದ್ದು ಸಂಚಾರ ದುಸ್ತರವಾಗಿದೆ.

ರಸ್ತೆ, ಫುಟ್ಪಾತ್‌ ಮೇಲೆ ದೇಗುಲ, ದರ್ಗಾ ಇರುವಂತಿಲ್ಲ: ‘ಸುಪ್ರೀಂ’

Oct 02 2024, 01:05 AM IST
ಸಾರ್ವಜನಿಕ ರಸ್ತೆ, ಪಾದಚಾರಿ ಮಾರ್ಗ, ಜಲಮೂಲ ಅಥವಾ ರೈಲ್ವೆ ಹಳಿಯ ಬಳಿ ಯಾವುದೇ ರೀತಿಯ ಒತ್ತುವರಿ ಇರಬಾರದು

ಹೊರವರ್ತುಲ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ

Oct 02 2024, 01:02 AM IST
ಶಿರಾ: ನಗರದ ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಸರ್ವೆ ನಡೆಸಲಾಗಿದೆ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ರಸ್ತೆ ದುರಸ್ತಿಗೆ ಆಗ್ರಹಿಸಿ ಇಂದು ಕವಲೂರು ಬಂದ್

Oct 01 2024, 01:41 AM IST
ನಮ್ಮೂರಿಗೆ ಬರುವ ಯಾವ ರಸ್ತೆಯೂ ಸರಿಯಿಲ್ಲ. ರಸ್ತೆಯಲ್ಲಿ ಸಂಚಾರ ಮಾಡುವುದು ಎಂದರೇ ಸರ್ಕಸ್ ಮಾಡಿದಂತೆ. ಹೀಗಾಗಿ, ರಸ್ತೆ ದುರಸ್ತಿಗೆ ಆಗ್ರಹಿಸಿ ಅ. 1 ರಂದು ಕವಲೂರು ಗ್ರಾಮ ಬಂದ್ ಕರೆ ನೀಡಲಾಗಿದೆ.

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

Oct 01 2024, 01:35 AM IST
ಸುರೇಶ್ ಆಚಾರ್ಯ ಹಾಗೂ ಪತ್ನಿ ಹಾಗೂ ತಮ್ಮ ಮೂವರು ಮಕ್ಕಳೊಂದಿಗೆ ಬೈಕ್‌ನಲ್ಲಿ ವೇಣೂರಿನಿಂದ ಕಾರ್ಕಳದತ್ತ ಸಾಗುತ್ತಿದ್ದರು. ಈ ವೇಳೆ ಕಾರೊಂದನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಯ ಹಿಂಭಾಗಕ್ಕೆ ಬೈಕ್‌ ಡಿಕ್ಕಿ ಹೊಡೆದಿದೆ.

ಜೈನ್ ಕಾಲೋನಿ ರಸ್ತೆ ದುರಸ್ತಿ ಮಾಡಿ

Sep 30 2024, 01:17 AM IST
ಜಿಲ್ಲಾಡಳಿತ, ನಗರಸಭೆಗೆ ಡಾ.ಎಚ್.ಕೆ.ಎಸ್.ಸ್ವಾಮಿ ಮನವಿ

45 ವರ್ಷಗಳಿಂದ ಅರಕಲಗೂಡು ಕಾರ್ಗಲ್ಲು ಗ್ರಾಮದ ರಸ್ತೆ ಸಂಪರ್ಕ ಕಂಡಿಲ್ಲ

Sep 29 2024, 01:35 AM IST
ಅರಕಲಗೂಡು ಕಾರ್ಗಲ್ಲು ಗ್ರಾಮದ ಐದು ದಲಿತ ಕುಟುಂಬ ಸರ್ಕಾರದಿಂದ ಮಂಜೂರಾಗಿರುವ ಗೋಮಾಳ ಕೃಷಿ ಜಮೀನಿನಲ್ಲಿಯೇ ಕಳೆದ 45 ವರ್ಷಗಳಿಂದಲೂ ಕೂಡ ವಾಸವಿದ್ದು, ತಿರುಗಾಡುವ ರಸ್ತೆ ಕಲ್ಪಿಸುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 116
  • next >

More Trending News

Top Stories
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved