• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೌರಿಬಿದನೂರು: ನರಕ ದರ್ಶನ ಮಾಡಿಸುವ ರಸ್ತೆ ಗುಂಡಿ

Sep 25 2024, 12:55 AM IST
.ಗೌರಿಬಿದನೂರು ಪಟ್ಟಣದಲ್ಲಿ ಸಾವಿರಾರು ಜನರು, ವಾಹನಗಳು ಓಡಾಡುವ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿದ್ದರೂ ಇದನ್ನು ದುರಸ್ತಿ ಮಾಡಿಸಲು ಸಂಬಂಧಪಟ್ಟವರು ಮುಂದಾಗುತ್ತಿಲ್ಲ. ಮಧುಗಿರಿ ರಸ್ತೆಯ ಕಾಮಗಾರಿ ಮುಗಿದು 2 ವರ್ಷ ಕಳೆಯುವ ಮುನ್ನವೆ 3ನೇ ಬಾರಿ ಕುಸಿತ ಕಂಡಿದೆ.

ಪಠ್ಯದಲ್ಲಿ ರಸ್ತೆ ಸುರಕ್ಷತೆ ಪಾಠಕ್ಕೆ ಚಿಂತನೆ: ಸಿದ್ದರಾಮಯ್ಯ

Sep 25 2024, 12:51 AM IST
ರಸ್ತೆ ಸುರಕ್ಷತೆ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸಲು ಪಠ್ಯದಲ್ಲಿಯೇ ರಸ್ತೆ ಸುರಕ್ಷತೆ ಕುರಿತ ಪಾಠ ಅಳವಡಿಸುವ ಸಂಬಂಧ ಶಿಕ್ಷಣ ಸಂಸ್ಥೆಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಸ್ತೆ ಅಭಿವೃದ್ಧಿಗೆ ಹಣ: ಅಧಿಕಾರಿಗಳಿಂದಲೇ ಭರಿಸಲಿ: ಸುಜೀತ್ ಮುಳಗುಂದ

Sep 24 2024, 02:00 AM IST
ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ವೃತ್ತದಿಂದ ಹಳೇ ಪಿ.ಬಿ. ರಸ್ತೆಯ ವಿವಾದ ಧಾರವಾಡದ ಹೈಕೋರ್ಟ್‌ನಲ್ಲಿ ಸುಖಾಂತ್ಯ ಕಂಡಿದೆ. ರಸ್ತೆ ‌ನಿರ್ಮಾಣ ಮಾಡಿದ ಕೋಟ್ಯಂತರ ರುಪಾಯಿ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ ಅಧಿಕಾರಿಗಳಿಂದ ವೆಚ್ಚ ಭರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಆಗ್ರಹಿಸಿದ್ದಾರೆ.

೩೨ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ₹30 ಕೋಟಿ ಅನುದಾನ: ಡಾ.ಶರಣಪ್ರಕಾಶ ಪಾಟೀಲ

Sep 24 2024, 01:47 AM IST
ಸೇಡಂ ಮತಕ್ಷೇತ್ರದಲ್ಲಿ ಬರುವ ೩೨ಹಳ್ಳಿಗಳಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ ನಡೆಯುತ್ತಿವೆ. ಕೊಡಂಪಳ್ಳಿ, ಕೆರೋಳಿ, ನಿಡಗುಂದಾ, ಹಲಕೋಡಾ, ಪೋತಂಗಲ, ಜಟ್ಟೂರ್, ಗಡಿಕೇಶ್ವರ, ಹೊಡೆಬೀರನಳ್ಳಿ ಮುಖ್ಯರಸ್ತೆಗಳನ್ನು ಡಾಂಬರೀಕರಣಗೊಳಿಸಲಾಗುತ್ತಿದೆ ಎಂದು ಚಿಂಚೋಳಿಯ ಸುಲೇಪೇಟ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅಡಿಗಲ್ಲು ನೆರವೇರಿಸಿದರು.

ಹಾಳಾದ ಹಾರುಗೊಪ್ಪ ರಸ್ತೆ ದುರಸ್ತಿ ಯಾವಾಗ ?

Sep 22 2024, 01:50 AM IST
ಬೈಲಹೊಂಗಲ ಮತಕ್ಷೇತ್ರ ವ್ಯಾಪ್ತಿಯ ಸವದತ್ತಿ ತಾಲೂಕಿನ ಹಾರುಗೊಪ್ಪ ರಸ್ತೆಯ ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ನರಕಯಾತನೆ ಅನುಭವಿಸುತ್ತಿ

ರಸ್ತೆ ದುರಸ್ತಿ ಮಾಡದಿದ್ದರೆ ಉಗ್ರ ಪ್ರತಿಭಟನೆ: ಡಾ. ಶರಣಭೂಪಾಲರೆಡ್ಡಿ

Sep 22 2024, 01:46 AM IST
Fierce protest if the road is not repaired: Dr. Sharanbhupala Reddy

ರಸ್ತೆ ಕಾಮಗಾರಿಗೆ ಕೇಂದ್ರದಿಂದ ₹400 ಕೋಟಿ ಬಿಡುಗಡೆ

Sep 22 2024, 01:45 AM IST
ನಗರದ ಅಭಿವೃದ್ಧಿ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 69ಕ್ಕೆ ಇರುವ ಎಲ್ಲಾ ಕಂಟಕಗಳು ನಿವಾರಣೆ ಆಗಿದ್ದು ಶೀಘ್ರದಲ್ಲಿಯೇ ಮಾದರಿ ರಸ್ತೆ ನಿರ್ಮಾಣ ಕಾರ್ಯ ನಡೆಯಲಿದೆ.ಅಂಗಡಿಗಳ ಮಾಲಿಕರಿಗೆ ತೆರವು ಕಾರ್ಯಚರಣೆಯಿಂದ ನೋವಾಗಿರುವುದಕ್ಕೆ ಸಂಸದರು ಕ್ಷಮೆ ಕೇಳಿದ್ದಾರೆ.

ರಾಜ್ಯದ ಮೂಲೆ ಮೂಲೆಗೂ ರಸ್ತೆ ಸಂಪರ್ಕ ಕಲ್ಪಿಸಲು ವಿಶೇಷ ಅನುದಾನ-ಸಚಿವ ಜಾರಕಿಹೊಳಿ

Sep 22 2024, 01:45 AM IST
ರಸ್ತೆಗಳ ಅಭಿವೃದ್ಧಿ ರಾಜ್ಯದ ಪ್ರಗತಿಗೆ ಮಾನದಂಡವಾಗಿದೆ. ಸಮರ್ಪಕ ರಸ್ತೆಗಳು ಕೃಷಿ, ಕೈಗಾರಿಕೆ, ವಾಣಿಜ್ಯ ಹಾಗೂ ಆರ್ಥಿಕ ಅಭಿವೃದ್ಧಿ ಬೆಳವಣಿಗೆಯನ್ನು ನಿರ್ಧರಿಸಲಿದ್ದು, ರಾಜ್ಯದ ಮೂಲೆ ಮೂಲೆಗಳಿಗೂ ರಸ್ತೆಗಳನ್ನು ಸಂಪರ್ಕಿಸುವಲ್ಲಿ ಆದ್ಯತೆಗೆ ಅನುಗುಣವಾಗಿ ವಿಶೇಷ ಅನುದಾನ ನೀಡುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.

ಮುಖ್ಯ ರಸ್ತೆ ಅತಿಕ್ರಮಣ ತಡೆಗೆ ಸದಸ್ಯರ ಆಗ್ರಹ

Sep 21 2024, 01:50 AM IST
ವಾಹನ ಸಂಚಾರಕ್ಕೆ, ವಾಹನ ನಿಲುಗಡೆಗೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ.

ಕರಿನೇರವಂಡ ಕುಟುಂಬಸ್ಥರ ಗುರುಮಠ ಸಂಪರ್ಕ ಕಾಂಕ್ರಿಟ್‌ ರಸ್ತೆ ಉದ್ಘಾಟನೆ

Sep 21 2024, 01:47 AM IST
ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ಗ್ರಾಮದ ಕರಿನೇರವಂಡ ಕುಟುಂಬಸ್ಥರ ಗುರುಮಠಕ್ಕೆ ಸಂಪರ್ಕ ಕಲ್ಪಿಸುವ ಕಾಂಕ್ರಿಟ್‌ ರಸ್ತೆಯನ್ನು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 116
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved